• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ, ಸರಳ ಕಾರ್ಯಕ್ರಮ
ಭಾರತದಿಂದ ಹೊರದೇಶಗಳಿಗೆ ರಫ್ತಾಗುವ ಕಾಫಿಯ ಪ್ರಮಾಣದಲ್ಲಿ ಶೇ. 50 ರಷ್ಟು ಕುಶಾಲನಗರ ಕೈಗಾರಿಕಾ ಬಡಾವಣೆಯಿಂದ ಸಾಗಾಟವಾಗುತ್ತಿದೆ ಎಂದು ಎ ಎನ್‌ ಪ್ರವೀಣ್‌ ಹೇಳಿದರು.
ಏಕಬಳಕೆ ಪ್ಲಾಸ್ಟಿಕ್ ನಿರ್ಬಂಧದ ಬಗ್ಗೆ ಅರಿವು, ಜಾಗೃತಿ
ಏಕ ಬಳಕೆ ಪ್ಲಾಸ್ಟಿಕ್‌ ನಿರ್ಬಂಧದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು. ಪರ್ಯಾಯವಾಗಿ ಇತರೆ ಬ್ಯಾಗ್‌ಗಳ ಬಳಕೆ ಮಾಡುವಂತೆ ಅರಿವು ಮೂಡಿಸಲಾಯಿತು.
ಸರ್ಕಾರದ ಯೋಜನೆ ತಳ ಮಟ್ಟಕ್ಕೆ ತಲುಪಿಸಿ: ಶಾಸಕ ರೈ ಕಿವಿಮಾತು
ಪುತ್ತೂರು, ವಿಟ್ಲ ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ಬಿಜಪಿ ಪಕ್ಷದ ಬೂತ್ ಮಟ್ಟದ ಏಜೆಂಟ್(ಬಿಎಲ್‌ಎ)ಗಳ ತರಬೇತಿ ಕಾರ್ಯಕ್ರಮ ನಡೆಯಿತು.
ಸಮಾಜ ಪಥ ಬದಲಾವಣೆ ಸಾಮರ್ಥ್ಯ ಹೊಂದಿದ್ದ ಬನ್ನಂಜೆ: ಸೂಲಿಬೆಲೆ
ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಬೆಂಗಳೂರು ಮತ್ತು ಬಹುವಚನಂ ಪುತ್ತೂರು ಆಶ್ರಯದಲ್ಲಿ ಪುತ್ತೂರಿನ ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ನಡೆದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಬಹುಶ್ರುತ ವಿದ್ವಾಂಸ, ಪ್ರಖ್ಯಾತ ಪ್ರವಚನಕಾರ ಬನ್ನಂಜೆ ಗೋವಿಂದಾಚಾರ್ಯ ಅವರ ನೆನಪಿನ ‘ವಿಶ್ವ ಬನ್ನಂಜೆ ೯೦ರ ನಮನ’ ಕಾರ್ಯಕ್ರಮ ನಡೆಯಿತು.
ಮೂಲ್ಕಿ ವಿವೇಕ ಜಾಗೃತ ಬಳಗ ಸಂಸ್ಥೆಯ ರಜತ ಮಹೋತ್ಸವ
ಮೂಲ್ಕಿ ವಿವೇಕ ಜಾಗೃತ ಬಳಗ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ದಿತ್ಯತ್ರಯರ ಜೀವನ ಗಾಥೆಯ ಹಿರಿಮೆಯ ದಿವ್ಯ ಗಾನಾಮೃತ ಕಾರ್ಯಕ್ರಮ ನಡೆಯಿತು.
ಟೈಲರ್ಸ್‌ ಅಸೋಸಿಯೇಶನ್‌ ಕಿನ್ನಿಗೋಳಿ ವಲಯ ರಜತ ಮಹೋತ್ಸವ
ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ನ ಕಿನ್ನಿಗೋಳಿ ವಲಯದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಹೆಬ್ರಿ ಗೋಪಾಲ ಭಂಡಾರಿ ಸೇವಾ ಟ್ರಸ್ಟ್‌ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ
ಹೆಬ್ರಿ ಗೋಪಾಲ ಭಂಡಾರಿ ಸೇವಾ ಟ್ರಸ್ಟ್‌ ಅಧ್ಯಕ್ಷರಾಗಿ ನೀರೆ ಕೃಷ್ಣ ಶೆಟ್ಟಿ ಅವರನ್ನು ಚೈತನ್ಯ ಯುವ ವೃಂದದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಆರಾಧನಾ ರಂಗಪೂಜೆ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವಿಜಯ ದಶಮಿಯಂದು ಬಲಿ ಉತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇ.ಮೂ. ಸರ್ವೇಶ ತಂತ್ರಿ ತಂತ್ರತ್ವದಲ್ಲಿ, ವೇ.ಮೂ. ವಿಖ್ಯಾತ್ ಭಟ್ ನೇತೃತ್ವದಲ್ಲಿ ಪುರೋಹಿತ ಗಣೇಶ್ ಸರಳಾಯರ ಸಹಕಾರದಲ್ಲಿ ನೆರವೇರಿತು.
ಮಂಗಳೂರು-ಮಸ್ಕತ್‌ ನೇರ ವಿಮಾನ ಪುನಾರಂಭ ಯಾವಾಗ?

ಮಂಗಳೂರು-ಮಸ್ಕತ್‌ ನಡುವೆ ವಾರದಲ್ಲಿ ನಾಲ್ಕು ಬಾರಿ ಏರ್‌ಇಂಡಿಯಾ ವಿಮಾನ ಸಂಚರಿಸುತ್ತಿದ್ದವು. ಜುಲೈಯಲ್ಲಿ ದಿಢೀರನೆ ಈ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಕರ್ನಾಟಕ ಕರಾವ‍ಳಿ ಮತ್ತು ಕಾಸರಗೋಡಿನ ಮಂದಿ ಮಸ್ಕತ್‌ಗೆ ಪ್ರಯಾಣಿಸಬೇಕಾದರೆ ಸುತ್ತ ಬಳಸುವುದು ಅನಿವಾರ್ಯವಾಗಿದೆ. 

ಸಮೀಕ್ಷೆಗೆ ಹೋದ ಶಿಕ್ಷಕರಿಗೆ ಸಾಲು ಸಾಲು ಸಮಸ್ಯೆ!
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಮಸ್ಯೆ ಇನ್ನೂ ಬಗೆಹರಿದಂತೆ ಕಾಣುತ್ತಿಲ್ಲ.
  • < previous
  • 1
  • ...
  • 744
  • 745
  • 746
  • 747
  • 748
  • 749
  • 750
  • 751
  • 752
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved