• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೆನ್ಲಾಕ್‌ನಲ್ಲಿ ಐಸಿಯು ಘಟಕಗಳ ಇಳಿಕೆಯಿಂದ ರೋಗಿಗಳ ಪರದಾಟ: ವೇದವ್ಯಾಸ್‌ ಕಾಮತ್
ವೆನ್ಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಸುತ್ತಮುತ್ತಲಿನ ಅನೇಕ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಸ್ಟಾಫ್ ನರ್ಸ್‌ಗಳ ಕೊರತೆಯಿದ್ದರೆ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಅದು ಬಿಟ್ಟು ಜನಸಾಮಾನ್ಯರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುವುದು ಬೇಡ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರೇ ರಾಜ್ಯದ ಆರೋಗ್ಯ ಸಚಿವರಾಗಿದ್ದರೂ ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯದಿಂದ ಸಮಾಜಕ್ಕೆ ದಿಕ್ಸೂಚಿ: ರಘುನಂದನ ಭಟ್ ನರೂರು
ಅಭಾಸಾಪ ದ.ಕ. ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ವಿ.ವಿ.ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಸೃಜನೇತರ ಬರವಣಿಗೆ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಿತು.
ಅಂಬೇಡ್ಕರ್ ಕುರಿತ ಸಂಪೂರ್ಣ ಸತ್ಯಾಂಶ ಜನರಿಗೆ ತಿಳಿಸೋಣ: ಪ್ರೊ.ಎಚ್.ಟಿ. ಪೋತೆ
ಮೊದಲು ಜನರ ಮನಸ್ಸಿನಲ್ಲಿರುವ ಗುಲಾಮಗಿರಿ ಹೋಗಬೇಕು.
ಕೃಷಿ ಭೂಮಿ ಕೈಗಾರಿಕೆಗೆ ವಶಪಡಿಸಿಕೊಳ್ಳುವ ಕ್ರಮ ವಿರೋಧಿಸಿ ರಾಷ್ಟ್ರಪತಿಗೆ ಪತ್ರ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಯೋಗ್ಯಭೂಮಿ ವಶಪಡಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳಿಗೆ ಹಂಚಿಕೆ ಮಾಡುವುದನ್ನು ನಿಲ್ಲಿಸಬೇಕು
ಕೊಟ್ಟೂರು ಶೆಲ್ಟರ್ ಕಾಮಗಾರಿ ಮಂದಗತಿ ಭಕ್ತರ ಬೇಸರ
ಸ್ವಾಮಿಯ ದೇವಸ್ಥಾನದ ಈ ಕಾಮಗಾರಿಯನ್ನು ಶಾಸಕ ಕೆ.ನೇಮರಾಜ ನಾಯ್ಕ್ ಈ ವರ್ಷದ ಆರಂಭದ ತಿಂಗಳಲ್ಲಿ ಚಾಲನೆ ನೀಡಿದ್ದರು.
ಕಣ್ಣು ತೆರೆಯದ ಮರಿಯಮ್ಮನಹಳ್ಳಿ ಹೈಮಾಸ್ಟ್‌ ದೀಪಗಳು
ಸರ್ಕಾರಿ ಶಾಲಾವರಣದಲ್ಲಿ ಹೈಮಾಸ್ಕ್ ದೀಪಗಳು ಬೆಳಗದ ಕಾರಣ ಕುಡುಕರ ಅಡ್ಡೆಯಾಗಿದೆ.
ಸ್ವಸಹಾಯ ಸಂಘಗಳ ಕಾರ್ಯ ಶ್ಲಾಘನೀಯ: ಯಮುನಾ ನಾಯ್ಕ
ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಸಾಧಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಮಾಡುತ್ತಿರುವ ಸ್ವಸಹಾಯ ಸಂಘಗಳು ಶ್ಲಾಘನೀಯ ಕಾರ್ಯ ಮಾಡುತ್ತಿವೆ.
ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಅನಿಲ್ ಡಿಸೋಜ
ಆರೋಗ್ಯವೇ ಭಾಗ್ಯ ಎನ್ನುವುದು ಕೇವಲ ಮಾತಿಗೆ ಮಾತ್ರ ಸೀಮಿತವಾಗಬಾರದು. ನಾವು ಆರೋಗ್ಯವಾಗಿದ್ದರೆ ದೇಶವು ಆರೋಗ್ಯದಿಂದಿರುತ್ತದೆ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.
ಗಂಗಾವಳಿ-ಮಂಜಗುಣಿ ರಸ್ತೆ ಸರಿಪಡಿಸಲು ಆಗ್ರಹ
ಗಂಗಾವಳಿ ನದಿ ಅಡ್ಡಲಾಗಿ ನಿರ್ಮಿಸಿದ ಗಂಗಾವಳಿ -ಮಂಜುಗುಣಿ ಸಂಪರ್ಕ ಕಲ್ಪಿಸುವ ಸೇತುವೆ ಪೂರ್ಣಗೊಂಡು ವಾಹನಗಳ ಓಡಾಟ ಜೋರಾಗಿದೆ.
ನಿಗಮ ಮಂಡಳಿ ಮುಚ್ಚುವ ಶಿಫಾರಸು ಕೈಬಿಡಲು ಆಗ್ರಹ
ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ನಿಗಮ ಮಂಡಳಿಗಳನ್ನು ಮುಚ್ಚಿಸುವಂತೆ ನೀಡಿರುವ ಶಿಫಾರಸ್ಸನ್ನು ಮಾನ್ಯ ಮಾಡಬಾರದೆಂದು ಆಗ್ರಹಿಸಿ, ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದಿಂದ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 14263
  • next >
Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved