• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿಸಿದ ತಾಲೂಕಿನ ಮತದಾರರಿಗೆ ಕೃತಜ್ಞತೆ
ಹಿಂದಿನ ಅಧಿಕಾರದ ಅವಧಿಯಲ್ಲಿ ಬಿ.ತರಗತಿಯಲ್ಲಿ ಇಬ್ಬರು ಮಾತ್ರ ಗೆಲುವು ಸಾಧಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ತಾಲೂಕಿನಲ್ಲಿ ಎನ್‌ಡಿಎ ಪರ ಜನರು ಇದ್ದಾರೆ ಎನ್ನುವುದು ಸಾಬೀತಾಗಿದೆ.
ಹೆದ್ದಾರಿಯಲ್ಲಿನ ರಸ್ತೆ ಗುಂಡಿ ಮುಚ್ಚಿದ ಜೈಹಿಂದ್ ನಾಗಣ್ಣ..!
ಕೆ.ಆರ್.ಪೇಟೆ ತಾಲೂಕಿನ ಉದ್ದಗಲಕ್ಕೂ ಮೈಸೂರು- ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಹಾಳಾಗಿದೆ. ಇದು ಪ್ರಯಾಣಿಕರ ಪಾಲಿಗೆ ಯಮಯಾತನೆ ನೀಡುತ್ತಿದೆ. ಕನಿಷ್ಠ ತಾಲೂಕಿನ ರಸ್ತೆಗಳ ಗುಂಡಿಗಳನ್ನಾದರೂ ಮುಚ್ಚಿಸಿ ಎಂದು ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಇತ್ತೀಚಿನ ಕೆಡಿಪಿ ಸಭೆಯಲ್ಲಿಯೂ ಪ್ರಸ್ತಾಪಿಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕಿದ್ದರು.
ಮದ್ದೂರು ಎಪಿಎಂಸಿಯಲ್ಲಿ ಕಮಿಷನ್ ದಂಧೆ ವಿರುದ್ಧ ಪ್ರತಿಭಟನೆ
ಮಹಿಳಾ ಹೋರಾಟಗಾರ್ತಿಯರ ಮೇಲೆ ಮೃಗೀಯ ವರ್ತನೆ ತೋರಿರುವುದು ಅತ್ಯಂತ ಅಮಾನುಷ ವರ್ತನೆಯಾಗಿದೆ. ಪಟ್ಟಭದ್ರ ಜೊತೆ ಸೇರಿ ಪ್ರತಿಭಟನೆ ಹತ್ತಿಕುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಸಮಯೋಚಿತ ನಿರ್ಧಾರ ಕೈಗೊಂಡಿದ್ದಾರೆ.
ರೇಬೀಸ್ ಬಗ್ಗೆ ಭಯ ಬೇಡ, ಎಚ್ಚರಿಕೆ ಇರಲಿ: ಡಾ.ಗಣೇಶ್
ಜಲ ಭಯ, ಗಾಳಿ ಭಯ, ಬೆಳಕಿನ ಭಯ, ಆತಂಕ, ನಿದ್ರಾಹೀನತೆ ಇವು ರೇಬೀಸ್ ಸೋಂಕಿನ ಲಕ್ಷಣಗಳು. ನಾಯಿ ಕಚ್ಚಿದಾಗ ಕಡಿದ ಜಾಗವನ್ನು ಸ್ವಚ್ಛವಾದ ನೀರು ಹಾಗೂ ಸಾಬೂನಿನಿಂದ ತೊಳೆಯಬೇಕು ಸಾಕು ಪ್ರಾಣಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ರೇಬಿಸ್ ವೈರಸ್‌ನಿಂದ ಬರುತ್ತದೆ.
ಸಫಾಯಿ ಕಾರ್ಮಿಕರ ಆರೋಗ್ಯಕರ ಜೀವನ ಮುಖ್ಯ: ಎಚ್.ಟಿ.ಮಂಜು
ಎಲ್ಲ ದಾನಗಳಿಗಿಂತ ರಕ್ತದಾನ ಸರ್ವಶ್ರೇಷ್ಠ. 18 ರಿಂದ 60 ವರ್ಷದೊಳಗಿನ ಸುಮಾರು 45 ಕೆ.ಜಿ.ತೂಕವುಳ್ಳ ಆರೋಗ್ಯಪೂರ್ಣ ಪ್ರತಿ ವ್ಯಕ್ತಿ ರಕ್ತದಾನ ಮಾಡಬಹುದು. 3 ತಿಂಗಳಿಗೊಮ್ಮೆ ಪುರುಷರು, 6 ತಿಂಗಳಿಗೊಮ್ಮೆ ಮಹಿಳೆಯರು ರಕ್ತದಾನ ಮಾಡಬಹುದು. ರಕ್ತ ನೀಡಿದ ಕೆಲವೇ ಗಂಟೆಯಲ್ಲಿ ರಕ್ತ ಮರು ಶೇಖರಣೆಯಾಗಲಿದೆ.
ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆ: ಆದಿಚುಂಚನಗಿರಿ ಕಾಲೇಜಿಗೆ ಪ್ರಥಮ, ತೃತೀಯ ಸ್ಥಾನ
ಸ್ಪರ್ಧೆಯಲ್ಲಿ ರಾಜ್ಯದ 15 ವಿವಿಧ ಕಾಲೇಜುಗಳಿಂದ 30ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಅಂತಿಮವಾಗಿ ನಮ್ಮ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಬಿ.ಎಚ್.ಚೇತನ್ ವಿಷಯದ ವಿರುದ್ಧ ಹಾಗೂ ಅಂತಿಮ ಪದವಿ ವಿದ್ಯಾರ್ಥಿ ಜಿ.ಕೆ.ಕಾರ್ತಿಕ್ ವಿಷಯದ ಪರವಾಗಿ ಚರ್ಚೆ ಮಂಡಿಸಿ ಪ್ರಶಸ್ತಿಗೆ ಭಾಜನರಾದರು.
ದೇಶದ ಬಗ್ಗೆ ರಾಹುಲ್ ಗಾಂಧಿ ಟೀಕೆಗೆ ಸಿ.ಟಿ.ಮಂಜುನಾಥ್ ತಿರುಗೇಟು
ಭಾರತದ ಜನರು ಜಗಳಗಂಟರು, ಅಪ್ರಾಮಾಣಿಕರು, ಅವಿದ್ಯಾವಂತರು, ಬುದ್ಧಿಹೀನರು ಎಂದು ವಿದೇಶದಲ್ಲಿ ಪ್ರಚಾರ ಮಾಡಲು ಕೇಂದ್ರ ವಿಪಕ್ಷ ನಾಯಕ ರಾಹುಲ್‌ಗಾಂಧಿ ಹೊರಟಿದ್ದಾರೆ. ದೇಶದ ಪ್ರಗತಿ ದ್ವೇಷಿಸುವವರು ಮಾತ್ರ ಇಂತಹ ಹೇಳಿಕೆ ನೀಡಲು ಸಾಧ್ಯ.
ತೊಣ್ಣೂರುಕೆರೆ ಭರ್ತಿ: ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಬಾಗಿನ ಅರ್ಪಣೆ
ಕೆರೆತೊಣ್ಣೂರು ಹಾಗೂ ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಆ ಮೂಲಕ ಕೆರೆತೊಣ್ಣೂರು ಹಾಗೂ ಮೇಲುಕೋಟೆ ಕ್ಷೇತ್ರವನ್ನು ಅಭಿವೃದ್ಧಿಗೆ ಕ್ರಮ ವಹಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು.
ಅ.11ರಂದು ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ತರಬೇತಿ ಕಾರ್ಯಾಗಾರ
ಇದುವರೆಗೂ ಟ್ರಸ್ಟ್ ವತಿಯಿಂದ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ತರಬೇತಿಯನ್ನು ನೀಡಿದ್ದು, 1500ಕ್ಕೂ ಹೆಚ್ಚು ಮಂದಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಉನ್ನತ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವುದು ಒಂದು ಹೆಗ್ಗಳಿಕೆಯಾಗಿದೆ.
ಸತ್ಯ, ಅಹಿಂಸೆ ಪಾಲಿಸಿದರೆ ಠಾಣೆಯಲ್ಲಿನ ಪ್ರಕರಣಗಳು ದೂರ
ಪ್ರೀತಿ, ಪ್ರೇಮ, ಕರ್ತವ್ಯ ನಿಷ್ಠೆಯಿಂದ ಎಲ್ಲವನ್ನು ಜಯಿಸಬಹುದು ಎಂದು ತೋರಿಸಿಕೊಟ್ಟ ಇಂತಹ ಮಹಾತ್ಮರ ಗುಣಗಾನ ನಿತ್ಯ ಮಾಡಬೇಕಿದೆ. ಟಿವಿ, ಮೊಬೈಲ್‌ನಿಂದ ದೂರವಿದ್ದು, ಮೌನದಲ್ಲಿ ಎಲ್ಲವನ್ನು ಉತ್ತರಕಂಡು ಜಯಶೀಲರಾದ ಸತ್ಯದ ಮಾರ್ಗವನ್ನು ಕಾಣಬೇಕು.
  • < previous
  • 1
  • ...
  • 752
  • 753
  • 754
  • 755
  • 756
  • 757
  • 758
  • 759
  • 760
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved