• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಗಿಗಳ ಕಾಯಿಲೆ ಗುಣಪಡಿಸುವಲ್ಲಿ ಶುಶ್ರೂಷಕಿಯರ ಪಾತ್ರ ಪ್ರಮುಖ: ಡಾ.ನರಸಿಂಹಮೂರ್ತಿ
ನರಸಿಂಹರಾಜಪುರರೋಗಿಗಳ ಕಾಯಿಲೆ ಗುಣಪಡಿಸುವಲ್ಲಿ ಶುಶ್ರೂಷಕಿಯರ ಪಾತ್ರ ಪ್ರಮುಖವಾಗಿದೆ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.
ಗಡಿ ಭಾಗದ ಕನ್ನಡ ಸಾಕ್ಷಿಪ್ರಜ್ಞೆ ಕೆಎಲ್‌ಇ ಸಂಸ್ಥೆ
ಏಳು ಜನ ಶಿಕ್ಷಕ ಸಪ್ತರ್ಷಿಗಳ ತ್ಯಾಗದ ಫಲವಾಗಿ 1916ರಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯು 109 ವರ್ಷಗಳ ಸಮಾಜಮುಖಿ ಪಯಣದಲ್ಲಿ ಗುಣಾತ್ಮಕ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ನೀಡುತ್ತಾ ಜಾಗತಿಕ ಮನ್ನಣೆಗೆ ಪಾತ್ರವಾಗಿರುವುದು ಜನಜನಿತ.
ಮಲೆನಾಡಿನ ಜನರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲ: ತೀ, ನಾ. ಶ್ರೀನಿವಾಸ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದ್ದಾರೆ. ಆದರೆ ಮಲೆನಾಡಿನ ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೊಟ್ಟ ಆಶ್ವಾಸನೆ, ಭರವಸೆ ಎರಡು ವರ್ಷವಾದರೂ ಈಡೇರಿಲ್ಲ. ಅವರು ನುಡಿದಂತೆ ನಡೆಯುವವರೆ ಆಗಿದ್ದರೆ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕು ಸಮಸ್ಯೆ ಸೇರಿದಂತೆ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಈಗಲಾದರೂ ಬಗೆಹರಿಸಲಿ ಎಂದು ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಸವಾಲು ಹಾಕಿದರು.
ಡೆಂಘೀ ನಿಯಂತ್ರಿಸುವಲ್ಲಿ ಜನತೆ ಪಾತ್ರ ಮುಖ್ಯ
ಶಿಡ್ಲಘಟ್ಟದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ, ಡೆಂಘೀ ಜ್ವರದ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ, ಡೆಂಘೀ ನಿಯಂತ್ರಿಸಲು ಸಾರ್ವಜನಿಕರ ಪಾತ್ರ ಮಹತ್ವದ ಬಗ್ಗೆ ಘೋಷ ವಾಕ್ಯಗಳೊಂದಿಗೆ ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡುವುದರ ಮುಖಾಂತರ ಡೆಂಘೀ ಜ್ವರ ನಿಯಂತ್ರಣ ಕ್ರಮಗಳು ಕುರಿತು ಅರಿವು ಮೂಡಿಸಲಾಯಿತು.
ಜಿಲ್ಲೆಯಲ್ಲಿ ಪ.ಜಾ. ಸಮೀಕ್ಷೆ ಶೇ.95.75 ಪೂರ್ಣ: ಡಿಸಿ ವಿದ್ಯಾಕುಮಾರಿ
2011ರ ಜನಗಣತಿ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 15,329 ಪರಿಶಿಷ್ಟ ಜಾತಿ ಕುಟುಂಬಗಳಿವೆ. ಅವುಗಳಲ್ಲಿ 14,941 ಕುಟುಂಬಗಳ ಸಮೀಕ್ಷೆ ಆಗಿದ್ದು, ಬಾಕಿ ಉಳಿದ ಕುಟುಂಬಗಳ ಸಮೀಕ್ಷೆಯನ್ನೂ ಮೇ 25ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಏಡ್ಸ್ ಕುರಿತು ಜಾಗೃತಿಗೆ ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯ ಎಲ್ಲಾ ರಕ್ತನಿಧಿ ಕೇಂದ್ರಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಜೊತೆಗೆ ಲೈಂಗಿಕ ಕಾರ್ಯಕರ್ತ ಸಮುದಾಯದಲ್ಲಿ ಎಚ್‌ಐವಿ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು
ವಿದ್ಯಾರ್ಥಿಗಳು ಸಾಂವಿಧಾನಿಕ ಹಕ್ಕು, ಜವಾಬ್ದಾರಿ ನಿರ್ವಹಿಸಬೇಕು: ಎಸ್.ವಿ.ಲೋಕೇಶ್
ಮಳವಳ್ಳಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಸಂಬಂಧ ಈಗಾಗಲೇ ಭೂಮಿ ಹಸ್ತಾಂತರಿಸಲಾಗಿದೆ. ಅಲ್ಲದೇ, ಅನುದಾನವು ಸಹ ಬಿಡುಗಡೆಯಾಗಿದೆ. ಶೀಘ್ರ ಹೊಸ ಕಟ್ಟಡ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ.
ಕನ್ನಡಕದ ಬಗ್ಗೆ ಮಾತನಾಡಿದವರೆಲ್ಲಾ ಮಣ್ಣು ಮುಕ್ಕಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು
ಜೋಗ ಅಭಿವೃದ್ಧಿಗೆ ಹೆಚ್ಚಿನ ಹಣ ತಂದಿದ್ದು ನಾವು, ಸಂಸದ ಬಿ.ವೈ.ರಾಘವೇಂದ್ರ ಅವರಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದರು.
ಸ್ವಚ್ಛತೆ, ಸಿಬ್ಬಂದಿ ಕಾರ್ಯನಿರ್ವಹಣೆ ಉತ್ತಮ ಪಡಿಸಲು ಕ್ಯೂಆರ್‌ ಕೋಡ್‌
ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆಗೆ ಸಂಸ್ಥೆಯಲ್ಲಿ ಹಲವಾರು ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಬಸ್ ನಿಲ್ದಾಣಗಳನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ "ನಮ್ಮ ಬಸ್ ನಿಲ್ದಾಣ- ಸ್ವಚ್ಛ ಬಸ್ ನಿಲ್ದಾಣ " ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಉಗ್ರರ ದಾಳಿಯ ಅಣಕು ಪ್ರದರ್ಶನ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿಯ ಜಲಾಶಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು, ವಿಜಯಪುರ, ಬಾಗಲಕೋಟೆ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಅಣಕು ಪ್ರದರ್ಶನ ನಡೆಸಲಾಯಿತು. ಎರಡು ಜಿಲ್ಲೆಗಳ ಪೊಲೀಸರು, ಅಗ್ನಿಶಾಮಕ ಸೇರಿದಂತೆ ನಾನಾ ಇಲಾಖೆಗಳು ಸೇರಿ ಅಣಕು ಕಾರ್ಯಾಚರಣೆ ನಡೆಸಿದರು. ಶನಿವಾರ ಬೆಳಿಗ್ಗೆಯಿಂದಲೇ ಎರಡು ಜಿಲ್ಲೆಯ ಎಸ್ಪಿಗಳು ಖುದ್ದಾಗಿ ಮಾರ್ಗದರ್ಶನ ನೀಡಿ ಅಣಕು ಪ್ರದರ್ಶನಕ್ಕೆ ಸಿಬ್ಬಂದಿ ಸಜ್ಜುಗೊಳಿಸಿದರು.
  • < previous
  • 1
  • ...
  • 753
  • 754
  • 755
  • 756
  • 757
  • 758
  • 759
  • 760
  • 761
  • ...
  • 12117
  • next >
Top Stories
ವಿಜಯೇಂದ್ರ ಹಾಗೂ ನಮ್ಮ ನಡುವೆ ಯಾವುದೇ ಸಂಧಾನ ಸಭೆ ನಡೆದಿಲ್ಲ : ಲಿಂಬಾವಳಿ
ಭಾರೀ ಮಳೆ: ಆಲಮಟ್ಟಿ ಡ್ಯಾಮ್‌ನ ಎಲ್ಲ 26 ಗೇಟ್ ಓಪನ್‌
ಕನ್ನಡವೇ ಮೊದಲು ; ಅನಂತರ ತಮಿಳು - ಕನ್ನಡದ ಪ್ರಾಚೀನತೆಯ ಸಾಕ್ಷ್ಯಾಧಾರಗಳು
ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?
ಪರಮೇಶ್ವರ್‌ರನ್ನು ಮಧ್ಯರಾತ್ರಿ ಭೇಟಿ ಮಾಡಿದ್ದು ನಿಜ : ಡಿ.ಕೆ.ಶಿವಕುಮಾರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved