• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೇಷ್ಮೆ ನೂಲು ಬಿಡಿಸುವ ಘಟಕ ಉದ್ಘಾಟನೆ
ಬೆಂಡೆಕೆರೆ ಗ್ರಾಮದಲ್ಲಿ ‘ಮೆರಾಜ್ ಟ್ರೇಡರ್ಸ್’ ಸಂಸ್ಥೆಯ ಸ್ವಯಂಚಾಲಿತ ರೇಷ್ಮೆ ನೂಲು ಬಿಡಿಸುವ ಘಟಕದ ಭವ್ಯ ಉದ್ಘಾಟನಾ ಸಮಾರಂಭವು ಭಾನುವಾರ ಜರುಗಿತು. ಘಟಕದ ಉದ್ಘಾಟನೆಯನ್ನು ಶಾಸಕ ಹಾಗೂ ಗೃಹ ಮಂಡಳಿಯ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೆರವೇರಿಸಿದರು. ರೈತರು ರೇಷ್ಮೆಯ ಜೊತೆಗೆ ವಾಣಿಜ್ಯ ಬೆಳೆಗಳತ್ತಲೂ ಗಮನಹರಿಸಿ ಆದಾಯದ ಮಾರ್ಗಗಳನ್ನು ವಿಸ್ತರಿಸಬೇಕು. ರೈತರ ಸಮಸ್ಯೆಗಳಿಗೆ ಸರ್ಕಾರ ಹಾಗೂ ಅಧಿಕಾರಿಗಳು ಸಂವಾದದ ಮೂಲಕ ಪರಿಹಾರ ಕಂಡುಹಿಡಿಯಲು ಬದ್ಧರಾಗಿದ್ದಾರೆ ಎಂದು ಹೇಳಿದರು.
ಕೆಕೆಆರ್‌ಡಿಬಿಯಿಂದ ಕೊಪ್ಪಳದಲ್ಲಿ ಅಭಿವೃದ್ಧಿ ಪರ್ವ: ಡಾ. ಅಜಯ್‌ ಧರ್ಮಸಿಂಗ್‌
Development in Koppal from KKRDB: Dr. Ajay Dharmasingh
ಆಕಾಶ ಭವನ ಮತ್ತು ಆಶ್ರಮ ಉದ್ಘಾಟಿಸಿದ ಸಚಿವ ಕೆಎಚ್ ಮುನಿಯಪ್ಪ
ಗ್ರಾಮವನ್ನು ರಾಮರಾಜ್ಯವನ್ನಾಗಿಸುವಲ್ಲಿ ಮಂಜುನಾಥ್‌ರ ಕಾರ್ಯ ಸಾಕಾರವಾಗಲಿದೆ. ಅಭಿವೃದ್ಧಿ ಕಾರ್ಯಕ್ರಮಗಳು ಸೇರಿದಂತೆ ಸ್ವಚ್ಛತಾ ಅಭಿಯಾನ, ಯೋಗ ಆರೋಗ್ಯ ಶಿಬಿರಗಳು ಇತ್ಯಾದಿಗಳನ್ನು ನೀಡುತ್ತಿರುವುದು ಶ್ಲಾಘನೀಯ ವಿಚಾರವೆಂದರು.
ಜಾತಿ ಸಮೀಕ್ಷೆಯಲ್ಲಿ ಮಾದಿಗ ಎಂದೇ ನಮೂದಿಸಿ: ಡಾ.ವೈ.ಕೆ.ಬಾಲಕೃಷ್ಣ
ಕರ್ನಾಟಕದಲ್ಲಿನ ಜನರ ಸಾಮಾಜಿಕ, ಆರ್ಥಿಕ ನ್ಯಾಯ ಒದಗಿಸಲು ಸಂವಿಧಾನದ ಆಶಯದಂತೆ ಹಿಂದುಳಿದವರ ಬಗ್ಗೆ ತಿಳಿಯಲು ಸಮೀಕ್ಷೆ ಮಾಡುತ್ತಿರುವುದನ್ನು ನಾವು ಸ್ವಾಗತಿಸುತ್ತೇವೆ.
2028ಕ್ಕೆ ಹಿಂದೂ ಸರ್ಕಾರ ಬರಲಿದೆ, ಆಗ ನಾನೇ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್
ಬಾಬಾ ಸಾಹೇಬರು ದೇಶ ವಿಭಜನೆ ಆದಾಗ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ, ಪಾಕಿಸ್ತಾನದ ಹಿಂದೂ ಭಾರತಕ್ಕೆ ಬರಲಿ ನಂತರ ದೇಶ ವಿಭಜನೆ ಮಾಡೋಣ ಅಂತ ಹೇಳಿದ್ದರು. ಆದರೆ ಅಧಿಕಾರ ಹಿಡಿಯಲು ದೇಶವನ್ನು ಒಡೆದು ಒಬ್ಬ ಪ್ರಧಾನಿ ಆದ, ಮತ್ತೊಬ್ಬ ರಾಷ್ಟ್ರಪಿತ ಆದ ಎಂದು ಗಾಂಧಿ, ನೆಹರು ವಿರುದ್ಧವೂ ಕಿಡಿ ಕಾರಿದರು.
ಮಹಾತ್ಮ ಗಾಂಧೀಜಿಯದ್ದು ಸ್ವಾರ್ಥರಹಿತ ಹೋರಾಟ: ಮುರುಳೀಧರ ಹಾಲಪ್ಪ
ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ, ಸಂವಿಧಾನಾತ್ಮಕ ಹಕ್ಕುಗಳು ಮಹಾತ್ಮಗಾಂಧಿ ಅವರ ಹೋರಾಟದಿಂದ ದೊರೆತ ಪ್ರತಿಫಲಗಳು.
ಮಾದಕ ವ್ಯಸನದಿಂದ ದೂರವಿರಲು ಕ್ರೀಡೆ ಸಹಕಾರಿ : ತಮ್ಮಯ್ಯ
ಚಿಕ್ಕಮಗಳೂರು, ಮಾದಕ ವ್ಯಸನದಿಂದ ದೂರವಿರಲು ಕ್ರೀಡೆ ಸಹಕಾರಿ. ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಿನ ಮಹತ್ವ ಕೊಡದೇ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಮಾಜಕ್ಕೆ ಮಾದರಿ ಪ್ರಜೆಯಾಗಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಮಕ್ಕಳಿಗೆ ಮೌಲ್ಯಯುತ ಬದುಕು ಕಟ್ಟಿಕೊಡುವುದರಲ್ಲಿ ಪಾಲಕರು ವಿಫಲ
ಹೊಸದುರ್ಗ ತಾಲೂಕಿನ ಜೋಡಿ ತುಂಬಿನಕೆರೆ ಗ್ರಾಮದಲ್ಲಿ ನಡೆದ ಶತಾಯುಷಿ ಗುತ್ಯಮ್ಮನವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಈಶ್ವರಾನಂದ ಪುರಿ ಸ್ವಾಮೀಜಿಗೆ ಗುರುವಂದನೆ ಸಲ್ಲಿಸಲಾಯಿತು.
ಕುಸ್ತಿ ಪಂದ್ಯಗಳನ್ನು ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು
ತರೀಕೆರೆ: ಶ್ರೀ ಗುರು ರೇವಣಸಿದ್ದೇಶ್ವರ ಕುರುಬರ ಸಮಾಜ ಹಾಗೂ ಗರಡಿ ಕುಸ್ತಿ ಸಂಘ, ಪುರಸಭೆಯಿಂದ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಬಯಲು ಜಂಗೀ ಕುಸ್ತಿ ಪಂದ್ಯಾವಳಿ ಕೊನೆಯ ದಿನವಾದ ಭಾನುವಾರ ಕ್ರೀಡೆ ನೋಡಲು ಪಟ್ಟಣ ಮತ್ತು ಹೊರ ಊರುಗಳಿಂದ ಅಪಾರ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ಆತ್ಮಹತ್ಯೆಯಲ್ಲ, ಕೊಲೆ: ಪಾಲಕರ ಆರೋಪ, ಪ್ರತಿಭಟನೆ
Not suicide, but murder: Parents' allegations, protest
  • < previous
  • 1
  • ...
  • 774
  • 775
  • 776
  • 777
  • 778
  • 779
  • 780
  • 781
  • 782
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
60 ಅಡಿ ಆಳದ ಕಾಲುವೆಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved