• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಷ್ಕರ್ ಮುನಿಜಿ ತತ್ವ ಸಂದೇಶ ದಾರಿದೀಪ: ವಿಮಲಸಾಗರ ಸುರಜಿ
ಪುಷ್ಕರ ಮುನಿಜಿ ಮಹಾರಾಜ ಸಾಹೇಬರ ಜಯಂತಿ ಕೇವಲ ಸಾಂಕೇತಿಕ ಕಾರ್ಯಕ್ರಮ ಆಗಬಾರದು. ಪುಷ್ಕರ ಮುನಿಜಿಯವರು ಬೋಧಿಸಿದ ಧರ್ಮ ಚಿಂತನೆ, ತತ್ವ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.
ಶಿಕ್ಷಕರನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು
ಹಾವೇರಿ ತಾಲೂಕಿನ ಹೊಸರಿತ್ತಿಯ ಜಿ.ವಿ. ಹಳ್ಳಿಕೇರಿ ಸಂಯುಕ್ತ ಪ್ರೌಢಶಾಲೆ 1993-94ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ನೇಹ ಮಿಲನ ಹಾಗೂ ಗುರು ವಂದನೆ ಶಾಲೆಯ ಆವರಣದಲ್ಲಿ ಭಾನುವಾರ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು.
ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು-ಶಾಸಕ ಮಾನೆ
ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಅಭಿವೃದ್ಧಿ ವಿಚಾರ ಬಂದಾಗ ವಿನಾಕಾರಣ ಅಡ್ಡಿ ಪಡಿಸುವುದು ಸರಿಯಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಬಂಕಾಪುರದಲ್ಲಿ 206 ಚೀಲ ಪಡಿತರ ಅಕ್ಕಿ ಜಪ್ತಿ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಹಾನಗಲ್ಲ ರಸ್ತೆಯಲ್ಲಿರುವ ಹತ್ತಿ ಜಿನ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯದ 206 ಅಕ್ಕಿ ಚೀಲಗಳನ್ನು ಬಂಕಾಪುರ ಪೊಲೀಸ್‌ ಹಾಗೂ ತಹಸೀಲ್ದಾರ್‌ ಕಚೇರಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಮಾನವೀಯ ಮೌಲ್ಯಗಳ ವೃದ್ಧಿಯಲ್ಲಿ ಎನ್ಎಸ್ಎಸ್ ಪಾತ್ರ ಹಿರಿದು: ಡಾ.ಕೆ.ಎಸ್.ವೆಂಕಪ್ಪ
ಶೃಂಗೇರಿವಿದ್ಯಾರ್ಥಿಗಳಲ್ಲಿ ಸಮಾಜಮಖಿ ಚಟುವಟಿಕೆ, ಚಿಂತನೆಗಳು, ವ್ಯಕ್ತಿತ್ವ ವಿಕಸನ ರೂಪಿಸುವ ಎನ್ಎಸ್ಎಸ್ ಉತ್ತಮ ಸಂಘಟನೆ. ಮಾನವೀಯ ಮೌಲ್ಯಗಳ ವೃದ್ಧಿಯಲ್ಲಿ ಎನ್ಎಸ್ಎಸ್ ಪಾತ್ರ ಮಹತ್ತರ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಕೆ.ಎಸ್.ವೆಂಕಪ್ಪ ಹೇಳಿದರು.
ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಜೋಶಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಅಂಗವಾಗಿ ಹುಬ್ಬಳ್ಳಿ ಮಹಾನಗರ ಘಟಕದ ನೇತೃತ್ವದಲ್ಲಿ ಭಾನುವಾರ ಹುಬ್ಬಳ್ಳಿಯಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಡೆಯಿತು.
ಮಲೆನಾಡಿನ ಜೀವಂತಿಕೆ ಕಾಫಿ ಬೆಳೆ ಮೇಲೆ ನಿಂತಿದೆ: ಶಾಸಕ ಟಿ.ಡಿ.ರಾಜೇಗೌಡ
ಬಾಳೆಹೊನ್ನೂರು, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ಕೃಷ್ಟ ದರ್ಜೆಯ ಕಾಫಿ ಬೆಳೆಯಲಾಗುತ್ತಿದೆ. ಕಾಫಿಯಲ್ಲಿರುವ ಕೆಫಿನ್ ಅಂಶ ಮೆದುಳಿನ ಕಾರ್ಯಕ್ಷಮತೆ ಹೆಚ್ಚಿಸುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ: ಎಡಿಸಿ ಶೀಲವಂತ ಶಿವಕುಮಾರ್
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು.
ಕೇಂದ್ರ ಕಾರ್ಯಕ್ರಮದಡಿ 44 ಗ್ರಾಮ ಅಭಿವೃದ್ಧಿಗೆ ಚಾಲನೆ
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದಿಂದ ಧರ್ತಿ ಆಬ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನಯಡಿ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು ಅಭಿವೃದ್ಧಿಗೆ ಆಯ್ಕೆಯಾಗಿದ್ದು, ಕ್ರಿಯಾ ಯೋಜನೆ ತಯಾರಿಕೆಗೆ ಸೆ.17ರಿಂದ ಅ.2ರ ವರೆಗೆ ವಿಶೇಷ ಗ್ರಾಮಸಭೆ ನಡೆಸಿ ಕ್ರಿಯಾ ಯೋಜನೆ ತಯಾರಿಕೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.
ಶೇ. 80ರಷ್ಟು ಗುರಿ ಸಾಧಿಸಿದ ಸಾಮಾಜಿಕ, ಆರ್ಥಿಕ ಸಮೀಕ್ಷೆ!
ಗಣತಿದಾರರು ಗುರಿಯಿಟ್ಟುಕೊಂಡ 5.46 ಲಕ್ಷ ಮನೆಗಳಲ್ಲಿ ಇಲ್ಲಿಯವರೆಗೆ ಅಂದಾಜು 4 ಲಕ್ಷ ಮನೆಗಳನ್ನು ಭೇಟಿಯಾಗಿ ಮಾಹಿತಿ ದಾಖಲಿಸಿದ್ದು, ಅ. 7ರ ಗಡುವಿಗೆ 2-3 ದಿನಗಳು ಮಾತ್ರ ಉಳಿದಿದೆ. ಗಣತಿದಾರರು ಮತ್ತಷ್ಟು ಚುರುಕಾಗಿ ಕಾರ್ಯ ಮಾಡುತ್ತಿದ್ದು ಬಹುತೇಕ ಶೇ. 100ರಷ್ಟು ಗುರಿ ತಲುಪುವ ಸಾಧ್ಯತೆ ಇದೆ.
  • < previous
  • 1
  • ...
  • 764
  • 765
  • 766
  • 767
  • 768
  • 769
  • 770
  • 771
  • 772
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved