• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಸಂತೋಷ್‌ ಆಯ್ಕೆ
ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅ. 8 ರಿಂದ 12ರವರೆಗೆ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಸಿಜೆಐಗೆ ಪಾದರಕ್ಷೆ ಎಸೆದ ಘಟನೆ ಖಂಡಿಸಿ ಪ್ರತಿಭಟನೆ
ದೇಶದ ಪ್ರತಿಷ್ಠಿತ ಸಂವಿಧಾನಿಕ ಹುದ್ದೆಗಳಲ್ಲಿ ಒಂದಾದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವಕೀಲರೊಬ್ಬರು ಕೋರ್ಟಿನ ಆವರಣದೊಳಗೆ ತಮ್ಮ ಪಾದರಕ್ಷೆಯನ್ನು ಎಸೆಯಲು ಮುಂದಾಗಿದ್ದು, ಇದೊಂದು ದೇಶ ವಿರೋಧಿ ಕೃತ್ಯ.
ಮೊಗಳ್ಳಿ ಗಣೇಶ್ ಜಗತ್ತಿನ ಶ್ರೇಷ್ಠ ಕಥೆಗಾರ
ಮೊಗಳ್ಳಿ ಚಳವಳಿಯಿಂದ ದೂರವನ್ನು ಕಾಪಾಡಿಕೊಂಡು ಬರಹವನ್ನು ಹುಚ್ಚನಂತೆ ಮೆಚ್ಚಿಕೊಂಡಿದ್ದರು
ಗ್ರಾಮೀಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿ: ದೇವಮ್ಮ
ಶೃಂಗೇರಿ, ಪ್ರಾಚೀನ ಕಾಲದಿಂದಲೂ ನಮ್ಮ ಪೂರ್ವಿಕರಿಂದ ಬಳುವಳಿಯಾಗಿ ಬಂದಿರುವ ಗೃಹ, ಕರಕುಶಲ, ಗುಡಿ ಕೈಗಾರಿಕೆಗಳು ಬೆರಳಣಿಯಷ್ಟು ಪ್ರಮಾಣದಲ್ಲಿ ಇಂದಿಗೂ ಉಳಿದುಕೊಂಡು ಬಂದಿದ್ದರೂ, ಪ್ರೋತ್ಸಾಹವಿಲ್ಲದೆ ಅವನತಿಯ ಅಂಚಿಗೆ ತಲುಪುತ್ತಿವೆ. ಇವುಗಳನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬೇಗಾರು ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೇವಮ್ಮ ಹೇಳಿದರು.
ಪ್ರಯೋಗಶೀಲತೆಗೆ ಒಳಪಡಿಸಿಡಿಕೊಂಡಿದ್ದ ಭೈರಪ್ಪ
ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಬರಹಗಾರರಾದ ಭೈರಪ್ಪ ಅವರು ಕಾಲ್ಪನಿಕ ಕಥೆಗಳ ಆಧಾರದ ಮೇಲೆ ಕಾದಂಬರಿಗಳನ್ನು ಬರೆಯದೇ ಪ್ರಯೋಗಶೀಲತೆಗೆ
ಕೈ ಕಾರ್ಯಕರ್ತರಿಗೆ ಶಕ್ತಿ ತುಂಬಲು ಸಿದ್ದರಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌
ರಾಮನಗರ: ಪ್ರತಿ ಬೂತ್ ಗಳಲ್ಲಿ ಸ್ಥಳೀಯವಾಗಿ ಮುಖ ಪರಿಚಯವಿರುವ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಬಿಎಲ್ ಎ 2 ಗಳನ್ನಾಗಿ ನೇಮಕ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಶಾಸಕ ಇಕ್ಬಾಲ್ ಹುಸೇನ್ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಬಾಕಿ ಇರುವ ಆರ್‌ ಟಿಐ ಅರ್ಜಿ ಶೀಘ್ರ ವಿಲೇವಾರಿಯಾಗಲಿ
ಸ್ಥಳೀಯ ಮಟ್ಟದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೆಡಿಪಿ ಸಭೆಗಳಲ್ಲಿ ಆರ್‌ ಟಿಐ ಅರ್ಜಿ ವಿಲೇವಾರಿಗೆ 10 ನಿಮಿಷ ಮೀಸಲಿಟ್ಟರೆ ಹಲವು ಅರ್ಜಿಗಳನ್ನು ಇತ್ಯರ್ಥ ಮಾಡಬಹುದಾಗಿದೆ
ವೀರೇದೇವನಪುರ ಪಿಎಸಿಎಸ್ ಕಾಂಗ್ರೆಸ್ ಬೆಂಬಲಿಗರ ತೆಕ್ಕೆಗೆ
ಸಾಲಗಾರರಲ್ಲದ ಕ್ಷೇತ್ರದಿಂದ ಬದನವಾಳು ಮಹೇಶ್ ಜಯ ಸಾಧಿಸುವ ಮೂಲಕ ಆಯ್ಕೆಯಾದರು. ಮುಖಂಡರಾದ ಸುರೇಶ್, ಎನ್.ಎಂ. ಮಂಜುನಾಥ್, ಸೋಮು, ಗ್ರಾಮಸ್ಥರು ಮತ್ತು ರೈತರು
ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ಪದಾಧಿಕಾರಿಗಳ ಪದಗ್ರಹಣ
ಪ್ರಾಧಿಕಾರದ ಕಚೇರಿಯಲ್ಲಿ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು.
ಆಶ್ರಯ ಸಮಿತಿ ರಚಿಸಿ 2 ತಿಂಗಳಲ್ಲಿ ನಿವೇಶನ ಹಂಚಿಕೆ
ರಾಮನಗರ: ಮುಂದಿನ ಎರಡು ತಿಂಗಳಲ್ಲಿ ಆಶ್ರಯ ಸಮಿತಿ ರಚನೆ ಮಾಡಿ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
  • < previous
  • 1
  • ...
  • 739
  • 740
  • 741
  • 742
  • 743
  • 744
  • 745
  • 746
  • 747
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved