• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಕ್ಷೇತ್ರದಲ್ಲಿ ಎಐ ಸ್ವಾಗತಿಸಲು ಸಜ್ಜಾದ ಸತ್ಯಸಾಯಿ ಸಂಸ್ಥೆ: ಶ್ರೀ ಮಧುಸೂದನ ಸಾಯಿ
ಒಬ್ಬನೇ ರೋಗಿಯನ್ನು ವೈದ್ಯರು ಮತ್ತು ಎಐ ಮೂಲಕ ತಪಾಸಣೆಗೆ ಒಳಪಡಿಸಲಾಯಿತು. ಎಐ ಮಾಡಿದ ಶಿಫಾರಸು ವೈದ್ಯರು ಮಾಡಿದ ಶಿಫಾರಸಿಗೆ ಶೇ. 95ರಷ್ಟು ಹೋಲಿಕೆಯಾಗಿತ್ತು. ಎಲ್ಲ ವೈದ್ಯಕೀಯ ಶಿಷ್ಟಾಚಾರಗಳನ್ನು ಎಐ ಸಹ ಪಾಲಿಸಿತ್ತು. ರೋಗಿ ಮತ್ತು ವೈದ್ಯಕೀಯ ವ್ಯವಸ್ಥೆಯ ನಡುವೆ ಇರುವ ಹಲವು ಅಂತರಗಳನ್ನು ಕಡಿಮೆ ಮಾಡಲು ಮಾನವೀಯ ನೆಲೆಗಟ್ಟಿನ ತಂತ್ರಜ್ಞಾನವು ನೆರವಾಗಲಿದೆ.
ದಾಂಪತ್ಯದ ಜ್ಯೋತಿ ಬೆಳಗಲು ಪ್ರೀತಿ ತೈಲ ಅಗತ್ಯ
ಮುರುಘಾಮಠದಲ್ಲಿ ಭಾನುವಾರ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ನೂತನ ವಧೂವರರಿಗೆ ಸೇವಾಲಾಲ್ ಸ್ವಾಮೀಜಿ, ಮುರುಘೇಂದ್ರ ಸ್ವಾಮೀಜಿ ಪುಷ್ಪವೃಷ್ಟಿಗೈದು ಹರಸಿದರು.
ಮಹನೀಯರ ಸಾಧನೆ ಸಾರ ಅನುಸರಿಸಿ
ರಾಜೇಂದ್ರ ಶ್ರೀಗಳು ಕಾರುಣ್ಯ ಮೂರ್ತಿಗಳು. ಶಾಂತಿ ಸಹನೆ, ಮಾತೃ ಹೃದಯ ಉಳ್ಳವರಾಗಿದ್ದ ಶ್ರೀಗಳು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಮ್ಮ ತನು-ಮನ-ಧನವನ್ನೇ ಮುಡಿಪಾಗಿಟ್ಟಿದ್ದರು.
ಜಾನಪದ ಲೋಕದಲ್ಲಿ ದಸರಾ ಬನ್ನಿ ಪೂಜೆ ಸಂಪನ್ನ
ರಾಮನಗರ: ನಗರದ ಜಾನಪದ ಲೋಕದಲ್ಲಿ ದಸರಾ ಪ್ರಯುಕ್ತ ಬನ್ನಿ ಮುಡಿಯುವ ಕಾರ್ಯಕ್ರಮ ಸಂಪನ್ನಗೊಂಡಿತು.
ಶ್ರೀ ಗುರು ರೇವಣಸಿದ್ದೇಶ್ವರ ಕುಸ್ತಿ ಸಂಘಕ್ಕೆ ಬೆಳ್ಳಿಗದೆ ಹಸ್ತಾಂತರ
ತರೀಕೆರೆ, ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗೆ ಬಹುಮಾನವಾಗಿ ನೀಡುವ ಪ್ರತಿಷ್ಠಿತ ಬೆಳ್ಳಿಗದೆಯನ್ನು ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆಯಿಂದ ಕುಸ್ತಿ ಸಂಘದ ಅಧ್ಯಕ್ಷ ಟಿ.ಎಸ್.ರಮೇಶ್ ಗೆ ಹಸ್ತಾಂತರಿಸಲಾಯಿತು.
ಸಮುದಾಯ ಅಭಿವೃದ್ಧಿಗೆ ಗುರುಗಳ ಮಾರ್ಗದರ್ಶನ ಅಗತ್ಯ
ಹೊಸಕೋಟೆ: ಯಾವುದೇ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಆಯಾ ಸಮುದಾಯದ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಶ್ರೀ ತರಳಬಾಳು ವಿದ್ಯಾಸಂಸ್ಥೆಯಿಂದ ಗ್ರಾಮೀಣರಿಗೆ ಶೈಕ್ಷಣಿಕ ಸೌಲಭ್ಯ: ವೀರಣ್ಣ ಎಸ್.ಜತ್ತಿ
ತರೀಕೆರೆಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ನೂರಾರು ಶಾಲಾ ಕಾಲೇಜುಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಿ, ಜನರಿಗೆ ಶೈಕ್ಷಣಿಕ ಸೌಲಭ್ಯ ನೀಡುತ್ತಿದೆ ಇದು ಹಿರಿಯ ಲಿಂಗೈಕ್ಯ ಶ್ರೀಗಳ ತ್ಯಾಗದ ಮನೋಭಾವ ಎಂದು ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ವಿಶೇಷ ಅಧಿಕಾರಿ ವೀರಣ್ಣ ಎಸ್. ಜತ್ತಿ ಹೇಳಿದ್ದಾರೆ.
ದಸರಾ ಕೇಕ್ ಶೋಗೆ ಮಕ್ಕಳು, ಅನಾಥರು, ಹಿರಿಯ ನಾಗರಿಕರಿಗೆ ಉಚಿತ ಪ್ರವೇಶ

ನಗರದಲ್ಲಿ ದಸರಾ ಕೇಕ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ವಿಶೇಷ ಆಕರ್ಷಣೆಯಾಗಿ ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ ನೀಡಲಾಗಿದೆ

ಜಿಲ್ಲಾದ್ಯಂತ 10 ವರ್ಷದಲ್ಲಿ 11 ಕಾಡಾನೆಗಳ ಸಾವು
ರಾಮನಗರ: ಆಹಾರ ಅರಸಿ ಕಾಡಂಚಿನ ಗ್ರಾಮಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳು ವಿದ್ಯುತ್ ಆಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಮುಂದುವರೆದಿರುವುದು ಆತಂಕಕ್ಕೆ ಕಾರಣ‍ವಾಗಿದೆ.
ವೈದ್ಯರು-ಫಾರ್ಮಾಸಿಸ್ಟ್‌ಗಳು ಒಟ್ಟಾಗಿ ಕೆಲಸ ಮಾಡಿದರೆ ಉತ್ತಮ ಸೇವೆ
ರಾಮನಗರ: ನಾಗರಿಕರ ಆರೋಗ್ಯ ಸುಧಾರಣೆ ವಿಚಾರದಲ್ಲಿ ವೈದ್ಯರು ಮತ್ತು ಫಾರ್ಮಾಸಿಸ್ಟ್‌ಗಳು ಒಟ್ಟಾಗಿ ಕೆಲಸ ಮಾಡುವುದರಿಂದ ಉತ್ತಮ ಸೇವೆ ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಹೇಳಿದರು.
  • < previous
  • 1
  • ...
  • 775
  • 776
  • 777
  • 778
  • 779
  • 780
  • 781
  • 782
  • 783
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
60 ಅಡಿ ಆಳದ ಕಾಲುವೆಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved