• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಗಣತಿ ಸಮೀಕ್ಷೆಗೆ ಬಂದಾಗ ಛಲವಾದಿ ಎಂದು ನಮೂದಿಸಲು ಮನವಿ
ಸಮಾಜ ಸೇವಕ ಹಾಗೂ ತಾಲೂಕು ಛಲವಾದಿ ಸಮದಾಯದ ಹಿರಿಯ ಮುಖಂಡರಾದ ಕೆ.ರಾಮಪುರದ ನರಸಿಂಹಮೂರ್ತಿ ಜಾತಿ ಗಣತಿಯಿಂದ ಆಗುವ ಪ್ರಯೋಜನಗಳ ಕುರಿತು ವಿವರಿಸಿ ಛಲವಾದಿ ಎಂದು ನಮೂದಿಸುವಂತೆ ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಹಲವಾರು ಯೋಜನೆಗಳು ಕಾರ್ಯಗತ
ಇಡೀ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಾನು ಹೆಜ್ಜೆ ಇಟ್ಟಿದ್ದೇನೆ. ಒಂದೊಂದಾಗಿ ಎಲ್ಲವೂ ಈಡೇರಲಿವೆ. ಇದಕ್ಕೆ ಜನರ ಸಹಕಾರ ಮುಖ್ಯ. ಮುಂದಿನ ದಿನಗಳಲ್ಲಿ ಹಲವಾರು ಪ್ರಮುಖ ಯೋಜನೆಗಳು ಕಾರ್ಯಗತವಾಗಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉತ್ತರದ ಸಾಲು ದೀಪಗಳು ಕೃತಿ ಇಂದು ಲೋಕಾರ್ಪಣೆ
ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ ಅವರು ಹಲವರ ಸಹಕಾರದಿಂದ ಈ ಕೃತಿ ಸಂಪಾದಿಸಿದ್ದು, ಒಂದು ಪ್ರದೇಶದಲ್ಲಿ ಬಾಳಿದ ಎರಡು ತಲೆಮಾರಿನ ಪ್ರಮುಖ ನೂರುಜನ ಪತ್ರಕರ್ತರ ಬದುಕು ಮತ್ತು ಸಾಧನೆಯ ಚಿತ್ರಣ ದಾಖಲಿಸಿದ ಅಪರೂಪದ ಮತ್ತು ದೇಶದಲ್ಲೇ ಮೊದಲ ಪ್ರಯತ್ನ ಇದು.
ಭಾರತೀಯ ಸೇನೆಗೆ ಅವಮಾನ: ಕಾಂಗ್ರೆಸ್ ಸಂಸ್ಕೃತಿ ಪ್ರದರ್ಶನ

ಭಾರತ ಆಪರೇಷ್ ಸಿಂದೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಧ್ವಂಸ ಮಾಡಿದ ವೀರ ಸೇನಾನಿಗಳಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆರೋಪಿಸಿದರು.

ಹಾನಗಲ್ಲದಲ್ಲಿ 990 ಕುಟುಂಬಗಳಿಗೆ ಮನೆಗಳ ಹಕ್ಕುಪತ್ರ
ಹಾನಗಲ್ಲ ತಾಲೂಕಿನಲ್ಲಿ ನಲವತ್ತು ವರ್ಷಗಳಿಂದ ಅನಧಿಕೃತ ಜನವಸತಿ ಪ್ರದೇಶದ ಮನೆಗಳಲ್ಲಿ ವಾಸಿಸುತ್ತಿದ್ದ 990 ಕುಟುಂಬಗಳಿಗೆ ಇ-ಸ್ವತ್ತು ಸಹಿತ ನೋಂದಣಿ ಮಾಡಿಸಿ, ಮನೆಗಳ ಹಕ್ಕುಪತ್ರ ನೀಡಲಾಗುತ್ತಿದೆ. ಇನ್ನೂ ಇಂತಹ 9 ಸಾವಿರ ಪ್ರಕರಣಗಳು ತಾಲೂಕಿನಲ್ಲಿ ಬಾಕಿ ಇವೆ ಎಂದು ತಹಸೀಲ್ದಾರ್‌ ಎಸ್. ರೇಣುಕಾ ತಿಳಿಸಿದರು.
ಶರಣಚೇತನ ಸಹಕಾರಿಯಿಂದ ಸಾಮಾಜಿಕ ಸೇವೆ: ಸಂತೋಷ ಚನಾಳ
ಪ್ರತಿ ತಿಂಗಳ ಸದಸ್ಯರ ಸಭೆಯ ಭತ್ಯೆ ಹಣದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಮತ್ತು ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ನಮ್ಮ ಶರಣಚೇತನ ಸಂಸ್ಥೆ ಹಣಕಾಸು ಸಂಸ್ಥೆ ಸಾಮಾಜಿಕ ಸೇವೆಗಳಲ್ಲಿ ತೊಡಗಿಕೊಂಡಿದೆ ಎಂದು ಸಂಸ್ಥೆ ನಿರ್ದೇಶಕ ಸಂತೋಷ ಚನಾಳ ಹೇಳಿದರು.
ವಾಹನಗಳ ದಟ್ಟಣೆ ನಿಯಂತ್ರಿಸಲು ರಸ್ತೆ ಅಗಲೀಕರಣ: ಭಂಡಾರಿ ಶ್ರೀನಿವಾಸ್
ಕಡೂರುಪಟ್ಟಣದ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭಾ ನಿಧಿಯ ₹19.50 ಲಕ್ಷ ವೆಚ್ಚದ ಅನುದಾನದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಮಾಡಲಾಗುತ್ತಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಆಪರೇಷನ್‌ ಸಿಂದೂರ್‌ ಬೆಂಬಲಿಸಿ ತಿರಂಗಯಾತ್ರೆ

ದೇಶದ 28 ಹಿಂದೂಗಳ ಸಿಂಧೂರ ಅಳಿಸಿದ ಉಗ್ರರಿಗೆ ಉತ್ತರವಾಗಿ ಸುಮಾರು 100 ಕ್ಕೂ ಹೆಚ್ಚು ಮಂದಿಯನ್ನು ಸದೆ ಬಡಿಯಲಾಗಿದ್ದು, ಅದಕ್ಕಾಗಿ ತಿರಂಗ ಧ್ವಜ ಹಿಡಿದು ಯಾತ್ರೆ ನಡೆಸಿದ್ದಾರೆ.  

ಕೊಪ್ಪಕ್ಕೆ ಶುದ್ಧ ನೀರು ಒದಗಿಸಲು ಸುಧಾಕರ್ ಶೆಟ್ಟಿ ಆಗ್ರಹ
ಕೊಪ್ಪ, ಪಟ್ಟಣದ ಪ್ರಮುಖ ನಾಲ್ಕು ಒವರ್ ಹೆಡ್ ಟ್ಯಾಂಕ್‌ಗಳಿಂದ ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಲ್ಲ ಎಂದು ಜಿಲ್ಲಾ ಪ್ರಯೋಗಾಲಯದ ವರದಿ ದೃಢಪಡಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರ ಬಗ್ಗೆ ಒಂದಿಷ್ಟು ಕಳಕಳಿ ಇಲ್ಲದ ಪಟ್ಟಣ ಆಡಳಿತದ ಬಗ್ಗೆ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಮ್ಮ ಫೌಂಡೇಷನ್ ಅಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದರು.
ಡೀಸಿ ಕಚೇರಿಯಲ್ಲಿ ನೂತನ ಸಭಾಂಗಣ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳನ್ನು ಸುಂದರವಾಗಿ, ಕಾರ್ಯಾತ್ಮಕವಾಗಿ ಹಾಗೂ ಆಧುನಿಕ ಆಡಳಿತಕ್ಕೆ ತಕ್ಕಂತೆ ನಿರ್ಮಿಸಿದ್ದಾರೆ. ನಮ್ಮಲ್ಲಿ ಅಂತಹ ಕಟ್ಟಡಗಳು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 759
  • 760
  • 761
  • 762
  • 763
  • 764
  • 765
  • 766
  • 767
  • ...
  • 12136
  • next >
Top Stories
‘ಮನಿ’ಸು ಶಮನಕ್ಕೆ ಹೈಕಮಾಂಡ್‌ ಪ್ರವೇಶ । ಉಸ್ತುವಾರಿ ಇಂದು ಬೆಂಗಳೂರಿಗೆ
ಮನ್‌ ಕೀ ಬಾತ್‌’ ರೇಡಿಯೋ ಭಾಷಣದ ವೇಳೆ ಕಲಬುರಗಿ ಖಡಕ್‌ ರೊಟ್ಟಿಗೆ ಮೋದಿ ಭೇಷ್‌!
90 ಡಿಗ್ರಿ ತಿರುವಿನ ಸೇತುವೆ-ಭಾರಿ ವಿವಾದ : 7 ಎಂಜಿನಿಯರ್‌ಗಳು ಅಮಾನತು
ಮಹಿಳೆಯ ಕೊಂದು ಮೂಟೆಕಟ್ಟಿ ಕಸದ ಲಾರಿಗೆಸೆದರು ! ಕಸ ಹಾಕಲು ಹೋದ ವ್ಯಕ್ತಿಯಿಂದ ಶವ ಪತ್ತೆ
ಮೊದಲ ಸಲ ಆರ್‌ಬಿಐ ರಹಸ್ಯ ಚಿನ್ನದ ಖಜಾನೆ ಅನಾವರಣ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved