• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.13 ರಂದು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಸೆ. 13ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದೆ.
ಅಕ್ರಮ ಮಾನವ ಸಾಗಾಟ ಹಕ್ಕುಗಳ ಉಲ್ಲಂಘನೆ: ನ್ಯಾಯಾಧೀಶೆ ಸರಿತಾ
ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಪುತ್ತೂರಿನ ನ್ಯಾಯಾಲಯದ ಪರಾಶರ ಸಭಾಂಗಣದಲ್ಲಿ ಬುಧವಾರ ಕಾನೂನು ಮಾಹಿತಿ ಕಾರ್ಯಾಗಾರ ನೆರವೇರಿತು.
ಸುಂಟಿಕೊಪ್ಪ: ಭಾರಿ ಮಳೆ ಗಾಳಿಗೆ ಮನೆ ಗೋಡೆ ಕುಸಿದು ನಷ್ಟ
ಮಧುರಮ್ಮ ಬಡಾವಣೆಯ ನಿವಾಸಿ ಜಗದೀಶ್‌ ಎಂಬವರ ಮನೆಯ ಗೋಡೆಯು ಗಾಳಿ ಮಳೆಗೆ ಕುಸಿದು ಬಿದ್ದಿದೆ.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸಿಐಟಿಯು ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕಡಲ್ಕೊರೆತ ತಡೆಗೆ 300 ಕೋಟಿ ರು. ಯೋಜನೆ: ಕೃಷ್ಣ ಭೈರೇಗೌಡ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಕಡಲ್ಕೊರೆತವನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ವೀಕ್ಷಿಸಿದರು.
ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಸಾವು: ಆನೆದೊಡ್ಡಿ ನಿರ್ಮಾಣಕ್ಕೆ ಸಂಸದ ಕೋಟ ಮನವಿ

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಆನೆ ದಾಳಿಯಿಂದ ಸಾವು ನೋವುಗಳು ಸಂಭವಿಸುತ್ತಿದ್ದು, ಇದನ್ನು ಶಾಶ್ವತವಾಗಿ ತಡೆಯಲು ಈ ಜಿಲ್ಲೆಯಲ್ಲಿ ಆನೆದೊಡ್ಡಿಗಳನ್ನು ನಿರ್ಮಾಣ ಮಾಡಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಆ.3ರಂದು ‘ಬನ್ನಂಜೆ 90 ಉಡುಪಿ ನಮನ’
ಬನ್ನಂಜೆ ಗೋವಿಂದ ಆಚಾರ್ಯ ಪ್ರತಿಷ್ಠಾನ ಬೆಂಗಳೂರು ಅಡಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ ಹಾಗೂ ಎಂಜಿಎಂ ಕಾಲೇಜುಗಳ ಸಾಂಗತ್ಯದಲ್ಲಿ ನಡೆಯುವ ಒಂದು ದಿನದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ 8 ಗಂಟೆಗೆ ಬನ್ನಂಜೆ ಅವರ ಮೂಡುಬೆಟ್ಟಿನ ಮೂಲಮನೆಯ ಬ್ರಹ್ಮಸ್ಥಾನ ಮತ್ತು ನಾಗ ಸ್ಥಾನದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 8.30ಕ್ಕೆ ಬನ್ನಂಜೆಯವರು ಕಲಿತ ಆದಿಉಡುಪಿ ಶಾಲೆಯಿಂದ ಬನ್ನಂಜೆಯವರ ಭಾವಚಿತ್ರದೊಂದಿಗೆ ಮೆರವಣಿಗೆ ಎಂಜಿಎಂ ಕಾಲೇಜಿನ ವರೆಗೆ ನಡೆಯಲಿದೆ. ಮೆರವಣಿಗೆಗೆ ನಾಡೋಜ ಪ್ರೊ ಕೆ.ಪಿ.ರಾವ್ ಚಾಲನೆ ನೀಡಲಿದ್ದಾರೆ.
ಶಿಕ್ಷಕರು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಬೇಕು: ಬ್ರಿ. ಡಾ. ಸುರ್ಜಿತ್ ಸಿಂಗ್ ಪಾಬ್ಲಾ
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಉಡುಪಿ ಧರ್ಮಪ್ರಾಂತ್ಯದ ಕೆಥೋಲಿಕ್‌ ಎಜ್ಯುಕೇಶನ್ ಸೊಸೈಟಿ ಆಶ್ರಯದಲ್ಲಿ ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್ ಸಹಯೋಗದೊಂದಿಗೆ ಶಾಲೆಯ ಶಿಕ್ಷಕರಿಗೆ ಸಾಮರ್ಥ್ಯ ವೃದ‍್ಧಿ ಕಾರ್ಯಾಗಾರ ನಡೆಯಿತು.
ನಿವೇಶನ ಹಂಚದ ಕೋಟೆಕಾರು ಪಟ್ಟಣ ಪಂಚಾಯಿತಿ: ಕೌನ್ಸಿಲರ್‌ ಆಕ್ಷೇಪ
ಕೋಟೆಕಾರು ಪ.ಪಂ.ನಲ್ಲಿ ಬುಧವಾರ ಅಧ್ಯಕ್ಷೆ ದಿವ್ಯಾ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿದ ಸಾಮಾನ್ಯ ಸಭೆಯಲ್ಲಿ ನಿವೇಶನಗಳನ್ನು ನೀಡದ ಪಟ್ಟಣ ಪಂಚಾಯತ್‌ ಅಧಿಕಾರಿಗಳ ವಿರುದ್ಧ ಕೌನ್ಸಿಲರ್‌ ಸುಜಿತ್‌ ಮಾಡೂರು ಆಕ್ಷೇಪ ವ್ಯಕ್ತಪಡಿಸಿದರು.
ಪೊನ್ನಂಪೇಟೆಯಿಂದ ಬೆಕ್ಕೆಸೊಡ್ಲೂರುವರೆಗೆ ಕಕ್ಕಡ ಮ್ಯಾರಥಾನ್ : ಸಕಲ ಸಿದ್ಧತೆ
ಕಕ್ಕಡ ಮ್ಯಾರಥಾನ್‌ ಸ್ಪರ್ಧೆಗೆ ಸಕಲ ರೀತಿಯಲ್ಲಿ ತಯಾರಿ ನಡೆಸಲಾಗುತ್ತಿದೆ ಎಂದು ಗಣ್ಯರು ಮಾಹಿತಿ ಹಂಚಿಕೊಂಡರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 12786
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved