• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆ ವೇಳೆ ಬೀದಿ ನಾಯಿ ದಾಳಿಯಿಂದ ಶಿಕ್ಷಕಿ ಗಂಭೀರ

ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ‌ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಸೆಂಟ್ ಸ್ಪ್ರೇ ಮಾಡಿ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕ

ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬಾಲಕನೋರ್ವ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. 16 ವರ್ಷದ ಬಾಲಕನ ಕೃತ್ಯ ಎಸಗಿದ್ದು ಆತನ ವಿರುದ್ಧ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ.

ಗಣತಿ ಡಿಕೆಶಿ ಬಳಿಕ ಸೋಮಣ್ಣ ಗರಂ - ಕೆಲ ಪ್ರಶ್ನೆಗೆ ಸಿದ್ದು, ಡಿಕೆಶಿ ಹೆಸ್ರು ಬರ್ಕೊಳ್ಳಿ ಎಂದ ಸಚಿವ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿಕ ಕೇಂದ್ರದ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೂ ಜಾತಿ ಗಣತಿಗೆ ಬಂದಿದ್ದ ಗಣತಿದಾರರ ತರೇಹವಾರಿ ಪ್ರಶ್ನೆಗಳಿಗೆ ಗರಂ ಆಗಿದ್ದಾರೆ.

5 ವರ್ಷ ಸಿಎಂ ಎಂದೇ ಸಿದ್ದುಗೆ ಮತ ಹಾಕಿದ್ದೇವೆ : ರಾಯರಡ್ಡಿ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಮಾತನಾಡಬಾರದು ಎಂಬ ಹೈಕಮಾಂಡ್‌ ಎಚ್ಚರಿಕೆಯ ನಡುವೆಯೂ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆ ಮುಂದುವರಿದಿದೆ

ಹಸು ಕೊಂದಿದ್ದಕ್ಕೆ ಎಂ.ಎಂ.ಹಿಲ್ಸ್‌ ಹುಲಿಯ ಹತ್ಯೆಗೈದು ಪ್ರತೀಕಾರ!

ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ನಡೆದ ಹುಲಿ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳು ಭಾಗಿಯಾಗಿರುವ ಶಂಕೆ ಇದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಹಸುವನ್ನು ತಿಂದು ಹಾಕಿದ್ದಕ್ಕೆ ಪ್ರತೀಕಾರವಾಗಿ ಆರೋಪಿಗಳು ಸತ್ತ ಹಸುವೊಂದಕ್ಕೆ ವಿಷ ಬೆರೆಸಿದ್ದರು.

ಅಫ್ಘಾನಿಸ್ತಾನದಲ್ಲೇ ಉತ್ತಮ ಕೆಲಸ : ಸರಿಯಾಗಿ ಗುಂಡಿ ಮುಚ್ಚದಕ್ಕೆ ಜನಾಕ್ರೋಶ

ರಸ್ತೆ ಗುಂಡಿಗಳಿಗೆ ಟಾರು ಹಾಕಿ ‘ರೋಲರ್’ ಹರಿಸುವ ಬದಲು ಬರೀ ‘ತೇಪೆ’ ಕಾಮಗಾರಿ ನಡೆಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗುಂಡಿ ಮುಚ್ಚುವ ಕಾರ್ಯಕ್ಕೆ ಸಾರ್ವಜನಿಕರು ತೀವ್ರ ಟೀಕೆ . ನೀವು ಹೀಗೆ ಗುಂಡಿ ಮುಚ್ಚುವ ಬದಲು ಅವುಗಳನ್ನು ಹಾಗೆಯೇ ಬಿಟ್ಟು ಬಿಟ್ಟರು ತೊಂದರೆ ಇಲ್ಲ ಎಂದು ಟೀಕಿಸಿದ್ದಾರೆ.

ಕೇಂದ್ರದ ಅನುದಾನ ತರಲು 4-5 ಜತೆ ಚಪ್ಪಲಿ ಹರಿಯುತ್ತವೆ
ಬೇರೆ ದೇಶಕ್ಕೆ ಹೋಲಿಸಿದರೆ, ಭಾರತದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟು ಹೋಗಿದೆ. ಇದು ಹೀಗೆಯೇ ಮುಂದುವರಿದಲ್ಲಿ, ಬರುವ ದಿನಗಳಲ್ಲಿ ದೇಶದ ಜನರು ಪ್ರಧಾನಿ ಮೋದಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಪರಿಶೀಲನೆ : ಬಿಪಿಎಲ್‌ ಕಾರ್ಡ್‌ ಉಳಿವಿಗೆ ಕಸರತ್ತು!
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಪರಿಶೀಲನೆಗೆ ಸಲ್ಲಿಸುತ್ತಿರುವ ದಾಖಲೆಗಳನ್ನು ಗಮನಿಸಿದಾಗ ಈ ಅಂಶ ಬೆಳಕಿಗೆ ಬರುತ್ತಿದೆ. ಇದನ್ನು ನೋಡುತ್ತಿದ್ದಂತೆ ಅಧಿಕಾರಿ ವರ್ಗವೇ ಕಕ್ಕಾಬಿಕ್ಕಿಯಾಗುತ್ತಿದ್ದು, ಕಳೆದ ವರ್ಷದ ಐಟಿಆರ್‌ ತಂದುಕೊಡುವಂತೆ ಸೂಚನೆ ನೀಡುತ್ತಿದೆ.
ಶಿಸ್ತಿನ ನಡಿಗೆ; ಗಣವೇಷಧಾರಿಗಳ ಮೇಲೆ ಪುಷ್ಪವೃಷ್ಟಿ!
ಮಹಾನಗರ ಘಟಕದ ನೇತೃತ್ವದಲ್ಲಿ ಭಾನುವಾರ ನಡೆದ ಆರ್‌ಎಸ್‌ಎಸ್‌ ಪಥ ಸಂಚಲನದ ನೋಟ.ಗಣವೇಷಧಾರಿಗಳು ವಾದ್ಯಕ್ಕೆ ತಕ್ಕಂತೆ ಹೆಜ್ಜೆ ಹಾಕಿದರೆ, ರಸ್ತೆಯ ಎರಡು ಬದಿಗಳ ಇಕ್ಕೆಲಗಳಲ್ಲಿ ನಿಂತಿದ್ದ ಜನರು ಪಥ ಸಂಚಲನ ವೀಕ್ಷಿಸಿದರು.
ಧರ್ಮ ಒಡೆಯುತ್ತಿರುವವರು ಬಿಜೆಪಿ ಮುಖಂಡರು, ನಾವಲ್ಲ : ಸಚಿವ ಲಾಡ್‌

ರಾಜ್ಯದಲ್ಲಿ ನಡೆಯುತ್ತಿರುವ ಗಣತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಲಾಡ್‌, ಈ ತರಹದ ವೈಜ್ಞಾನಿಕ ಸಮೀಕ್ಷೆ ದೇಶದಲ್ಲಿ ಎಲ್ಲೂ ಆಗಿಲ್ಲ. ಎಲ್ಲ ಜಾತಿಗಳಲ್ಲಿ ಬಡವರಿದ್ದಾರೆ ಎಂಬುದು ಸತ್ಯ. 

  • < previous
  • 1
  • ...
  • 740
  • 741
  • 742
  • 743
  • 744
  • 745
  • 746
  • 747
  • 748
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved