• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಲಭ್ಯ ಪಡೆದು ಶೈಕ್ಷಣಿಕವಾಗಿ ಮುಂದೆ ಬನ್ನಿ: ಬಿಇಒ
ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗ ಪಡೆದು ಶೈಕ್ಷಣಿಕವಾಗಿ ಮುಂದೆ ಬರಬೇಕು.
ಹೋಟೆಲ್‌ ಬೋರ್ಡಲ್ಲಿ ಕನ್ನಡಿಗರಿಗೆ ಅ‍ವಮಾನ

ರಾಜಧಾನಿಯಲ್ಲಿ ಮತ್ತೆ ಕನ್ನಡಿಗರನ್ನು ಅಪಮಾನಿಸುವ ಘಟನೆ ನಡೆದಿದೆ. ಖಾಸಗಿ ಹೋಟೆಲ್‌ವೊಂದರ ಎಲ್‌ಇಡಿ ಡಿಜಿಟಲ್‌ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರ ಕುರಿತ ಅಶ್ಲೀಲ ಪದ ಪ್ರದರ್ಶನವಾಗಿರುವುದು ಬೆಳಕಿಗೆ ಬಂದಿದೆ. 

ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ಎಂದಿಗೂ ಮಾಡುವುದಿಲ್ಲ
ಅನಾದಿಕಾಲದಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡ ಜನರನ್ನು ಸರ್ಕಾರ ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ಎಂದಿಗೂ ಮಾಡುವುದಿಲ್ಲ. ಅರಣ್ಯವಾಸಿಗಳು ಸ್ವಯಂಪ್ರೇರಣೆಯಿಂದ ಬಯಸಿದರೇ ಮಾತ್ರ ಸ್ಥಳಾಂತರಕ್ಕೆ ಅನುಕೂಲ ಕಲ್ಪಿಸಲಾಗುತ್ತದೆ. ಈ ವಿಷಯವನ್ನು ಎಲ್ಲರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಡೀಲಿಗೆ ಡಿಸಿ ಕಚೇರಿ ಸ್ಥಳಾಂತರ: ಡಿಎಂ ನೋಟಿಫಿಕೇಷನ್‌ ಅಪ್ರಸ್ತುತ?
ಸ್ಟೇಟ್‌ಬ್ಯಾಂಕ್‌ ಬಳಿ ಜಿಲ್ಲಾಧಿಕಾರಿಗಳ ಕಚೇರಿ ಹಿನ್ನೆಲೆಯಲ್ಲಿ ಸಾಕಷ್ಟು ಜನದಟ್ಟಣೆ ಉಂಟಾಗುತ್ತಿತ್ತು. ಅಲ್ಲದೆ ಇಕ್ಕಟ್ಟಾದ ರಸ್ತೆ, ಹೆಚ್ಚುತ್ತಿದ್ದ ವಾಹನ ದಟ್ಟಣೆಯನ್ನು ಗಮನಿಸಿ 1991ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ಡಿಎಂ ನೋಟಿಫಿಕೇಷನ್‌ ಹೊರಡಿಸಿದ್ದರು. ಈ ನೋಟಿಫಿಕೇಷನ್‌ ಪ್ರಕಾರ ಸಿಟಿ ಬಸ್‌ಗಳು ಸ್ಟೇಟ್‌ಬ್ಯಾಂಕ್‌ ಪ್ರವೇಶಿಸುವುದು ನಿರ್ಬಂಧಿಸಲಾಗಿತ್ತು.
ಪಾರದರ್ಶಕತೆಯೇ ಮಾಹಿತಿ ಹಕ್ಕು ಕಾಯ್ದೆಯ ಮೂಲಮಂತ್ರ
ಮಾಹಿತಿ ಹಕ್ಕು ಕಾಯ್ದೆಯು ನಾಗರೀಕರನ್ನು ಸಶಕ್ತಗೊಳಿಸಿದೆ. ಆಡಳಿತಾತ್ಮಕ ಸುಧಾರಣೆಗಳನ್ನು ತಂದಿದೆ. ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿದೆ ಹಾಗೂ ಒಂದು ಹಂತಕ್ಕೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆ. ಆದಾಗ್ಯೂ ಇನ್ನೂ ಹಲವು ಸವಾಲುಗಳು ಉಳಿದುಕೊಂಡಿವೆ. ಈ ಕಾಯ್ದೆ ಅನುಷ್ಠಾನಗೊಂಡು ೨೦ ವರ್ಷ ಕಳೆದಿದ್ದರೂ ಸಾವಿರಾರು ದೂರುಗಳು ಮಾತ್ರ ಬರುತ್ತಿವೆ.
ಬದುಕಿನ ಒತ್ತಡಗಳಿಂದ ಮನುಷ್ಯ ತನ್ನ ಆರೋಗ್ಯ ಕಳೆದುಕೊಳ್ಳುತ್ತಿದ್ದಾನೆ: ಸುತ್ತೂರು ಶ್ರೀ
ನಾವು ಬೆಳೆಯುವ ಭೂಮಿ ವಿಷಯುಕ್ತವಾಗಿ ತಿನ್ನುವ ಆಹಾರ ಬೆಳೆಯುವ ಮೊಳಕೆಯಲ್ಲಿಯೇ ವಿಷವಾಗುತ್ತಿದೆ. ರಾಸಾಯನಿಕ ಕೃಷಿ ಪದ್ಧತಿಯಿಂದ ನಾವು ಮತ್ತೆ ಪ್ರಾಚೀನ ನೈಸರ್ಗಿಕ ಕೃಷಿ ಪದ್ಧತಿ ಕಡೆ ಹೋಗಬೇಕಾದ ಅಗತ್ಯವನ್ನು ಕೃಷಿ ವಿಜ್ಞಾನಿಗಳು ಪ್ರತಿಪಾದಿಸುತ್ತಿದ್ದಾರೆ. ನಮ್ಮ ಆರೋಗ್ಯ ರಕ್ಷಣೆಗೆ ಆಸ್ಪತ್ರೆಗಳು ರಕ್ಷಾ ಕವಚದಂತೆ ಕೆಲಸ ಮಾಡುತ್ತಿವೆ.
ಸೈನಿಕರಿಗೆ ಧನ್ಯವಾದ ಅರ್ಪಿಸಿ ಧೈರ್ಯ ತುಂಬಿ
ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಜಿಲ್ಲಾಡಳಿತದವರಗೆ ಹಮ್ಮಿಕೊಂಡಿದ್ದ ಬೃಹತ್ ತಿರಂಗಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ಅಂಕಲಿಯಲ್ಲಿ ಮೊಳಗಿದ ಮಯೂರ ಚಿತ್ರಮಂದಿರ ಘಾಟು!
ಗಡಿ ಜಿಲ್ಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ವ್ಯಾಪ್ತಿ ಬಳಿಯ ಅಂಕಲಿ ಈಗ ಗ್ರಾಮವಾಗಿ ಉಳಿದಿಲ್ಲ. ನಗರ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ವಾಣಿಜ್ಯ, ಉದ್ದಿಮೆ, ಶಿಕ್ಷಣ ಸಂಸ್ಥೆಗಳು, ಬ್ಯಾಂಕುಗಳು, ಸಿನೆಮಾ ಥಿಯೇಟರು, ಸಕ್ಕರೆ ಕಾರ್ಖಾನೆಗಳ ಜೊತೆಗೆ ಮೈದುಂಬಿ ಬೆಳೆದಿರುವ ಪ್ರಗತಿಶೀಲ ಗ್ರಾಮ. ಸ್ವಾತಂತ್ರ್ಯ ಪೂರ್ವದಲ್ಲಿಯೇ ಅಂಕಲಿ ಗ್ರಾಮದ ಪ್ರಗತಿಗೆ ಕನಸು ಕಂಡವರು ಕೋರೆ ಮನೆತನದವರು.
ಗಜೇಂದ್ರಗಡ ಪುರಸಭೆಯಿಂದ ಬೀದಿ ನಾಯಿಗಳ ಕಾರ್ಯಾಚರಣೆ
ಗಜೇಂದ್ರಗಡ ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಅಸುನೀಗಿದ ಆರೋಪದ ಹಿನ್ನೆಲೆ ಸ್ಥಳೀಯ ಪುರಸಭೆ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಿ ೨೦೦ಕ್ಕೂ ಅಧಿಕ ಬೀದಿ ನಾಯಿಗಳನ್ನು ದೂರದ ಗುಡ್ಡದಲ್ಲಿ ಬಿಟ್ಟು ಬಂದಿದ್ದಾರೆ.
ಗ್ರಾಚ್ಯುಟಿ ಜಾರಿಗೊಳಿಸಲು ಆಗ್ರಹ
ನಿವೃತ್ತರಾಗಿರುವ ಅನೇಕರು ಮರಣ ಹೊಂದಿದ್ದಾರೆ, ಇನ್ನೂ ಕೆಲವರು ವಯೋ ಸಹಜ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ
  • < previous
  • 1
  • ...
  • 757
  • 758
  • 759
  • 760
  • 761
  • 762
  • 763
  • 764
  • 765
  • ...
  • 12117
  • next >
Top Stories
ವಿಜಯೇಂದ್ರ ಹಾಗೂ ನಮ್ಮ ನಡುವೆ ಯಾವುದೇ ಸಂಧಾನ ಸಭೆ ನಡೆದಿಲ್ಲ : ಲಿಂಬಾವಳಿ
ಭಾರೀ ಮಳೆ: ಆಲಮಟ್ಟಿ ಡ್ಯಾಮ್‌ನ ಎಲ್ಲ 26 ಗೇಟ್ ಓಪನ್‌
ಕನ್ನಡವೇ ಮೊದಲು ; ಅನಂತರ ತಮಿಳು - ಕನ್ನಡದ ಪ್ರಾಚೀನತೆಯ ಸಾಕ್ಷ್ಯಾಧಾರಗಳು
ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?
ಪರಮೇಶ್ವರ್‌ರನ್ನು ಮಧ್ಯರಾತ್ರಿ ಭೇಟಿ ಮಾಡಿದ್ದು ನಿಜ : ಡಿ.ಕೆ.ಶಿವಕುಮಾರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved