ರಾಜ್ಯ ಸರ್ಕಾರ ಕಡಿಮೆ ದಾಖಲಾತಿ ಹೆಸರಿನಲ್ಲಿ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ.
ಇಂದಿರಾ ಗಾಜಿನ ಮನೆ, ಸರ್ವೋದಯ ವೃತ್ತ ಮತ್ತು ವಿವಿಧೆಡೆ ಬಸವೇಶ್ವರರ ಪುತ್ಥಳಿಗೆ ರಾಜಕೀಯ ಮುಖಂಡರು, ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಮಾಲಾರ್ಪಣೆ, ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.