• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಕ್ಷಾ ಭೂಮಿ ಯಾತ್ರೆಗೆ ೩೮ ಯಾತ್ರಾರ್ಥಿಗಳ ಪ್ರಯಾಣ
ಈ ಸಂದರ್ಭ ಮಾತನಾಡಿದ ಅವರು, ಬೇರೆ ಬೇರೆ ಧರ್ಮದವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿಯೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಪ್ರತಿ ವ? ಅಕ್ಟೋಬರ್ ತಿಂಗಳಲ್ಲಿ ನಾಗಪುರದಲ್ಲಿ ನಡೆಯುವ ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ದೀಕ್ಷಾ ಯಾತ್ರೆ ಕೈಗೊಳ್ಳುವುದು ವಾಡಿಕೆ. ಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳನ್ನು ಪ್ರತಿ ವರ್ಷವೂ ದೀಕ್ಷಾಯಾತ್ರೆಗೆ ಕಳುಹಿಸಲಾಗುತ್ತಿದೆ. ಈ ವರ್ಷ ಚನ್ನರಾಯಪಟ್ಟಣ ತಾಲೂಕಿನಿಂದ ೩೮ ಹಾಗೂ ಹೊಳೆನರಸೀಪುರದಿಂದ ೫ ಅನುಯಾಯಿಗಳನ್ನು ನಾಗಪುರ ದೀಕ್ಷಾಯಾತ್ರೆಗೆ ಕಳುಹಿಸುತ್ತಿರುವುದಾಗಿ ಅವರು ತಿಳಿಸಿದರು.
ವಿಶ್ವ ಕಂಡಂತಹ ಶ್ರೇಷ್ಠ ಕಾದಂಬರಿಕಾರರಲ್ಲಿ ಭೈರಪ್ಪ ಒಬ್ಬರು
ಡಾ. ಎಸ್ ಎಲ್ ಭೈರಪ್ಪನವರು ಕನ್ನಡ ಸಾಹಿತ್ಯ ಲೋಕದಲ್ಲಿ ಶಾಶ್ವತವಾದ ಹೆಜ್ಜೆ ಗುರುತನ್ನು ಸ್ಥಾಪಿಸಿದ್ದಾರೆ ಎಂದು ಅರಕಲಗೂಡು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುಂದರೇಶ್ . ಡಿ ಉಡುವರೇ ಅಭಿಪ್ರಾಯಪಟ್ಟರು. ಎಸ್ ಎಲ್ ಭೈರಪ್ಪನವರ ಸಾಹಿತ್ಯವನ್ನು ಅರ್ಥ ಮಾಡಿಕೊಂಡವರು ಎಂದೂ ತಪ್ಪನ್ನೆಸುವುದಿಲ್ಲ. ಇವರ ಸಾಹಿತ್ಯ ಹಲವಾರು ಚರ್ಚೆಗೆ ಗ್ರಾಸವಾದರೂ ಕೂಡ ಉತ್ತಮ ವಿಮರ್ಶೆಗೆ ಒಳಗಾಗಿತ್ತು. ಹಾಗಾಗಿಯೇ ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿಯಾಗಿ ಇವರ ಹೆಸರು ಉಳಿದಿದೆ ಎಂದು ನುಡಿದರು.
ಪವರ್ ಲಿಫ್ಟಿಂಗ್‌ ನಮ್ಮನ್ನು ಸದೃಢಗೊಳಿಸುತ್ತದೆ
ಸರಕಾರಿ ನೌಕರರ ಗೃಹ ನಿರ್ಮಾಣ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್ ಮಾತನಾಡಿ, ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳ್ಳುವಂತಹ ಕ್ರೀಡೆ ಪವರ್ ಲಿಫ್ಟಿಂಗ್‌ ಆಗಿದೆ. ಇಂತಹ ಕ್ರೀಡೆ ಹಾಸನ ಜಿಲ್ಲೆಯಲ್ಲಿ ಹೆಚ್ಚು ಬೆಳೆಯಬೇಕು. ದಕ್ಷಿಣ ಕನ್ನಡ ಮತ್ತು ಬೇರೆ ಬೇರೆ ಕಡೆ ಈ ಕ್ರೀಡೆ ಹೆಚ್ಚು ಒಲವಿದೆ. ಈ ಸಂಸ್ಥೆಯು ಇಂತಹ ಕ್ರೀಡೆಯನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಜಿಲ್ಲಾ ಪವರ್‌ ಲಿಫ್ಟಿಂಗ್ ಸಂಸ್ಥೆ ನಡೆಸುತ್ತಿರುವ ೨ನೇ ವರ್ಷದ ಮಹಿಳಾ ಹಾಗೂ ಪುರುಷ ಬೆಂಚ್‌ಪ್ರೆಸ್ ಪವರ್‌ ಲಿಫ್ಟಿಂಗ್ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು.
ಪ್ರಿಕಾಟ್ ಲಿಮಿಟೆಡ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭ
ಕಳೆದ ೧೪ ವರ್ಷಗಳಿಂದ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಿಕಾಟ್ ಲಿಮಿಟೆಡ್ ಸಂಸ್ಥೆಯ ಗುತ್ತಿಗೆ ಕಾರ್ಮಿಕರು ತಮ್ಮ ಸಂಬಳವನ್ನು ಹೆಚ್ಚಿಸಿ, ಉದ್ಯೋಗ ಕಾಯಂ ಮಾಡಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಖಾನೆ ಎದುರು ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬೇಡಿಕೆಗಳನ್ನು ನಿರ್ಲಕ್ಷಿಸಿರುವುದರಿಂದ ಇದೀಗ ಮುಷ್ಕರದ ದಾರಿಯನ್ನು ಹಿಡಿಯಬೇಕಾಯಿತು ಎಂದು ತಿಳಿಸಿದರು. ನಮ್ಮ ಬೇಡಿಕೆಗೆ ಏನಾದರೂ ಸ್ಪಂದನೆ ಕೊಡದಿದ್ದರೇ ಮುಂದಿನ ದಿನಗಳಲ್ಲಿ ನಾನಾ ರೀತಿಯಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ದಾನಗಳಲ್ಲಿ ಶ್ರೇಷ್ಠವಾದುದು ರಕ್ತದಾನ ಎಂದ ಭರತ್ ಕುಮಾರ್
ದಾನಗಳಲ್ಲಿ ಅತ್ಯಂತ ಪ್ರಮುಖವಾದ ದಾನ ರಕ್ತದಾನ. ಇಂದು ಜಿಲ್ಲೆಯಲ್ಲಿ ರಕ್ತದಾನಿಗಳ ಕೊರತೆಯಿಂದ ಸಾಕಷ್ಟು ಜನ ತೊಂದರೆಗೆ ಒಳಗಾಗುತ್ತಿದ್ದಾರೆ ಹಾಗೂ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮುಖಾಂತರ ಸದೃಢವಾದ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಗವರ್ನರ್ ಎಚ್. ಜಿ. ಭರತ್ ಕುಮಾರ್ ತಿಳಿಸಿದರು. ಸರ್ಕಾರಿ ಆಸ್ಪತ್ರೆಯ ಅಧಿಕಾರಿಗಳಾದ ಕೆಂಚೇಗೌಡ ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದನೆ ಮಾಡಲು ಆಗುವುದಿಲ್ಲ, ದಾನಿಗಳಿಂದ ಮಾತ್ರ ಸಂಗ್ರಹಿಸಿದ ರಕ್ತವನ್ನು ಉಪಯೋಗಿಸಬಹುದು ಎಂದರು.
ನೆಟ್‍ವರ್ಕ್ ಸಮಸ್ಯೆಗೆ ಗಣತಿ ತಿರಸ್ಕಾರ : ಪ್ರತಿಭಟನೆ
ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೊಪ್ಪ, ಬರೂರು, ತೆಪ್ಪಗೋಡು, ಮುಳುಕೆರೆ, ಕುಂದೂರು, ಬಸವನಬ್ಯಾಣ, ಪರ್ಸಿಕೊಪ್ಪ, ಇಡುವಳ್ಳಿ, ಮಸೆಕೈಲುಬೈಲು ಇನ್ನೂ ಹಲವಾರು ಗ್ರಾಮಗಳಿಗೆ ಮೊಬೈಲ್‍ನೆಟ್‍ವರ್ಕ್ ಇಲ್ಲದೇ ಜಾತಿಗಣತಿಗೆ ಸ್ಥಳೀಯರು ತಿರಸ್ಕರಿಸಿದ್ದಾರೆ.
ಆರೋಗ್ಯ ದೇವರ ವರವಲ್ಲ, ನಾವೇ ಸಂಪಾದಿಸಬೇಕು: ಡಾ. ಕೆ. ಪ್ರವೀಣ್ ಕುಮಾರ್
ಆರೋಗ್ಯ ಎಂಬುದು ದೇವರು ಕೊಟ್ಟ ವರ ಅಲ್ಲ, ನಾವು ಅದನ್ನು ಸಂಪಾದಿಸಬೇಕು ಎಂದು ಖ್ಯಾತ ವೈದ್ಯ ಡಾ. ಕೆ. ಪ್ರವೀಣ್ ಕುಮಾರ್ ದೇವರಬಾವಿ ಹೇಳಿದರು.
ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕರು
ಅಮೇರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸತತ ಐದನೆಯ ವರ್ಷ ಸ್ಥಾನ ಪಡೆದಿದ್ದಾರೆ.
ಸುರಕ್ಷತಾ ಕ್ರಮ ಪಾಲಿಸಿ ಸುಂದರ ಬದುಕು ಆಸ್ವಾಧಿಸಿ: ಭರತ್
ಜನತೆಯ ಸುರಕ್ಷತೆಗಾಗಿ ರೂಪಿಸಲಾದ ರಸ್ತೆ ಸುರಕ್ಷತಾ ಕಾಯ್ದೆಗಳ ಬಗೆಗಿನ ತೀವ್ರ ಅಸಡ್ಡೆಯಿಂದಾಗಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ದ್ವಿಚಕ್ರ ವಾಹನದಲ್ಲಿನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಜತೆಗೆ ಸಂಚಾರಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸುಂದರ ಬದುಕನ್ನು ಸಂಪೂರ್ಣ ಅಸ್ವಾದಿಸುವಂತೆ ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಭರತ್ ತಿಳಿಸಿದರು.
ಸತತ ಹೋರಾಟದ ಫಲವೇ ಕಾಡುಗೊಲ್ಲರಿಗೆ ಜಾತಿ ಪ್ರಮಾಣಪತ್ರ
ಮಾಗಡಿ: ಕಾಡುಗೊಲ್ಲರ ಸಂಘದಿಂದ ಜಾತಿ ಪ್ರಮಾಣ ಪತ್ರ ಪಡೆಯಲು ಅಧಿಕಾರಿಗಳ ಮೇಲೆ ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಬಮೂಲ್ ನಿರ್ದೇಶಕ ಎಚ್.ಎನ್.ಅಶೋಕ್‌ ಸತತ ಒತ್ತಡ ಹಾಕಿದ ಪರಿಣಾಮ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ಸಿಕ್ಕಿದೆ ಎಂದು ತಾಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ಬಸವೇನಹಳ್ಳಿ ಸುರೇಶ್ ತಿಳಿಸಿದರು.
  • < previous
  • 1
  • ...
  • 772
  • 773
  • 774
  • 775
  • 776
  • 777
  • 778
  • 779
  • 780
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved