• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಬಿಟ್ಟು ಕೂಡಿ ಬಾಳಿದರೆ ಭೂಮಿಯೇ ಸ್ವರ್ಗ
ಕನ್ನಡಪ್ರಭ ವಾರ್ತೆ ವಿಜಯಪುರ ಜಾತಿ ಜಾತಿ ಎಂದು ಹೊಡೆದಾಡದೇ, ಬೇಧಭಾವ ಮಾಡದೇ ಎಲ್ಲರೂ ಕೂಡಿ ಬಾಳಿದರೇ ಭೂಮಿಯೇ ಸ್ವರ್ಗವಾಗಲಿದೆ ಎಂದು ಶಿರಹಟ್ಟಿ ಫಕೀರೇಶ್ವರ ಭಾವೈಕ್ಯತಾ ಸಂಸ್ಥಾನಮಠ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ವಿವೇಕಾನಂದರ ಸದ್ಭಾವನ ಪ್ರಶಸ್ತಿ ನೀಡಲು ನಿರ್ಧಾರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಜ.31ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಾಮಿ ವಿವೇಕಾನಂದರ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಸದ್ಭಾವನ ಪ್ರಶಸ್ತಿ ಪ್ರದಾನ ಮತ್ತು ರಾಜ್ಯಮಟ್ಟದ ಯುವಜನ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಡಾ.ಎಸ್.ಬಾಲಾಜಿ ಹೇಳಿದರು.
ಸಿಎಂಗೆ ಕಪ್ಪು ಬಾವುಟ ಪ್ರದರ್ಶನ, ಮುತ್ತಿಗೆ ಹಾಕಲು ನಿರ್ಧಾರ
ನಿರಂತರ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟಕ್ಕೆ ಸರಿಯಾಗಿ ಸ್ಪಂದಿಸದಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಅ.೧೩ರಂದು ಬಂಡಿಗಣಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ ಮತ್ತು ಮುತ್ತಿಗೆ ಹಾಕಲು ನಿರ್ಧರಿಸಲಾಯಿತು.
ಸಭೆ ರದ್ದಾಗಿದ್ದೇಕೆ ಎಂಬ ಪ್ರಶ್ನೆಗೆ ಸಿಡಿಮಿಡಿಗೊಂಡ ಮಹೇಶ ಜೋಶಿ
ಜಮಖಂಡಿ ನಗರದ ಖಾಸಗಿ ಹೋಟೆಲೊಂದರಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟನೆ ನೀಡಲು ನಿರಾಕರಿಸಿದ ಪ್ರಸಂಗ ನಡೆಯಿತು.
ಸಹಸ್ರಾರು ಗಣವೇಷಧಾರಿಗಳಿಂದ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಗರ ಘಟಕದ ವಾರ್ಷಿಕೋತ್ಸವ ಹಾಗೂ ವಿಜಯದಶಮಿ ನಿಮಿತ್ತ ನಗರದಲ್ಲಿ ಶನಿವಾರ ಸಾವಿರಾರು ಗಣವೇಷಧಾರಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಶಿಸ್ತುಬದ್ಧವಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕೋತ್ಸವ ನಿಮಿತ್ತ ನಗರದಲ್ಲಿ ಭಾನುವಾರ ನಡೆದ ಪಥಸಂಚಲನ ಗಮನ ಸೆಳೆಯಿತು. ಸಂಘದ ಶತಮಾನೋತ್ಸವ ಹಿನ್ನೆಲೆಯಲ್ಲಿ ನಗರ ಕೇಸರಿಮಯವಾಗಿತ್ತು.
ಮಹಿಳೆಯನ್ನ ಕೀಳಾಗಿ ಬಿಂಬಿಸಿದ ವೈದಿಕ ಗ್ರಂಥ ಸುಡಬೇಕು: ಆರ್.ಬಿ. ತಿಮ್ಮಾಪೂರ
ಮನುವಾದಿಗಳು ಹೆಣ್ಣು ಮಕ್ಕಳಿಗೆ ಬಹಳ ಶೋಷಣೆ ಮಾಡಿದ್ದಾರೆ, ಕೆಲವು ವೈದಿಕ ಗ್ರಂಥಗಳಲ್ಲಿ ಮಹಿಳೆ ಬಗ್ಗೆ ಕೀಳಾಗಿ ಬಿಂಬಿಸಲಾಗಿದೆ. ಇಂಥ ಗ್ರಂಥಗಳನ್ನು ಸುಟ್ಟು ಹಾಕಬೇಕು, ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವ ಧರ್ಮ ಬೇಕು, ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜ ಬೇಕು, ಅಂದಾಗ ಮಾತ್ರ ದೇಶ ಮುಂದುವರೆಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಮಾತೃ ಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ: ಬ್ಯಾರಿ ಬಾಷಾ ದಿನಾಚರಣೆಯಲ್ಲಿ ಉಮರ್ ಯು.ಎಚ್
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹಾಗೂ ಕಲ್ಲಡ್ಕದ ಮುರಬೈಲ್ ಯೂನಿಯನ್‌ನ ಸಹಯೋಗದೊಂದಿಗೆ ಕಲ್ಲಡ್ಕ ಮ್ಯೂಸಿಯಂನಲ್ಲಿ ಬ್ಯಾರಿ ಭಾಷಾ ದಿನಾಚರಣೆ ನಡೆಯಿತು.
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಸ್ಥಳಾಂತರಿತ ಬಿ.ಸಿ.ರೋಡ್ ಶಾಖೆಯ ನೂತನ ಕಚೇರಿ ಉದ್ಘಾಟನೆ
ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಯಾದ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಇದರ ಸ್ಥಳಾಂತರಿತ ಬಿ.ಸಿ.ರೋಡ್ ಶಾಖೆಯನ್ನು ಬಿ.ಸಿ. ರೋಡ್ ಕೈಕಂಬದ ಪೆರೇರಾ ಕಟ್ಟಡದ ನೆಲಮಹಡಿಯಲ್ಲಿ ಇತ್ತೀಚೆಗೆ ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈ ಉದ್ಘಾಟಿಸಿದರು.
ಮೆಸ್ಕಾಂ ನೂತನ ಅಧ್ಯಕ್ಷರಾಗಿ ಹರೀಶ್‌ ಕುಮಾರ್‌ ಅಧಿಕಾರ ಸ್ವೀಕಾರ
ಮ೦ಗಳೂರು ವಿದ್ಯುತ್‌ ಸರಬರಾಜು ಕ೦ಪೆನಿ ನಿಯಮಿತ (ಮೆಸ್ಕಾಂ) ನೂತನ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರದಿ೦ದ ನೇಮಕಗೊ೦ಡಿರುವ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ. ಹರೀಶ್‌ ಕುಮಾರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
  • < previous
  • 1
  • ...
  • 742
  • 743
  • 744
  • 745
  • 746
  • 747
  • 748
  • 749
  • 750
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved