• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗದಿತ ಅವಧಿಯಲ್ಲಿ ಜನನ, ಮರಣ ದಾಖಲಿಸಿ: ಡಿಸಿ ಜಾನಕಿ
ಆಸ್ಪತ್ರೆಗಳಲ್ಲಿ ಸಂಭವಿಸಿದ ಜನನ, ಮರಣ ಮತ್ತು ನಿರ್ಜೀವ ಜನನ ಘಟನೆಗಳನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಜೆ.ಎಂ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಲೋತ್ಸವ
ರಾಜ್ಯದ ಗಮನ ಸೆಳೆದಿರುವ ಕಾಲೇಜಿನ ಕಲೋತ್ಸವ ಕಾರ್ಯಕ್ರಮಕ್ಕೆ ವಿವಿಧ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಈ ಕಲೋತ್ಸವದಲ್ಲಿ ಸಿನಿಮಾ ತಾರೆಯರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ವ್ಯಕ್ತಿಗಳನ್ನು ಆಹ್ವಾನಿಸಿದ್ದು, ಕಾರ್ಯಕ್ರಮವನ್ನು ವರ್ಣರಂಜಿತವಾಗಿ ಆಚರಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ.
ಹೊಸಪೇಟೆಯಲ್ಲಿ ತಿರಂಗಾ ಯಾತ್ರೆ: ಯೋಧರಿಗೆ ಗೌರವ
ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವೀರ ಯೋಧರಿಗೆ ಗೌರವ ಸಲ್ಲಿಸಲು ನಗರದಲ್ಲಿ ಶನಿವಾರ ತಿರಂಗಾ ಯಾತ್ರೆ ನಡೆಸಲಾಯಿತು.
ಮುಟ್ಟಿನ ಬಗ್ಗೆ ಹೆಚ್ಚು ಜಾಗೃತಿ ಆಗತ್ಯ
ಮುಟ್ಟು ಮಹಿಳೆಯರಿಗೆ ನೈಸರ್ಗಿಕ ಭಾಗ. ಮುಟ್ಟಿನ ಸಂದರ್ಭದಲ್ಲಿ ಪ್ರತಿ ಹೆಣ್ಣೂ ಹಲವು ಸಮಸ್ಯೆ ಎದುರಿಸುತ್ತಾರೆ.
ಬಸ್ ನಿಲ್ದಾಣದಲ್ಲಿ ಸೌತೆಕಾಯಿ ವ್ಯಾಪಾರಕ್ಕೆ ಅವಕಾಶ ನೀಡಿ
ಸೌತೆ ವ್ಯಾಪಾರಿಗಳ ತಟ್ಟೆಯನ್ನು ಹಿಡಿದು ಬಸ್ನ ಪ್ರಯಾಣಿಕರಿಗೆ ಸೌತೆಕಾಯಿ ಮಾರಾಟ ಮಾಡುವ ಮೂಲಕ ವಿಶಿಷ್ಟ ಪ್ರತಿರೋಧ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ಪಾಕಿಸ್ತಾನದ ಮೂಗು ಕುಯ್ಯುತ್ತೇವೆ ಎಂದು ಹೋಗಿ ಅಮೆರಿಕದ ಮಾತು ಕೇಳಿ ಮತ್ತೊಮ್ಮೆ ನಮ್ಮ ಮೇಲೆ ದುಸ್ಸಾಹಸ ಮಾಡಲು ಪಾಕಿಸ್ತಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೀರಿ. ನಾವು ನಮ್ಮ ದೇಶಕ್ಕಾಗಿ ಆರಂಭಿಸಿದ ಕದನದ ಉದ್ದೇಶ ಈಡೇರಿದೆಯೇ ಎಂಬುದರ ಬಗ್ಗೆ ಜನರಿಗೆ ಕೇಂದ್ರ ಸರ್ಕಾರ ಉತ್ತರ ಕೊಡಲಿ ಎಂದು ಸಚಿವ ಕೃಷ್ಣಬೈರೇಗೌಡ ಆಗ್ರಹಿಸಿದ್ದಾರೆ.
ರೆಡ್‌ಕ್ರಾಸ್ ಜಗತ್ತಿನ ಅಪೂರ್ವ ನಿಧಿ: ಎಡಿಸಿ ಅಬಿದ್ ಗದ್ಯಾಳ್
ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ನಡಯಿತು. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಉದ್ಘಾಟಿಸಿ ಸೌಲಭ್ಯಗಳನ್ನು ವಿತರಿಸಿದರು.
ಕೊಯನಾಡು ಶಾಲಾ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಿ: ಎ.ಎಸ್.ಪೊನ್ನಣ್ಣ
ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿ ಪೂಜೆ ನೆರವೇರಿಸಲು ದಿನಾಂಕ ನಿಗದಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಾಸಕ ಎ.ಎಸ್‌. ಪೊನ್ನಣ್ಣ ನಿರ್ದೇಶನ ನೀಡಿದ್ದಾರೆ.
ನಿರ್ಲಕ್ಷ್ಯ ಮಾಡದೆ ಓದಿನ ಮೂಲಕ ಜೀವನ ಕಟ್ಟಿಕೊಳ್ಳಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಶಿಕ್ಷಣ ಕ್ಷೇತ್ರದ ಬುದ್ಧಿವಂತಿಕೆಯ ಪರೀಕ್ಷೆ ಮೊದಲ ಹಂತವೇ ಎಸ್ಸೆಸ್ಸೆಲ್ಸಿ. ಮಕ್ಕಳನ್ನು ಸತ್ಪ್ರಜೆ ಮಾಡಬೇಕೆಂಬು ಪೋಷಕರ ಕನಸು. ಅವರ ಕನಸು, ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಾನು ಓದಬೇಕಿತ್ತು ಎಂದು ನೊಂದುಕೊಳ್ಳುವ ಮುನ್ನಾ ಇರುವ ಅವಕಾಶವನ್ನು ಪ್ರಯೋಜನ ಪಡೆದುಕೊಳ್ಳಬೇಕು.
ಪೋಡಿ ಮುಕ್ತ ಜಿಲ್ಲೆಗೆ ತ್ವರಿತಗತಿಯಲ್ಲಿ ಕೆಲಸ ಮಾಡಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 2500 ನಿವೇಶನಗಳನ್ನು ಸಿದ್ದಪಡಿಸಿ ಅರ್ಹಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಗುರಿ ಹೊಂದಲಾಗಿದ್ದು, ಅರ್ಹ ಫಲಾನುಭವಿಗಳ ಆಯ್ಕೆ ನಿಷ್ಪಕ್ಷಪಾತವಾಗಿರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
  • < previous
  • 1
  • ...
  • 736
  • 737
  • 738
  • 739
  • 740
  • 741
  • 742
  • 743
  • 744
  • ...
  • 12098
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved