• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದಾರುಣ ಸಾವು
ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಶಾಲೆ ಹಾಗೂ ಅಂಗನವಾಡಿಗೆ ರಜೆ ಇದ್ದುದ್ದರಿಂದ ಪ್ರಣಯ್ ಹಾಗೂ ನಿಶಾಂತ್ ಮನೆಯ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಲೇ ಕಾಫಿ ಎಸ್ಟೇಟ್‌ನಲ್ಲಿದ್ದ ಕೃಷಿ ಹೊಂಡದ ಬಳಿಗೆ ಕೈಯಲ್ಲಿದ್ದ ಪ್ಲಾಸ್ಟಿಕ್ ಆಟಿಕೆಗಳನ್ನು ಹಿಡಿದು ತೆರಳಿದ್ದಾರೆ. ಪ್ರಣಯ್ ತನ್ನ ಕೈಯಲ್ಲಿದ್ದ ಪ್ಲಾಸ್ಟಿಕ್ ರೈಲನ್ನು ಕೃಷಿ ಹೊಂಡಕ್ಕೆ ಎಸೆದಿದ್ದಾನೆ. ನಂತರ ಇಬ್ಬರು ಹೊಂಡದ ದಡದಲ್ಲಿ ಚಪ್ಪಲಿ ಬಿಟ್ಟು ರೈಲು ತರಲು ನೀರಿಗೆ ಇಳಿದಿದ್ದಾರೆ. ಕೃಷಿ ಹೊಂಡದಲ್ಲಿ ನೀರು ತುಂಬಿದ್ದರಿಂದ ಮೇಲೆ ಬರಲಾರದೆ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.
ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು ಎಂದ ಕುಮಾರ್
ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು, ವ್ಯಕ್ತಿತ್ವಕ್ಕೆ ವ್ಯಕ್ತಿಯನ್ನು ಗೆಲ್ಲುವ ಶಕ್ತಿ ಇರುತ್ತದೆ ಎಂದು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ ಪ್ರಜ್ಞೆ, ನಾಡನುಡಿಯ ಬಗ್ಗೆ ಅಭಿಮಾನ ದೇಶಾಭಿಮಾನ, ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿ ವಿದ್ಯಾರ್ಥಿ ದೆಸೆಯಲ್ಲೇ ಮನಸ್ಸಿನಲ್ಲಿ ಭದ್ರವಾಗಿ ಬೇರೂರಬೇಕು. ಇದು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಗಳಿಂದ ಸಾಧ್ಯ. ಶಿಕ್ಷಣಕ್ಕೆ ಪೂರಕವಾದ ಇಂತಹ ಯೋಜನೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದರು.
ಪಾದಯಾತ್ರೆ ಮುಂದೂಡಲು ಕಾಂಗ್ರೆಸ್‌ ಕಾರಣ
ಗೌಡಗೆರೆ ಹೋಬಳಿ ನೀರಾವರಿ ಹಕ್ಕೋತ್ತಾಯ ಸಮಿತಿ ಅ.೬ರಂದು ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ರದ್ದಾಗಲು ಕಾಂಗ್ರೆಸ್ ಪಕ್ಷದ ಮುಖಂಡರು ಕಾರಣರಾಗಿದ್ದಾರೆ ಎಂದು ಗೌಡಗೆರೆ ಹೋಬಳಿ ನೀರಾವರಿ ಹಕ್ಕೋತ್ತಾಯ ಸಮಿತಿ ಸ್ಥಳೀಯ ಮುಖಂಡ ಗೋಮಾರದಹಳ್ಳಿ ಮಂಜುನಾಥ್ ಆರೋಪಿಸಿದ್ದಾರೆ.
ಸಾಮಾಜಿಕ ಸಮೀಕ್ಷೆಗೆ ವಿರೋಧ: ಖಂಡನೆ
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸುತ್ತಿರುವ ಸಾಮಾಜಿ, ಅರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ವಿರೋಧಿಸುತ್ತಿದ್ದು, ಇದನ್ನು ಜಾಗೃತ ಕರ್ನಾಟಕ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಾಗೃತ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಾಟ ತಿಳಿಸಿದರು.
ಆಡಳಿತ ವ್ಯವಸ್ಥೆಯ ಸುಧಾರಣೆ ಎಲ್ಲರ ಹೊಣೆ
ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ.ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು. ಜೆಡಿಯು ಅಭ್ಯರ್ಥಿಯೊಂದಿಗೆ ಈ ಬಾರಿಯ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಭ್ರಷ್ಟಾಚಾರ ರಹಿತವಾಗೇ ನಡೆಸುತ್ತೇವೆ ಎಂದು ಮಾಜಿ ಶಾಸಕ, ಸಂಯುಕ್ತ ಜನತಾದಳ ರಾಜ್ಯಾಧ್ಯಕ್ಷ ಮಹಿಮ ಪಟೇಲ್ ಹೇಳಿದರು.
ದೇಶಕಟ್ಟುವಲ್ಲಿ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ದೊಡ್ಡದು
ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಣ ಸಂಸ್ಥೆಯದ್ದಾಗಿದೆ ಎಂದು ಸುವರ್ಣಮುಖಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್.ಕೆ.ಧೃವಕುಮಾರ್ ಅಭಿಪ್ರಾಯಪಟ್ಟರು.
ಆರೋಗ್ಯ ಇಲಾಖೆಯ ಸಲಹೆ ತಪ್ಪದೆ ಪಾಲಿಸಬೇಕು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಗರ್ಭಿಣಿಯರು, ಬಾಣಂತಿಯರು ಪೌಷ್ಠಿಕ ಆಹಾರದ ಕೊರತೆಯಿಂದ ರಕ್ತಹೀನತೆ, ಅಪೌಷ್ಠಿಕತೆಯಿಂದ ಬಳಲದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಆರೋಗ್ಯ ಇಲಾಖೆ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆ ನೀಡಿದರು.
ಸಿಬ್ಬಂದಿಗಳ ಆರೋಗ್ಯಕ್ಕಾಗಿ ಅರಣ್ಯ ಇಲಾಖೆ ಬದ್ಧ: ರಮೇಶ್‌ ಬಾಬು
ಚಿಕ್ಕಮಗಳೂರು, ವನ್ಯ ಸಂಪತ್ತು ರಕ್ಷಣೆಯ ಕಾಯಕದಲ್ಲಿ ಸದಾ ಕಾಲ ನಿರತರಾದ ಅರಣ್ಯ ಸಿಬ್ಬಂದಿಗಳ ಸದೃಢ ಆರೋಗ್ಯಕ್ಕಾಗಿ ಇಲಾಖೆ ಯಿಂದ ಶಿಬಿರ ಆಯೋಜಿಸಲಾಗಿದೆ ಎಂದು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ರಮೇಶ್ ಬಾಬು ಹೇಳಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಶಾಸಕ ಆನಂದ
ಕಡೂರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಪ್ರತಿಭಾವಂತ ಮಕ್ಕಳು ಸಮಾಜದ ಉನ್ನತಿಗೆ ಕೊಡುಗೆ ನೀಡಬೇಕು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಪಡೆದ ಅನುಕೂಲವನ್ನು ಸಮಾಜಕ್ಕೆ ನೀಡಬೇಕು: ಬಾಲಚಂದ್ರ ಭಟ್‌
ಹೊರನಾಡು, ಯಾವುದೇ ಕ್ಷೇತ್ರಗಳು ಸಮಾಜದಿಂದ ಅನುಕೂಲ ಪಡೆದುಕೊಂಡು ಮತ್ತೆ ಅದನ್ನು ಸಮಾಜಕ್ಕೆ ನೀಡಿದಾಗ ಮಾತ್ರ ಅದು ಜೀವ ಮತ್ತು ಭಾವಕ್ಕೆ ವಿಶೇಷ ಒತ್ತು ನೀಡಿದಂತಾಗುತ್ತದೆ ಎಂದು ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿಯ ಧರ್ಮದರ್ಶಿ ಬಾಲಚಂದ್ರ ಭಟ್ ಹೇಳಿದರು.
  • < previous
  • 1
  • ...
  • 737
  • 738
  • 739
  • 740
  • 741
  • 742
  • 743
  • 744
  • 745
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved