• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೇರಿಯಾ ಜನಜಾಗೃತಿ ಮೂಡಿಸಿ
ಚನ್ನಪಟ್ಟಣ: ಪ್ರತಿಯೊಬ್ಬರೂ ತಮ್ಮ ಮನೆಗಳ ಸುತ್ತ ಮುತ್ತ ಕೊಳಚೆ ನೀರು ನಿಂತು, ಸೊಳ್ಳೆಗಳ ಉತ್ಪತ್ತಿಯಾಗದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪದ್ಮಾವತಿ ತಿಳಿಸಿದರು.
ಸಂಪತ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಸೋಮವಾರಪೇಟೆಯ ಗುತ್ತಿಗೆದಾರ ಸಂಪತ್ ಕುಮಾರ್‌ ಅಲಿಯಾಸ್‌ ಶಂಭುವನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಪಿ ಎಂ ಗಣಪತಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಮೊಳಗಿದ ರಣಕಹಳೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಶನಿವಾರ ನಗರದಲ್ಲಿ ಸಾಹಿತಿಗಳು ಮತ್ತು ಹೋರಾಟಗಾರರು ರಣಕಹಳೆ ಮೊಳಗಿಸಿದರು. ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸ ಆಡಳಿತಾಧಿಕಾರಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರವನ್ನು ಒಕ್ಕೊರಲಿನಿಂದ ಆಗ್ರಹಿಸಿದರು.

ಹೈಟೆಕ್‌ ಆ್ಯಂಬುಲೆನ್ಸ್‌ ಶಾಸಕ ಪ್ರದೀಪ್ ಈಶ್ವರ್‌ ಕೊಡುಗೆ

 ತಮ್ಮ ಸ್ವಂತ ಪರಿಶ್ರಮದಿಂದ ಗಳಿಸಿದ ಹಣದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಕ್ಷೇತ್ರಕ್ಕೆ ತಾಯಿಯ ಹೆಸರಿನಲ್ಲಿ ಬಡರೋಗಿಗಳ ಅನುಕೂಲಕ್ಕಾಗಿ 10 ಉಚಿತ ಆ್ಯಂಬುಲೆನ್ಸ್‌ ಕೊಡುಗೆ ನೀಡಿದ್ದಾರೆ.

ರಾಜ್ಯದ ವಿವಿಧೆಡೆ ‘ತಿರಂಗಾ ಯಾತ್ರೆ’
‘ಆಪರೇಷನ್ ಸಿಂದೂರ’ ಬೆಂಬಲಿಸಿ ಶನಿವಾರ ರಾಜ್ಯದ ಹಲವೆಡೆ ತಿರಂಗಾ ಯಾತ್ರೆ ನಡೆಸಲಾಯಿತು.
ಬಸವೇಶ್ವರ, ಅಂಬೇಡ್ಕರ್, ಬಾಬೂಜಿ ಆದರ್ಶ ಪುರುಷರು
ಚಾಮರಾಜನಗರದ ರೋಟರಿ ಭವನದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಶ್ರೀಬಸವೇಶ್ವರ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬುಜಗಜೀವನರಾಂ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನಗರಸಭೆ ಪೈಪ್‌ ಕಳವು ಪ್ರಕರಣ ಲೋಕಾಯುಕ್ತ ತನಿಖೆಯಾಗಲಿ
ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬರುವದರಿಂದ ಭ್ರಷ್ಟಾಚಾರ ನಿರ್ಬಂಧ ಕಾಯ್ದೆ ಪ್ರಕಾರ ಪ್ರಕಣರ ದಾಖಲಾಗಬೇಕಿದೆ.
ಮಕ್ಕಳೇ ಸರ್ಕಾರದ ಸೌಲಭ್ಯ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ: ಟಿ.ಸಿ.ಚಂದ್ರಶೇಖರ್
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದೆ. ಅವುಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಿ ಅವರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಉಪನ್ಯಾಸಕರ ಮೇಲಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಿ.ಎಸ್.ಆರ್. ಫಂಡ್ ಮೂಲಕ ಶೈಕ್ಷಣಿಕ ವಲಯಕ್ಕೆ ಡಿಜಿಟಲ್ ಟಚ್ ನೀಡುತ್ತಿರುವ ಕಾರ್ಯ ಶ್ಲಾಘನೀಯ.
ಸದೃಢ ಶಿಕ್ಷಣಕ್ಕೆ ಅಗತ್ಯ ಮಾರ್ಗ ಕಂಡುಕೊಳ್ಳಲು ಸಲಹೆ
ರಾಮನಗರ: ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರ ಜಿಲ್ಲೆ ಆರ್ಥಿಕವಾಗಿ ಸದೃಢವಾಗಿದ್ದು ಶೈಕ್ಷಣಿಕವಾಗಿ ಹಿಂದುಳಿದಿದೆ. ಇಲ್ಲಿನ ಮಕ್ಕಳ ಸದೃಢ ಶಿಕ್ಷಣಕ್ಕೆ ಅಗತ್ಯ ದಾರಿಗಳನ್ನು ಕಂಡುಕೊಳ್ಳಬೇಕಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಹಾಗೂ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ
ಚಿಕ್ಕಮಗಳೂರು, ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಶನಿವಾರ ಎಐಟಿಯುಸಿ ಸಂಯೋಜಿತ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ನಿವೃತ್ತ ನೌಕರರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 742
  • 743
  • 744
  • 745
  • 746
  • 747
  • 748
  • 749
  • 750
  • ...
  • 12117
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved