• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಡಿಸಿಸಿ ಬ್ಯಾಂಕ್‌ ಚುನಾವಣೆ: 30 ಅಭ್ಯರ್ಥಿಗಳು ಕಣಕ್ಕೆ
ಜಿಲ್ಲಾ ಮಧ್ಯವರ್ತಿ (ಕೆಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದವರಲ್ಲಿ 11 ಅಭ್ಯರ್ಥಿಗಳು ಭಾನುವಾರ ವಾಪಸ್‌ ಪಡೆದಿದ್ದಾರೆ.
ಡಾ.ಕೆ.ನಾಗರತ್ನಮ್ಮ ಜೀವನ ಸಾಧನೆ ಕುರಿತು ವಿಶ್ವವಿದ್ಯಾಲಯದ ಪಠ್ಯದಲ್ಲಿ ಅಳವಡಿಸಬೇಕು
ಡಾ.ಕೆ.ನಾಗರತ್ನಮ್ಮ ಗ್ರಾಮೀಣ ರಂಗಭೂಮಿಯ ಬಹುದೊಡ್ಡ ಪ್ರತಿಭಾವಂತ ಕಲಾವಿದೆ.
ಹಿಂದೂ ಸಮಾಜಕ್ಕೆ ಸಾವಿಲ್ಲ ಏನೇ ಕಷ್ಟ ಬಂದರೂ ಕುಗ್ಗಿಲ್ಲ: ವಕ್ತಾರ ಪಾಂಡುರಂಗ ಆಪ್ಟೆ
ಹಿಂದೂ ಸಮಾಜಕ್ಕೆ ಸಾವಿಲ್ಲ, ಏನೇ ಕಷ್ಟ ಬಂದರೂ ಕುಗ್ಗದೇ ದೇಶ ಸೇವೆಯಲ್ಲಿ ತೊಡಗಿದ್ದೇವೆ.
ಹಾಲವರ್ತಿಮಠ ಅಭಿವೃದ್ಧಿಗೆ ಸಹಕಾರ: ಶಾಸಕಿ ಲತಾ ಮಲ್ಲಿಕಾರ್ಜುನ
ಹಾಲವರ್ತಿಮಠ ತುಂಬ ಇತಿಹಾಸ ಇರುವ ಜಾಗ, ಲಿಂಗನಾಯಕನಹಳ್ಳಿ ಸ್ವಾಮೀಜಿ ಇಲ್ಲಿಗೆ ಬಂದು ಅಭಿವೃದ್ಧಿಗೆ ಮುಂದಾಗಿದ್ದಾರೆ.
ಕತ್ತಲೆಯಲ್ಲಿ ಕುಂಬಾರರ ಬದುಕು, ಮಣ್ಣಿನ ಹಣತೆಗೆ ಬೇಡಿಕೆ ಕುಸಿತ
ಅನ್ಯ ರಾಜ್ಯಗಳಿಂದ ಹಣತೆಗಳು ಲಗ್ಗೆ ಇಡುತ್ತಿರುವ ಪರಿಣಾಮ ಮಣ್ಣಿನ ಹಣತೆಗಳಿಗೆ ಬೇಡಿಕೆ ಇಲ್ಲದಂತಾಗಿದೆ
ಕಂಪ್ಲಿ ಪುರಸಭೆ: ಆಡಳಿತಾಧಿಕಾರಿ ನೇಮಕಕ್ಕೆ ಮಧ್ಯಂತರ ತಡೆ
ಆಡಳಿತಾಧಿಕಾರಿ ನೇಮಕಾತಿಗೆ ರಾಜ್ಯ ಸರ್ಕಾರ ಕೈಗೊಂಡಿದ್ದ ಕ್ರಮಕ್ಕೆ ಧಾರವಾಡ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನವಲಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ
ಆರು ಹಾಸಿಗೆ ಸಾಮರ್ಥ್ಯವುಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್‌ ವೈದ್ಯರಿಲ್ಲ. ಗುತ್ತಿಗೆ ಆಧಾರದಲ್ಲಿ ಒಬ್ಬ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ
ಅವೈಜ್ಞಾನಿಕ ಯೋಜನೆ ನಿಲ್ಲಿಸುವವರೆಗೂ ಒಗ್ಗಟ್ಟಿನ ಹೋರಾಟ ಅಗತ್ಯ: ಸ್ವರ್ಣವಲ್ಲಿ ಶ್ರೀಗಳು
ಹರಿಯುವ ನೀರಿಗೆ ತಡೆ ಒಡ್ಡುವುದರಿಂದ ಭೂಮಿ, ಪರಿಸರ, ಜಲಚರ, ಪ್ರಾಣಿಸಂಕುಲಗಳೂ ಸೇರಿದಂತೆ ಪ್ರಕೃತಿಯ ಮೇಲೆ ಪರಿಣಾಮ ಬೀಳಲಿದೆ.
ಚಿನ್ನ ಖರೀದಿಸಲು ಭಟ್ಕಳಕ್ಕೆ ಬಂದ ವ್ಯಕ್ತಿ ನಾಪತ್ತೆ
ಮದುವೆಗೆಂದು ಚಿನ್ನಾಭರಣ ಖರೀದಿಸಲು ಕುಟುಂಬದವರೊಂದಿಗೆ ಕುಮಟಾದಿಂದ ಭಟ್ಕಳಕ್ಕೆ ಬಂದಿದ್ದ ಯುವಕನೊಬ್ಬ ಪಟ್ಟಣದಲ್ಲಿ ನಾಪತ್ತೆಯಾಗಿರುವ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ತ್ವರಿತ ನ್ಯಾಯದಾನಕ್ಕೆ ಲೋಕ ಅದಾಲತ್‌ ಸಹಕಾರಿ: ನ್ಯಾಯಾಧೀಶೆ ಜ್ಯೋತಿ
ಸಾರ್ವಜನಿಕರು ಲೋಕ ಅದಾಲತ್‌ನಲ್ಲಿ ಪಾಲ್ಗೊಳ್ಳುವ ಮೂಲಕ ತ್ವರಿತವಾಗಿ ನ್ಯಾಯದಾನವನ್ನು ಪಡೆದುಕೊಳ್ಳಬಹುದು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 14263
  • next >
Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved