• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದರೆ ದಂಡ
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಇನ್ಮುಂದೆ ನಡೆಯುವ ವಿವಿಧ ಬಗೆಯ ಖಾಸಗಿ ಸಭೆ, ಸಮಾರಂಭಗಳ ಕಸ ವಿಲೇವಾರಿ ಮಾಡದೆ ಸಾರ್ವಜನಿಕ ಸ್ಥಳಗಳಲ್ಲಿ ಸುರಿದರೆ ಪುರಸಭೆ ದಂಡ ವಿಧಿಸುತ್ತದೆ. ಸಮಾರಂಭಗಳ ಬಗ್ಗೆ ಅನುಮತಿ ಪಡೆದು, ಶುಲ್ಕ ಭರಿಸಿದರೆ ಪುರಸಭೆಯೇ ಕಸ ವಿಲೇವಾರಿ ಮಾಡಲು ಚಿಂತನೆ ನಡೆಸಿದೆ.
ಸಿಮೆಂಟ್ ಕಾಂಕ್ರೀಟ್ ರಸ್ತೆ, ಚರಂಡಿ ನಿರ್ಮಾಣಕ್ಕೆ ಕ್ರಮ
ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಸಂತ ತೆರೇಸ ದೇವಾಲಯದ ಆವರಣದಲ್ಲಿ ಮಾತೆಮಾರಿಯಮ್ಮ ಗವಿ ನಿರ್ಮಾಣಕ್ಕೆ ಕ್ರೈಸ್ತಧರ್ಮಗುರುಗಳ ಸಮ್ಮುಖದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಹುಲಿ ಸಾವು ಕೇಸ್‌: ಅಧಿಕಾರಿಗಳ ತಲೆದಂಡವಾಗುತ್ತಾ?
ಮಹದೇಶ್ವರ ಮತ್ತು ಕಾವೇರಿ ವನ್ಯಧಾಮಗಳಲ್ಲಿ ಕಳೆದ 4 ತಿಂಗಳಲ್ಲಿ ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಹಾಗೂ ಸರ್ಕಾರದ ನಿರ್ಲಕ್ಷ್ಯ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬಂದಿದೆ.
ಟಿಎಪಿಸಿಎಂಎಸ್ ಚುನಾವಣೆ: ಎಲ್ಲಾ 12 ಸ್ಥಾನಗಳಲ್ಲೂ ಕಾಂಗ್ರೆಸ್‌ಗೆ ಗೆಲುವು
ಶ್ರೀರಂಗಪಟ್ಟಣ ತಾಲೂಕು ಟಿಎಪಿಸಿಎಂಎಸ್ ಚುನಾವಣೆಯಲ್ಲಿ 12 ನಿರ್ದೇಶಕ ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಅಧಿಕಾರ ಚುಕ್ಕಾಣೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಅಭೂತಪೂರ್ವ ಗೆಲುವು
ತೀವ್ರ ಕುತೂಹಲ ಮೂಡಿಸಿದ್ದ ನಾಗಮಂಗಲ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ 7 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 6 ಮಂದಿ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ, ಜೆಡಿಎಸ್‌ಗೆ ತೀವ್ರ ಮುಖಭಂಗವುಂಟು ಮಾಡಿದ್ದಾರೆ.
ಮಹೇಶ್‌ಶೆಟ್ಟಿ ತಿಮರೋಡಿ ಬೆಳೆಯಲು ಬಿಜೆಪಿಗರೇ ಕಾರಣ: ಪಿ.ರವಿಕುಮಾರ್ ವಾಗ್ದಾಳಿ
ಶ್ರೀಮಂಜುನಾಥನ ಶಕ್ತಿ ಎಲ್ಲರಿಗೂ ತಿಳಿದಿದೆ. ಚಕ್ರವ್ಯೂಹ ಈಗ ಯಾವ ರೀತಿ ರಿವರ್ಸ್ ತಿರುಗಿಕೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ವಿರೋಧ ಪಕ್ಷದವರು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅವರ ಸರ್ಕಾರ ಇದ್ದಾಗ ಸರಿಯಾದ ನ್ಯಾಯ ಕೊಡಿಸಿಲ್ಲ. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿದ್ದಾರೆ.
ಶ್ರಮದಾನದ ಮೂಲಕ ಹೊಯ್ಸಳರ ಕಾಲದ ದೇಗುಲದಲ್ಲಿ ಸ್ವಚ್ಛತಾ ಕಾರ್ಯ
ಅಶುಚಿತ್ವ ಸಾಂಕ್ರಾಮಿಕ ರೋಗ, ಅನಾರೋಗ್ಯದ ತಾಣವಾಗಲಿದೆ. ನಮ್ಮ ಸುತ್ತಮುತ್ತಲಿನ ಪರಿಸರ ಶುಚಿತ್ವದೆಡೆಗೆ ಗಮನ ಹರಿಸಿದರೆ ಗ್ರಾಮ ಆರೋಗ್ಯ ಧಾಮವಾಗಲಿದೆ. ನಾಗರೀಕರು ನೈರ್ಮಲ್ಯತೆಗೆ ಸಹಕರಿಸಲು ಜಾಗೃತಿ ಮೂಡಿಸಲು ಅಧಿಕಾರಿಗಳು, ಸಿಬ್ಬಂದಿ ಮುಂದಾಗಬೇಕು.
ಶಿಕ್ಷಕರಲ್ಲಿ ಕೌಶಲ್ಯ ಹೆಚ್ಚಿಸಲು ಕಾರ್ಯಾಗಾರಗಳು ನಿರಂತರವಾಗಿರಬೇಕು: ಮಧು ಜಿ.ಮಾದೇಗೌಡ
ಶಿಕ್ಷಕರ ನಿರಂತರ ಬೆಳವಣಿಗೆ, ಆಧುನಿಕ ಶಿಕ್ಷಣದ ನಿರಂತರವಾಗಿ ಬದಲಾಗುತ್ತಿರುವ ಬೇಡಿಕೆಗಳಿಗೆ ಅನುಗುಣವಾಗಿ ಪರಿಣಾಮಕಾರಿ ಬೋಧನೆ ಮತ್ತು ಯಶಸ್ಸಿಗೆ ವಿದ್ಯಾರ್ಥಿಗಳನ್ನು ಕಲಿಕೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು, ಬೆಳವಣಿಗೆ ಮತ್ತು ಯಶಸ್ಸಿಗೆ ಇಂತಹ ಕಾರ್ಯಾಗರಗಳು ಸಹಕಾರಿಯಾಗಿದೆ.
ನಿವೇಶನ ಹಂಚಿಕೆ ಸಂಬಂಧ ಶಾಸಕರಿಂದ ಖಾಲಿ ನಿವೇಶನ ಸ್ಥಳ ಪರಿಶೀಲನೆ
ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಖಾಲಿ ನಿವೇಶನವನ್ನು ಬಿಪಿಎಲ್ ಚೀಟಿ ಹೊಂದಿರುವ ಬಡವರಿಗೆ ಹಂಚಿಕೆ ಮಾಡಲು ಈಗಾಗಲೇ ಅರ್ಜಿ ಅಹ್ವಾನಿಸಲಾಗಿದೆ. ಶೀಘ್ರದಲ್ಲಿಯೇ ನಿವೇಶನ ಹಂಚಿಕೆ ಮಾಡಲಾಗುವುದು. ಈಗಾಗಲೇ ರಾಜೀವ್‌ಗಾಂಧಿ ವಸತಿ ನಿಗಮದ ಅಧಿಕಾರಿಗಳು ಭೇಟಿ ನೀಡಿ ನಿವೇಶನಕ್ಕೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
ದುಶ್ಚಟಗಳಿಗೆ ದಾಸರಾಗುತ್ತಿರುವ ಯುವಜನಾಂಗ: ನಿಶ್ಚಲಾನಂದನಾಥ ಶ್ರೀಗಳ ಬೇಸರ
ಭಾರತ ಇಂದು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ವೈಜ್ಞಾನಿಕ ಕ್ಷೇತ್ರದಲ್ಲಿ ವಿಶ್ವದ ಎದುರು ವಿಫುಲವಾಗಿ ಬೆಳೆದುನಿಂತಿದೆ. ಇದನ್ನು ಸಹಿಸದ ವಿದೇಶಿ ಶಕ್ತಿಗಳು ನಶೆಯುಕ್ತ ಸಾಮಗ್ರಿಗಳನ್ನು ವಿಮಾನದ ಮೂಲಕ ದೇಶದ ಯುವ ಜನಾಂಗಕ್ಕೆ ತಲುಪಿಸಿ ರೋಗಗ್ರಸ್ಥರನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ.
  • < previous
  • 1
  • ...
  • 771
  • 772
  • 773
  • 774
  • 775
  • 776
  • 777
  • 778
  • 779
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved