• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು, ಮಂಡ್ಯದಲ್ಲಿಯೋಧರಿಗಾಗಿ ಪ್ರಾರ್ಥನೆ

  ಆಪರೇಷನ್‌ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರ ಒಳಿತಿಗಾಗಿ ಭಾನುವಾರ ಮೈಸೂರು ಮತ್ತು ಮಂಡ್ಯಗಳಲ್ಲಿ ಯೋಧರಿಗಾಗಿ ಪ್ರಾರ್ಥನೆಗಳು ನಡೆದವು.

ಇತಿಹಾಸ ಪುಟ ಸೇರಲಿರುವ ಹೊನ್ನಾಳಿಯ ಶಾಂತ ಥಿಯೇಟರ್‌
ಪಟ್ಟಣದ ಶಾಂತ ಚಿತ್ರಮಂದಿರ ಕಳೆದ ನಾಲ್ಕು ದಶಕಗಳಿಂದ ಹೊನ್ನಾಳಿ ಪಟ್ಟಣ, ತಾಲೂಕಿನ ಗ್ರಾಮಗಳ ಜನತೆಗೆ ಮನರಂಜನೆ ಕೇಂದ್ರವಾಗಿದ್ದ ಶಾಂತ ಚಿತ್ರಮಂದಿರ ಇದೀಗ ಕೆಡವಲಾಗುತ್ತಿದ್ದು ಹೊನ್ನಾಳಿ ತಾಲೂಕಿನ ಜನತೆಗೆ ಶಾಂತ ಚಿತ್ರಮಂದಿರ ಇನ್ನು ಕೇವಲ ನೆನಪು ಮಾತ್ರವಾಗಲಿದೆ.
ವರವಿ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಮೂರು ಕೋಟಿ ರು. ಭರವಸೆ
ರಾಜ್ಯದ ಪ್ರಮುಖ ಕೋಮು ಸೌಹಾರ್ದ ಕ್ಷೇತ್ರವೆಂದೇ ಖ್ಯಾತವಾಗಿರುವ ಶಿರಹಟ್ಟಿ ತಾಲೂಕಿನ ವರವಿ ಶ್ರೀ ಮೌನೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅಂದಾಜು 3 ಕೋಟಿ ಅನುದಾನವನ್ನು ಒದಗಿಸಲಾಗುವುದೆಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಭರವಸೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಿಸಿ: ಶಾಸಕ ಕಂದಕೂರ ಆಗ್ರಹ
Appoint teachers in Kalyan Karnataka: MLA Kandakura demands
ಡೆಂಘೀ, ಚಿಕುನ್ ಗುನ್ಯಾ, ಮಲೇರಿಯಾ ನಿಯಂತ್ರಣ ಎಲ್ಲರ ಜವಾಬ್ದಾರಿ: ಡಾ.ರವೀಂದ್ರ ಬಿ.ಗೌಡ ಸಲಹೆ
ಸೊಳ್ಳೆಗಳ ಉತ್ಪತ್ತಿ ತಾಣವಾದ ಸಿಮೆಂಟ್ ತೊಟ್ಟಿಗಳು, ಟೈರ್ ಗಳು, ಬ್ಯಾರೆಲ್ ಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೆಂಘೀ ಮತ್ತು ಚಿಕುನ್ ಗುನ್ಯಾ, ಮಲೇರಿಯಾ ಹರಡುವ ಸೊಳ್ಳೆಗಳು ಯಥೇಚ್ಛವಾಗಿ ಉತ್ಪತ್ತಿಯಾಗುತ್ತವೆ ಎಂದು ಎಚ್ಚರಿಸಿದರು.
ಸಹಕಾರ ಕ್ಷೇತ್ರಕ್ಕೂ ಶಾಸಕ ಗಣೇಶ್‌ ಪ್ರಸಾದ್ ಹೆಜ್ಜೆ
ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಶಾಸಕರನ್ನೇ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಇತ್ತೀಚಗೆ ಸಿಎಂ ಸೂಚನೆ ನೀಡಿದ್ದಾರೆ.
ಸಾಗರದಲ್ಲಿ ಇಂದು ವಿಜಯ ಸಿಂದೂರ ತಿರಂಗಯಾತ್ರೆ
ನಾಗರಿಕ ವೇದಿಕೆ ವತಿಯಿಂದ ಮೇ. ೧೯ರ ಸೋಮವಾರ ಸಂಜೆ ೪ಕ್ಕೆ ಪಟ್ಟಣದಲ್ಲಿ ಬೃಹತ್ ವಿಜಯ ಸಿಂದೂರ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್.ಹಾಲಪ್ಪ ತಿಳಿಸಿದರು.
ಸುಗಮ ಸಂಗೀತ ಕಲಿಕಾ ಶಿಬಿರಕ್ಕೆ ವರ್ಣರಂಜಿತ ತೆರೆ
ಎರಡು ದಿನಗಳಲ್ಲಿ ಹತ್ತು ಹಾಡುಗಳನ್ನು ಕಲಿಸಿ, ಹಾಡಿಸಲಾಯಿತು. ಸಂಜೆ ಸಮಾರೋಪದಲ್ಲಿ ಎಲ್ಲರಿಗೂ ಪ್ರಮಾಣಪತ್ರ ನೀಡಲಾಯಿತು.
ಚಕೋರ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮಗಳು ಎಲ್ಲೆಡೆ ಪಸರಿಸಲಿ-ಸುಧಾ
ಕನ್ನಡ ಸಾಹಿತ್ಯ ಲೋಕಕ್ಕೆ ಜಿಲ್ಲೆಯು ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀದಿದೆ. ಅಂತಹ ಭವ್ಯ ಪರಂಪರೆಯ ಇತಿಹಾಸವನ್ನು ಅವಲೋಕನ ಮಾಡಿ ಅದನ್ನು ಇನ್ನಷ್ಟು ಪ್ರಸಾರ ಮಾಡುವ ಕೆಲಸವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರಿನ ಚಕೋರ ಸಾಹಿತ್ಯ ವಿಚಾರ ವೇದಿಕೆ ಗದಗ ಇದರ ವತಿಯಿಂದ ಗದಗ ಜಿಲ್ಲೆಯ ಎಲ್ಲೆಡೆ ಪಸರಿಸುವ ಕಾರ್ಯ ನಿರಂತರ ನಡೆಯುವಂತಾಗಲಿ ಎಂದು ಸಾಹಿತಿ ಸುಧಾ ಹುಚ್ಚಣ್ಣವರ ಹೇಳಿದರು.
ಕಾಲುಸಂಕದ ಹೊರತು ಚಟ್ಕುಣಿ ಗ್ರಾಮಕ್ಕೆ ದಾರಿಯೇ ಇಲ್ಲ
ಶೃಂಗೇರಿ , ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ, ಸುವರ್ಣ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಿಕೊಂಡರೂ ಇಲ್ಲಿನ ಗ್ರಾಮಸ್ಥರು ಕಾಲುಸಂಕದಲ್ಲಿಯೇ ಓಡಾಡುತ್ತಿದ್ದಾರೆ. ಬೇರೆ ಸೇತುವೆಯೂ ಇಲ್ಲ. ಅಡಕೆ ಮರದ ತುಂಡುಗಳು, ಮರದ ದಿಮ್ಮಿಗಳು, ಬೀಳು, ಮರದ ಕಂಬಗಳಿಂದ ಸ್ವಯಂ ನಿರ್ಮಿತ ಕಾಲು ಸಂಕದ ಮೇಲೆ ನಿತ್ಯ ಗ್ರಾಮಸ್ಥರ ಓಡಾಟ. ಆದರೂ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ, ಸರ್ಕಾರವಾಗಲೀ ಇತ್ತ ಕಣ್ಣು ಹಾಯಿಸಿಯೇ ಇಲ್ಲ.
  • < previous
  • 1
  • ...
  • 775
  • 776
  • 777
  • 778
  • 779
  • 780
  • 781
  • 782
  • 783
  • ...
  • 12154
  • next >
Top Stories
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುತ್ತಾರೆ, ಅವರೇ ದಸರಾ ಉದ್ಘಾಟಿಸುತ್ತಾರೆ
ಡಿಸೆಂಬರ್‌ ಅಂತ್ಯಕ್ಕೆ ಕಾಂಗ್ರೆಸ್ ಸರ್ಕಾರ ಪತನ : ಕಾರಜೋಳ
ಜೆಡಿಎಸ್‌ ಮತ್ತು ಬಿಜೆಪಿಗೆ 150 ಸೀಟು ಬಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ : ನಿಖಿಲ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved