• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇ. 80ರಷ್ಟು ಗುರಿ ಸಾಧಿಸಿದ ಸಾಮಾಜಿಕ, ಆರ್ಥಿಕ ಸಮೀಕ್ಷೆ!
ಗಣತಿದಾರರು ಗುರಿಯಿಟ್ಟುಕೊಂಡ 5.46 ಲಕ್ಷ ಮನೆಗಳಲ್ಲಿ ಇಲ್ಲಿಯವರೆಗೆ ಅಂದಾಜು 4 ಲಕ್ಷ ಮನೆಗಳನ್ನು ಭೇಟಿಯಾಗಿ ಮಾಹಿತಿ ದಾಖಲಿಸಿದ್ದು, ಅ. 7ರ ಗಡುವಿಗೆ 2-3 ದಿನಗಳು ಮಾತ್ರ ಉಳಿದಿದೆ. ಗಣತಿದಾರರು ಮತ್ತಷ್ಟು ಚುರುಕಾಗಿ ಕಾರ್ಯ ಮಾಡುತ್ತಿದ್ದು ಬಹುತೇಕ ಶೇ. 100ರಷ್ಟು ಗುರಿ ತಲುಪುವ ಸಾಧ್ಯತೆ ಇದೆ.
ವಿಧಾನಸಭೆ, ಲೋಕಸಭೆಯಲ್ಲಿ ಒಬಿಸಿಗೂ ಮೀಸಲಾತಿ ಬೇಕು: ಕೆ.ಎನ್.ರಾಜಣ್ಣ
ಸಮಾಜಕ್ಕೆ ಕೊಡುಗೆ ಕೊಟ್ಟಿರುವ ಎಲ್ಲಾ ದಾರ್ಶನಿಕರ ಜಯಂತಿಯನ್ನು ಒಂದೇ ದಿನ, ಒಂದೇ ವೇದಿಕೆಯಲ್ಲಿ ಆಚರಿಸುವ ಹೊಸ ಸಂಪ್ರದಾಯ ಆರಂಭಿಸಬೇಕು ಎಂದು ಸಲಹೆ ಮಾಡಿದರು.
ಸಂಸ್ಕಾರ ಕೊರತೆಯಿಂದ ಸಮಾಜದಲ್ಲಿ ಅಪರಾಧ ಹೆಚ್ಚಳ: ಪಿಎಸ್‌ಐ ಸುನಿಲ್ ಕುಮಾರ್
ಸಂಸ್ಕಾರದ ಕೊರತೆಯಿಂದ ಸಮಾಜದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಮಠ-ಮಾನ್ಯಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪೋಷಕರು ಹೆಚ್ಚಾಗಿ ತಮ್ಮ ಮಕ್ಕಳನ್ನು ಕರೆದುಕೊಂಡು ಬರುವ ಮೂಲಕ ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಹೊನ್ನಾಳಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಎಚ್.ಸುನಿಲ್ ಕುಮಾರ್ ತಿಳಿಸಿದರು.
ಯುವಕರಲ್ಲಿ ಸಂಸ್ಕಾರದ ಕೊರತೆಯಿಂದ ವೃದ್ಧಾಶ್ರಮಗಳು ಹೆಚ್ಚಳ: ವಿ.ಮುನಿರಾಜು
ಹಿರಿಯ ಕೋಕೋ ತರಬೇತುದಾರ ಶ್ರೀಧರ್ ಪಿಳ್ಳೈ ಮತ್ತು ಸಮಾಜಸೇವೆ ಹಾಗೂ ಸಾಕ್ಷರತಾ ಸೇವೆಗಾಗಿ ಜನ್ನಘಟ್ಟ ಗ್ರಾಮದ ವಿ.ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು.
ಜಾನಪದ ನಮ್ಮ ಇವತ್ತಿನ ಜೀವನಕ್ಕೆ ಅತ್ಯವಶ್ಯಕ: ಕೆ. ಯುವರಾಜ್
ಜಾನಪದ ಇವತ್ತಿನ ಜೀವನಕ್ಕೆ ಅತ್ಯಂತ ಅವಶ್ಯಕವಾಗಿದೆ. ಜನಪದದ ಜೀವನ ಪ್ರೀತಿ ನನ್ನ ಎದೆಯಲ್ಲಿ ತುಂಬಿದೆ. ಜನಪದ ಹಾಡುವಾಗ ಅದನ್ನು ಮನಸ್ಸುತುಂಬಿ ಹಾಡಿದಾಗ ಸಿಗುವ ಆನಂದವೇ ಬೇರೆ ಎಂದು ಗಾಯಕ ಕೆ. ಯುವರಾಜ್ ಬಣ್ಣಿಸಿದರು.
ಕಥೆಗಾರ, ಪ್ರಾಧ್ಯಾಪಕ ಮೊಗಳ್ಳಿ ಗಣೇಶ ನಿಧನ
ಖ್ಯಾತ ಕಥೆಗಾರ, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ। ಮೊಗಳ್ಳಿ ಗಣೇಶ್ (63) ಬಹು ಅಂಗಾಗ ವೈಫಲ್ಯದಿಂದ ಭಾನುವಾರ ಬೆಳಗಿನ ಜಾವ ನಗರದ ಎಂ.ಪಿ.ಪ್ರಕಾಶ ನಗರದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು.
ಎಐಡಿಆರ್‌ಎಂ ದಿಂಡದಹಳ್ಳಿ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ
ತಾಲೂಕಿನ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ (ಎಐಡಿಆರ್‌ಎಂ) ದಿಂಡದಹಳ್ಳಿ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಯಿತು.
ತಡೆಗೋಡೆ ಇಲ್ಲದೇ ಅಪಾಯ ಆಹ್ವಾನಿಸುತ್ತಿರುವ ದುರ್ಗಾದೇವಿ ಕೆರೆ ರಸ್ತೆ
ದುರ್ಗಾದೇವಿ ಕೆರೆ ಏರಿಯ ಮೇಲಿನ ರಸ್ತೆ ಬದಿ ತಡೆಗೋಡೆ ಇಲ್ಲದೇ ನಿತ್ಯ ನೂರಾರು ವಾಹನಗಳು ಸಂಚರಿಸುವ ಈ ಮಾರ್ಗ ಅಪಾಯಕ್ಕೆ ಆಹ್ವಾನ ನೀಡುವಂತಿದೆ.
ಸ್ವಂತ ಹಣದಿಂದ ರಸ್ತೆ ನಿರ್ಮಾಣಕ್ಕೆ ಮುಂದಾದ ಚಂದ್ರೇಶ್‌
ಯರದೇಹಳ್ಳಿ ಗ್ರಾಮಕ್ಕೆ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸಲು ರಾಜ್ಯ ಯುವ ಜೆಡಿಎಸ್‌ನ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ಭೂಮಿ ಪೂಜೆ ನೆರವೇರಿಸಿದರು.
ಸಾಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ
ಚಳ್ಳಕೆರೆ ತಾಲೂಕಿನ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘ ಸಾಮೆಗೆ ಪ್ರೋತ್ಸಾಹ ಧನ ಬಿಡುಗಡೆಮಾಡಬೇಕೆಂದು ಒತ್ತಾಯಿಸಿ ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥಗೆ ಮನವಿ ಅರ್ಪಿಸಿದರು.
  • < previous
  • 1
  • ...
  • 765
  • 766
  • 767
  • 768
  • 769
  • 770
  • 771
  • 772
  • 773
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved