• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛ ಭಾರತದ ಕನಸಿನ ಸಾಕಾರಕ್ಕೆ ಸಾರ್ವಜನಿಕರೂ ಕೈಜೋಡಿಸಿ
ಹೊಸಕೋಟೆ: ಮಹಾತ್ಮ ಗಾಂಧೀಜಿಯ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಗ್ರಾಪಂ ಸಿಬ್ಬಂದಿ ಜೊತೆ ಕೈಜೋಡಿಸಬೇಕು ಎಂದು ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್ ತಿಳಿಸಿದರು.
ಆನ್‌ಲೈನ್‌ ಬೆಟ್ಟಿಂಗ್‌: ಕನ್ನಡ ಸಂಘಗಳಕಾರ್ಯಕರ್ತರಿಂದ ಕಚೇರಿಗೆ ಮುತ್ತಿಗೆ
ನಿಷೇಧಿತ ಆನ್‌ಲೈನ್‌ ಬೆಟ್ಟಿಂಗ್‌ ನಡೆಸುತ್ತಿರುವ ಆರೋಪದಡಿ ‘ನಮ್ಮ ಕರ್ನಾಟಕ ಸೇನೆ’ ಯುವ ಘಟಕದ ಕಾರ್ಯಕರ್ತರು ಭಾನುವಾರ ಕೋರಮಂಗಲದ 4ನೇ ಬ್ಲಾಕ್‌ನ ಗೋಲ್ಡನ್‌ ಏಸಸ್‌ ಪೋಕರ್‌ ರೂಮ್‌ ಕಂಪನಿ ಕಚೇರಿಗೆ ನುಗ್ಗಿ ಪೀಠೋಪಕರಣಗಳು ಹಾಗೂ ಗೇಮಿಂಗ್‌ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.
2ನೇ ದಿನ 95024 ಮನೆಗಳ ಸಮೀಕ್ಷೆ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಭಾನುವಾರ 95,024 ಮನೆಗಳನ್ನು ಸಮೀಕ್ಷೆ ಮಾಡಲಾಗಿದ್ದು, ಕಳೆದೆರಡು ದಿನಗಳಲ್ಲಿ 1.19 ಲಕ್ಷ ಮನೆಗಳ ಸಮೀಕ್ಷೆ ಮಾಡಲಾಗಿದೆ.
ವಿಮಾನ ನಿಲ್ದಾಣದ ಮೆಟ್ರೋ ರೈಲಲ್ಲಿ ಲಗೇಜ್‌ ರ್‍ಯಾಕ್‌ ಸೌಲಭ್ಯಕ್ಕೆ ಚಿಂತನೆ
ಮುಂಬರುವ ನಮ್ಮ ಮೆಟ್ರೋ ‘ನೀಲಿ’ ಮಾರ್ಗದ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುವ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಲಗೇಜ್‌ ರ್‍ಯಾಕ್‌ ಸೌಲಭ್ಯ ಕಲ್ಪಿಸಲು ಉದ್ದೇಶಿಸಿದೆ.
ಗುಜರಿ ವಸ್ತುಗಳಿದ್ದ ಗೋದಾಮಿಗೆಬೆಂಕಿ ತಗುಲಿ ಲಕ್ಷಾಂತರ ರು. ನಷ್ಟ
ಬೆಂಕಿ ತಗುಲಿ ಸುಟ್ಟು ಕರಕಲಾದ ಗುಜರಿ ವಸ್ತುಗಳು
ಮುಂದಿನ ವರ್ಷ ವಚನ ವಿವಿ ಸ್ಥಾಪನೆ: ಸಿಎಂ
ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರಿ ಗೌರವಗಳೊಂದಿಗೆ ಟಿಜೆಎಸ್‌ ಜಾರ್ಜ್‌ ಅಂತ್ಯಕ್ರಿಯೆ

  ಹಿರಿಯ ಪತ್ರಕರ್ತ, ಪದ್ಮಭೂಷಣ ಟಿಜೆಎಸ್‌ ಜಾರ್ಜ್ ಅವರ ಅಂತ್ಯಕ್ರಿಯೆ ಭಾನುವಾರ ನಗರದ ಹೆಬ್ಬಾಳದ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜಕೀಯ, ಪತ್ರಿಕೋದ್ಯಮ, ಸಾಹಿತ್ಯ, ವಿವಿಧ ಕ್ಷೇತ್ರಗಳ ಹಲವು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ

ರಮ್ಯಾಗೆ ಕೆಟ್ಟ ಮೆಸೇಜ್‌: ಆರೋಪಿಗಳ ಮೊಬೈಲ್‌ ಪ್ರಯೋಗಾಲಯಕ್ಕೆ ರವಾನೆ
ನಟಿ, ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಹಾಗೂ ಅಶ್ಲೀಲ ಸಂದೇಶದ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ಬಂಧಿಸಲಾಗಿರುವ 12 ಮಂದಿ ಆರೋಪಿಗಳ ಮೊಬೈಲ್‌ಗಳನ್ನು ರಿಟ್ರೀವ್‌ ಮಾಡಲು ಸಿಸಿಬಿ ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ರವಾನಿಸಿದ್ದಾರೆ.
ಡ್ರಗ್ಸ್‌ ವ್ಯಸನಿಗಳೇ ದಂಧೆಕೋರರ ಹಣ ವರ್ಗಕ್ಕೆ ದಾಳ
ಯುವ ಸಮೂಹಕ್ಕೆ ಡ್ರಗ್ಸ್ ರುಚಿ ಹತ್ತಿಸಿ ವ್ಯಸನಿಗಳನ್ನಾಗಿಸುವುದಷ್ಟೇ ಅಲ್ಲ, ದಂಧೆಯ ಹಣ ವರ್ಗಾವಣೆಗೂ ಅವರನ್ನು ಮಾದಕ ವಸ್ತು ಮಾರಾಟ ಜಾಲ ಬಳಸುತ್ತಿರುವ ಆತಂಕಕಾರಿ ಸಂಗತಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ತನಿಖೆಯಲ್ಲಿ ಪತ್ತೆಯಾಗಿದೆ.
ಮತಗಳ್ಳತನದಿಂದ ಅಧಿಕಾರ ಹಿಡಿಯುವವರಿಗೆ ಬುದ್ಧಿ ಕಲಿಸಬೇಕಿದೆ
ವೋಟ್ ಚೋರ್ ಗದ್ದಿ ಚೋಡ್ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಮಾತನಾಡಿದರು.
  • < previous
  • 1
  • ...
  • 769
  • 770
  • 771
  • 772
  • 773
  • 774
  • 775
  • 776
  • 777
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved