• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಾಂತರಕ್ಕೆಬಸವಣ್ಣನ ವಿಶ್ವಭ್ರಾತೃತ್ವದ ದಾರಿಗೆ ದಿಕ್ಕು
12ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆಗಳನ್ನು ತಂದವರು ಬಸವಣ್ಣನವರು
ಟರ್ಕಿ, ಅಜರ್‌ಬೈಜಾನ್‌ ಜೊತೆ ಬಟ್ಟೆ ವ್ಯವಹಾರ ಪೂರ್ಣ ಬಂದ್‌

 ಟರ್ಕಿ, ಅಜರ್‌ಬೈಜಾನ್‌ ದೇಶಗಳು ಉಗ್ರ ಪೋಷಕ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಎರಡೂ ದೇಶಗಳ ಜತೆಗೆ ಬಟ್ಟೆ ಆಮದು-ರಫ್ತು ವಹಿವಾಟು ನಿಲ್ಲಿಸಲು ಬೆಂಗಳೂರು ಸಗಟು ಬಟ್ಟೆ ವ್ಯಾಪಾರಿಗಳ ಸಂಘ  ನಿರ್ಧರಿಸಿದೆ.

ಸೈನಿಕರ ಆತ್ಮಸ್ಥೈರ್ಯಕ್ಕಾಗಿ ತಿರಂಗಾ ಯಾತ್ರೆ
ಕನ್ನಡಪ್ರಭ ವಾರ್ತೆ ಸಿಂದಗಿ ಉಗ್ರಗಾಮಿಗಳ ನಿರ್ನಾಮಕ್ಕೆ ಸಂಕಲ್ಪ ಮಾಡಿರುವ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಗರದಲ್ಲಿ ಶನಿವಾರ ತಿರಂಗಾ ಯಾತ್ರೆಯನ್ನು ನಡೆಸಲಾಯಿತು. ಯಾತ್ರೆಯಲ್ಲಿ ನಿವೃತ್ತ ಯೋಧರು, ವಿವಿಧ ಮಠಾಧೀಶರು, ಮಾಜಿ ಶಾಸಕರು, ರಾಜಕೀಯ ಧುರೀಣರು, ರೈತರು, ಮಹಿಳೆಯರು, ಯುವಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿ ರಾಷ್ಟ್ರಾಭಿಮಾನಿಗಳು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತ ಆಪರೇಷನ್ ಸಿಂದೂರದಲ್ಲಿ ಪಾಲ್ಗೊಂಡ ಸೈನಿಕರಿಗೆ ನೈತಿಕ ಬೆಂಬಲ ನೀಡಿದರ
ಬತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಲು ಸುಗ್ರೀವಾಜ್ಞೆ ಹೊರಡಿಸಲು ರೈತರ ಆಗ್ರಹ
ಬತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಲು ಸುಗ್ರೀವಾಜ್ಞೆ ಹೊರಡಿಸಬೇಕು ಹಾಗೂ ತಾಲೂಕಿನ ಬಗರ್ ಹುಕುಂ ಅರಣ್ಯ ಸಾಗುವಳಿ ಮಾಡಿದ ರೈತರಿಗೆ ಹಕ್ಕು ವಿತರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚನವಳ್ಳಿ ಮಂಜುನಾಥ ಬಣ) ಕಾರ್ಯಕರ್ತರು ಶನಿವಾರ ರಾಣಿಬೆನ್ನೂರಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಧಾರಾಕಾರ ಮಳೆಗೆ ಹಾವೇರಿಯಲ್ಲಿ ನದಿಯಂತಾದ ರಸ್ತೆ, ಅಂಗಡಿಗಳಿಗೆ ನುಗ್ಗಿದ ನೀರು
ಹಾವೇರಿ ಜಿಲ್ಲೆಯಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಹಾವೇರಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಹಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲಿ: ಎಂ.ಎನ್. ಕಾಂತರಾಜು
ಗೃಹ ಜ್ಯೋತಿ ಬಗ್ಗೆ ಮಾಹಿತಿ ನೀಡಿದ ಬೆಸ್ಕಾಂ ಇಲಾಖೆಯ ಎಂ. ವೆಂಕಟೇಶ್, ತಾಲೂಕಿನಲ್ಲಿ ಶೇ. 94ರಷ್ಟು ಯಶಸ್ವಿಯಾಗಿದ್ದು, 62 ಸಾವಿರಕ್ಕೂ ಹೆಚ್ಚು ನೋಂದಾಯಿಸಿದ ಗೃಹ ಬಳಕೆಯ ಫಲಾನುಭವಿಗಳಿದ್ದಾರೆ. ಸರ್ಕಾರದ ಈ ಯೋಜನೆಯನ್ನು ಅರ್ಹರಿಗೆ ತಲುಪಿಸಲಾಗುತ್ತಿದ್ದು, ಆಧಾರ್‌ಕಾರ್ಡ್ ನೀಡಿದರೆ ನಾವೇ ನೋಂದಾಯಿಸಿಕೊಳ್ಳುತ್ತೇವೆ ಎಂದರು.
ಹಿರೇಕೆರೂರಲ್ಲಿ ವಿಘ್ನೇಶ್ವರ, ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ
ಹಿರೇಕೆರೂರು ಪಟ್ಟಣದ ಪೊಲೀಸ್ ಮೈದಾನದಲ್ಲಿ ನಿರ್ಮಾಣಗೊಂಡ ಶ್ರೀ ವಿಘ್ನೇಶ್ವರ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇತ್ತೀಚೆಗೆ ಜರುಗಿದವು.
ಹಾಡುಗಾರಿಕೆ, ಮೃದಂಗ ಕಾರ್ಯಾಗಾರ ಸಮಾರೋಪ
ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಸಂಗೀತಶಿಕ್ಷಕ, ವೀಣಾವಾದಿನಿಯ ನಿರ್ದೇಶಕ ಹಾಗೂ ಗುರು ಯೋಗೀಶ ಶರ್ಮ ಬಳ್ಳಪದವು ಗಾಯನದಲ್ಲಿ ಮಾರ್ಗದರ್ಶನ ನೀಡಿದರು. ಅವರ ಪಾಠಗಳು ಕೇವಲ ಶಾಸ್ತ್ರೀಯತೆಗಷ್ಟೇ ಸೀಮಿತವಾಗಿರದೆ, ರಾಗದ ಆಂತರಿಕ ಭಾವವನ್ನೂ, ಭಕ್ತಿಯನ್ನೂ, ಕೃತಿಗಳ ಒಳಗಿರುವ ಭಾವ ಶ್ರೀಮಂತಿಕೆಯನ್ನೂ ಸ್ಪಷ್ಟವಾಗಿ ಹರಡಿದವು.
ವಾಟ್ಸಾಪ್‌ಗಳಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ: ಮಂಜುನಾಥ ಭಂಡಾರಿ
ಪುತ್ತೂರು ಎಪಿಎಂಸಿಯಲ್ಲಿನ ರೈತಸಭಾ ಭವನದಲ್ಲಿ ಕಾಂಗ್ರೆಸ್ ವಲಯ ಮತ್ತು ಬೂತ್ ಅಧ್ಯಕ್ಷರಿಗೆ ಮಾಹಿತಿ ಕಾರ್ಯಾಗಾರ ಹಾಗೂ ಕಾಂಗ್ರೆಸ್ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಚಾಲನೆ ನೀಡಿದರು.
23ಕ್ಕೆ 400 ಕೋಟಿ ರುಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ
ಎರಡು ತಾಲೂಕುಗಳ ಅಭಿವೃದ್ದಿಗಾಗಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರಿಂದ 387.12 ಕೋಟಿ ರು. ಗಳನ್ನು ನಾನಾ ಕಾಮಗಾರಿಗಳಿಗಾಗಿ ಸರ್ಕಾರ ಬಿಡುಗಡೆ
  • < previous
  • 1
  • ...
  • 754
  • 755
  • 756
  • 757
  • 758
  • 759
  • 760
  • 761
  • 762
  • ...
  • 12117
  • next >
Top Stories
ವಿಜಯೇಂದ್ರ ಹಾಗೂ ನಮ್ಮ ನಡುವೆ ಯಾವುದೇ ಸಂಧಾನ ಸಭೆ ನಡೆದಿಲ್ಲ : ಲಿಂಬಾವಳಿ
ಭಾರೀ ಮಳೆ: ಆಲಮಟ್ಟಿ ಡ್ಯಾಮ್‌ನ ಎಲ್ಲ 26 ಗೇಟ್ ಓಪನ್‌
ಕನ್ನಡವೇ ಮೊದಲು ; ಅನಂತರ ತಮಿಳು - ಕನ್ನಡದ ಪ್ರಾಚೀನತೆಯ ಸಾಕ್ಷ್ಯಾಧಾರಗಳು
ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?
ಪರಮೇಶ್ವರ್‌ರನ್ನು ಮಧ್ಯರಾತ್ರಿ ಭೇಟಿ ಮಾಡಿದ್ದು ನಿಜ : ಡಿ.ಕೆ.ಶಿವಕುಮಾರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved