ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಕ್ತಿಯೇ ಭಗವಂತನಿಗೆ ಅರ್ಪಿಸುವ ಶ್ರೇಷ್ಠ ಸೇವೆ: ವಿದ್ಯಾಧೀಶ ತೀರ್ಥ ಸ್ವಾಮೀಜಿ
ಮೂಡುವೇಣುಪುರ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನಕ್ಕೆ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ ತಮ್ಮ ಪ್ರಥಮ ಅನುಗ್ರಹ ಭೇಟಿ ನೀಡಿದರು.
ಮಾದಿಗ ಎಂದು ಬರೆಸದಿದ್ದಲ್ಲಿ ಮೀಸಲಾತಿ ಸೌಲಭ್ಯ ಸಿಗರದು
ಮಾದಿಗ ಸಮುದಾಯದವರು ಯಾವುದೇ ಕಾರಣಕ್ಕೂ ಜಾತಿ ಸಮೀಕ್ಷೆಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಬರೆಯಿಸಬಾರದು. ಒಂದು ವೇಳೆ ಹಾಗೆ ಬರೆಸಿದರೂ ಉಪಜಾತಿ ಕಾಲಂನಲ್ಲಿ ಮಾದಿಗ ಎಂದು ಕಡ್ಡಾಯವಾಗಿ ಬರೆಯಿಸಬೇಕು
ಆಕಾಶವಾಣಿಯಲ್ಲಿ ಎಂಸಿಇ ತಂತ್ರಸುಧಾ ಸರಣಿ
ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳನ್ನು ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಡುವ ಸಲುವಾಗಿ ಆಕಾಶವಾಣಿ ಹಾಸನ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ರೂಪಿಸಿರುವ ’ತಂತ್ರಸುಧಾ’ ತಂತ್ರಜ್ಞಾನ ಸರಣಿ ಮೇ ೧೯ರಿಂದ ಸೋಮವಾರ ಹಾಗೂ ಬುಧವಾರ ಬೆಳಗ್ಗೆ ೮.೩೫ಕ್ಕೆ ಪ್ರಸಾರವಾಗಲಿದೆ. ಒಟ್ಟು ಹದಿನೈದು ಕಂತುಗಳನ್ನು ಈ ಸರಣಿ ಒಳಗೊಂಡಿದೆ.
ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ನಿಂದ ಸೂರು ಕೊಡುಗೆ
ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ನ ಸಂಸ್ಥಾಪಕ ಸುನೀಲ್ ಮೆಂಡೋನ್ಸಾ ನೇತೃತ್ವದಲ್ಲಿ ಹಲವಾರು ದಾನಿಗಳ ಸಹಕಾರದೊಂದಿಗೆ ತಾಕೊಡೆಯ ಅಸಹಾಯಕ ದಂಪತಿ ಲಾರೆನ್ಸ್-ಫೆಬಿಲೋಲಾ ಅವರಿಗೆ ಹೊಸಬೆಟ್ಟಿನಲ್ಲಿ ನಿರ್ಮಿಸಿರುವ ನೂತನ ಮನೆ ‘ಬೆಥೆಲ್’ನ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.
ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರುಗೆ ಬಪ್ಪನಾಡಿನಲ್ಲಿ ಗೌರವಾರ್ಪಣೆ
ಮೂಲ್ಕಿ ಸೀಮೆಯ ಸಮಸ್ತರ ಪರವಾಗಿ ಇತ್ತೀಚೆಗೆ ಕರ್ಮಯೋಗಿ ಗೌರವವನ್ನು ಸ್ವೀಕರಿಸಿರುವ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರಿಗೆ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೌರವಾರ್ಪಣೆ ಸಲ್ಲಿಸಲಾಯಿತು.
ಸಿದ್ದು ಸರ್ಕಾರಕ್ಕೆ ಈಗ 2 ವರ್ಷ
ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಆಗಿ ಮೇ 20ಕ್ಕೆ 2 ವರ್ಷ ಸಂದಲಿದೆ. ಈ ನಿಮಿತ್ತ ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ‘ಸಮರ್ಪಣೆ ಸಂಕಲ್ಪ ಸಮಾವೇಶ’ಕ್ಕೆ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದೆ.
ನಲ್ಲೂರಿನಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿಪೂಜೆ
ಚಾಮರಾಜನಗರ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ತಿ.ನರಸೀಪುರದ ನಳಂದ ಬುದ್ಧ ವಿಹಾರದ ಭಂತೇ ಭೋದಿರತ್ನ ಗುದ್ದಲಿಪೂಜೆ ನೆರವೇರಿಸಿದರು.
ಹಟ್ಟಿ ಮಾರಮ್ಮ ನೂತನ ದೇವಾಲಯ ಜೀರ್ಣೋದ್ಧಾರಕ್ಕೆ ಅನುದಾನ
ನುಗ್ಗೇಹಳ್ಳಿ ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ಸಮಿತಿ ಸದಸ್ಯರಿಗೆ 1.50 ಲಕ್ಷ ಅನುದಾನದ ಹಣವನ್ನು ಶಾಸಕರ ಪರವಾಗಿ ನೀಡಿ ಮಾತನಾಡಿದರು. ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣರವರು ವೈಯಕ್ತಿಕವಾಗಿ ಈಗಾಗಲೇ 75 ಸಾವಿರ ಹಣವನ್ನು ನೀಡಿದ್ದಾರೆ. ಇದರ ಜೊತೆಗೆ ಈಗ ಸರ್ಕಾರದಿಂದ 1.50 ಅನುದಾನವನ್ನು ಬಿಡುಗಡೆ ಮಾಡಿಸಿ ದೇವಾಲಯದ ಸಮಿತಿ ಸದಸ್ಯರಿಗೆ ಹಣವನ್ನು ನೀಡಲಾಗಿದೆ ಎಂದರು.
೯/೧೧ ನಕ್ಷೆ ವಿತರಣೆ ಅಧಿಕಾರವನ್ನು ಗ್ರಾ.ಪಂ. ಮರಳಿಸಲು ಸಂಸದ ಕೋಟ ಸಿಎಂಗೆ ಮನವಿ
ಗ್ರಾಮೀಣ ಭಾಗದ ಜನರಿಗೆ ಏಕವಿನ್ಯಾಸದ ನಕ್ಷೆಗಳನ್ನು ಪುನಃ ಹಿಂದಿನಂತೆ ಗ್ರಾಪಂಗಳ ಮೂಲಕವೇ ನೀಡುವ ವ್ಯವಸ್ಥೆ ಮಾಡುವಂತೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಹಿಳೆಯರೇ ಒಂದು ವಿಶ್ವವಿದ್ಯಾನಿಲಯ: ಎಈರಘು
ಚಾಮರಾಜನಗರದ ಜೆಎಸ್ಎಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಜೆಎಸ್ಎಸ್ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಎ.ಈ ರಘು ಸಮಾರೋಪ ಭಾಷಣ ಮಾಡಿದರು.
< previous
1
...
766
767
768
769
770
771
772
773
774
...
12136
next >
Top Stories
ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುತ್ತಾರೆ, ಅವರೇ ದಸರಾ ಉದ್ಘಾಟಿಸುತ್ತಾರೆ
ಡಿಸೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಸರ್ಕಾರ ಪತನ : ಕಾರಜೋಳ
ಜೆಡಿಎಸ್ ಮತ್ತು ಬಿಜೆಪಿಗೆ 150 ಸೀಟು ಬಂದು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ : ನಿಖಿಲ್
ಕಲಬರುಗಿ ರೊಟ್ಟಿಗೆ ಸಹಕಾರ ಸಂಘ ಹುಟ್ಟಿದ್ಹೇಗೆ?
ಮುಂಗಾರಿಗೆ 1 ತಿಂಗಳು : 12 ಜಿಲ್ಲೇಲಿ ಮಳೆ ಕೊರತೆ