• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾರ್ತೆ ಇಲಾಖೆ ಬಾಪೂಜಿ ಪ್ರಬಂಧ ಸ್ಪರ್ಧೆ: ಶ್ರೀನಿತಾ ಪ್ರಥಮ
ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 156 ನೇ ಜಯಂತಿ ಅಂಗವಾಗಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮೂರು ವಿಭಾಗಗಳಲ್ಲಿ ಬಾಪೂಜಿ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.
ಶ್ರೀ ಕೃಷ್ಣ ಹೆಗ್ಡೆ ಮಿಯಾರ್ ಜೀವಮಾನ ಸಾಧನೆಗಾಗಿ ‘ಮಹಾತ್ಮ ಪ್ರಶಸ್ತಿ’ ಗೌರವ
ಸಾಮಾಜಿಕ ಜವಾಬ್ದಾರಿ ಮತ್ತು ಸಾಮಾಜಿಕ ಪರಿಣಾಮಕ್ಕಾಗಿ ವೈಯಕ್ತಿಕ ವಿಭಾಗದಲ್ಲಿ ಜೀವಮಾನ ಸಾಧನೆಗಾಗಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಗ್ರೂಪ್ ಜನರಲ್ ಮ್ಯಾನೇಜರ್ (ಎಚ್‌ಆರ್) ಶ್ರೀ ಕೃಷ್ಣ ಹೆಗ್ಡೆ ಮಿಯಾರ್ ಅವರಿಗೆ ‘ಮಹಾತ್ಮ ಪ್ರಶಸ್ತಿ’ ನೀಡಲಾಗಿದೆ.
ಹಿರಿಯ ನಾಗರಿಕರ ಕಾಳಜಿ ಸಮಾಜದ ಜವಾಬ್ದಾರಿ: ಕೋಟ
ಉಡುಪಿ ಜಿಲ್ಲಾಡಳಿತ ಆಶ್ರಯದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು.
ಶಾರದೋತ್ಸವದಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು: ಆನಂದ್ ಕುಂದರ್
ಪಾಂಡೇಶ್ವರ ಶಾಲಾ ವಠಾರದಲ್ಲಿ ೩೨ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶಾರದೋತ್ಸವದ ಸಭಾ ಕಾರ್ಯಕ್ರಮ ನಡೆಯಿತು. ಕೋಟದ ಅಮೃತೇಶ್ವರಿ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ. ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು.
ಕೆಎಸ್ಸಾರ್ಟಿಸಿ ಬಸ್ ಸೇವೆ ಆಗ್ರಹಿಸಿ ಡಿಸಿ ಕಚೇರಿ ಎದುರು ಧರಣಿ
ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಬಸ್ ಸೌಕರ್ಯದಿಂದ ವಂಚಿತವಾಗಿರುವ ಗ್ರಾಮಾಂತರ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸಲು ಒತ್ತಾಯಿಸಿ ವಿವಿಧ ಸಂಘಟನೆಗಳ ವತಿಯಿಂದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಉಡುಪಿ ನಗರಸಭೆಯ ಕರ್ವಾಲು ತ್ಯಾಜ್ಯ ಘಟಕ ಬೆಂಕಿಗಾಹುತಿ
ಆಕಸ್ಮಿಕವಾಗಿ ತ್ಯಾಜ್ಯ ಸಂಸ್ಕರಣಾ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ಅಗ್ನಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಘಟಕದೊಳಗಿದ್ದ ಅಪಾರ ಪ್ರಮಾಣದ ಯಂತ್ರ ಮತ್ತು ಇತರ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು.
ಹಬ್ಬಗಳು ಸಾಮರಸ್ಯದ ಸಂಕೇತ: ವನಜಾಕ್ಷಿ ರೇಣುಕೇಶ್
ಸಮಾಜದಲ್ಲಿ ಆಚರಿಸಲ್ಪಡುವ ಹಬ್ಬಗಳು ಸಾಮರಸ್ಯ ಸಂಕೇತವಾಗಿದ್ದು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್‌ ಹೇಳಿದರು.
ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ
ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ವಿಶೇಷ ಕಾರ್ಯಕ್ರಮಗಳೊಂದಿಗೆ ಮುಕ್ತಾಯಗೊಳಿಸಲಾಯಿತು.
ದೇಶದಲ್ಲಿ ಕಾಫಿ ಶೇ. 30ರಷ್ಟು ಮಾತ್ರ ಬಳಕೆ: ಡಾ. ಮಂತರ್ ಗೌಡ
ಕಾಫಿ ಕುಡಿಯಿರಿ ಕಾಫಿ ಕುಡಿಸಿರಿ ಕಾಫಿಯೊಂದಿಗೆ ದೈನಂದಿನ ಜೀವನ ಪ್ರಾರಂಭಿಸಿ ಎಂಬ ಹೆಸರಿನಲ್ಲಿ ಕಾಫಿ ಹಬ್ಬ ಕಾರ್ಯಕ್ರಮ ನಡೆಯಿತು.
ಗಣತಿ ಕಾರ್ಯದಲ್ಲಿ ಶಿಕ್ಷಕರ ಒತ್ತಡ ನಿವಾರಿಸಲು ಕ್ರಮಕ್ಕೆ ಮನವಿ
ಸಾಮಾಜಿಕ ಹಾಗೂ ಆರ್ಥಿಕ ಜನಗಣತಿ ಕಾರ್ಯದಲ್ಲಿ ಶಿಕ್ಷಕರಿಗೆ ಆಗುತ್ತಿರುವ ಒತ್ತಡವನ್ನು ತಕ್ಷಣ ನಿವಾರಿಸಲು ಅಧಿಕಾರಿಗಳ ಮೂಲಕ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
  • < previous
  • 1
  • ...
  • 743
  • 744
  • 745
  • 746
  • 747
  • 748
  • 749
  • 750
  • 751
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved