• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಾದ್ಯಂತ ಮತ್ತೆ ಅಬ್ಬರಿಸಿದ ಮಳೆ
ಅಕಾಲಿಕ ಮಳೆಗೆ ಹಲವು ಗ್ರಾಮಗಳಲ್ಲಿನ ಕೆರೆಗಳ ಕೋಡಿ ಒಡೆದು ಕೃಷಿ ಜಮೀನು ಜಲಾವೃತಗೊಂಡಿದೆ. ಕೆಲವು ಗ್ರಾಮಗಳ ಸಂಪರ್ಕ ಕೂಡ ಕಡಿತಗೊಂಡಿದೆ. ಮನೆಗಳಿಗೂ ಕೂಡ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈಗಾಗಲೇ ಕಟಾವಿಗೆ ಬಂದಿರುವ ಮೆಕ್ಕೆಜೋಳ ಬೆಳೆ ಹಾಗೂ ಕಟಾವು ಮಾಡಿರುವ ಜೋಳದ ಅವಕ ಮಳೆ ನೀರಿಗೆ ಆಹುತಿಯಾಗಿ ರೈತರ ಕಣ್ಣಲ್ಲಿನೀರು ತರಿಸಿದೆ. ಅಲ್ಲದೆ ಈಗಾಗಲೇ ಕೈಗೊಂಡಿರುವ ಕೆರೆ ಅಚ್ಚುಕಟ್ಟು ಪ್ರದೇಶದ ಭತ್ತ ಬೆಳೆ ಕೂಡ ಜಲಾವೃತಗೊಂಡಿರುವುದು ಕಂಡುಬಂದಿದೆ. ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿನ ಫಸಲಿಗೆ ಬಂದಿರುವ ಅಡಿಕೆ, ಬಾಳೆ, ತೆಂಗು, ತರಕಾರಿ ಬೆಳೆಗಳು ಹಾಗೂ ಹೂ ತೋಟಗಾರಿಕೆ ಬೆಳೆಗಳ ಪ್ರದೇಶಕ್ಕೆ ನೀರು ನುಗ್ಗಿದೆ.
ರಾಷ್ಟ್ರೀಯತೆಗಾಗಿ ಜೀವನ ಸಮರ್ಪಣೆ ಸ್ವಯಂ ಸೇವಕರ ಗುಣ
ಪ್ರಚಾರ, ಪ್ರಶಂಸೆ ಬಯಸದೇ ರಾಷ್ಟ್ರೀಯತೆಗಾಗಿ ಜೀವನ ಸಮರ್ಪಣೆ ಮಾಡುವುದೇ ನೈಜ ಸ್ವಯಂ ಸೇವಕರ ಗುಣವಾಗಿದೆ. ಡಿಸೆಂಬರ್ 7ರಿಂದ ಡಿ.28 ರವರೆಗೂ ಎಲ್ಲರ ಮನೆ ಮನಗಳನ್ನು ನಮ್ಮ ಸಂಘದ ಸ್ವಯಂ ಸೇವಕರು ತಲುಪಬೇಕು. ಜೊತೆಗೆ ಜ.18ರಿಂದ 2026ರ ಫೆ.11ರಂದು ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಆರ್‌ಎಸ್‌ಎಸ್‌ ಸಹ ಕಾರ್ಯವಾಹ ಶಿವಮೊಗ್ಗದ ಮಧುಕರ್‌ಜೀ ಹೇಳಿದ್ದಾರೆ.
ಆರ್‌ಎಸ್‌ಎಸ್ ಗಣವೇಷಧಾರಿಗಳಿಂದ ಆಕರ್ಷಕ ಪಥಸಂಚಲನ
ಭಾರತ ಮಾತೆ ಹಾಗೂ ಹಿಂದೂ ಸಂಘಟನೆ ಪರ ಘೋಷಣೆಗಳನ್ನು ಕೂಗುತ್ತಾ ಗಣವೇಷಧಾರಿಗಳು ಕೆಲ ಬಡಾವಣೆಗಳಿಗೆ ಆಗಮಿಸಿದಾಗ ಅಭಿಮಾನಿಗಳು ಹೂಮಳೆ ಸುರಿಸಿ ಆತ್ಮೀಯ ಸ್ವಾಗತ ಕೋರಿದರು.
ಇಂದಿನಿಂದ ಶ್ರೀ ಹಿಂಡಿಮಾರಮ್ಮನ ಜಾತ್ರಾ ಮಹೋತ್ಸವ
ತಾಲೂಕಿನ ಪ್ರಸಿದ್ಧ ಐತಿಹಾಸಿಕ ಅಗರ-ಮಾಂಬಳ್ಳಿ ಗ್ರಾಮದ ಶ್ರೀ ಹಿಂಡಿಮಾರಮ್ಮನ ಜಾತ್ರಾ ಮಹೋತ್ಸವವು ಮಂಗಳವಾರದಂದು ಆರಂಭಗೊಳ್ಳಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಗರ ನಾಡುದೇಶದ ಗೌಡರಾದ ಬಿ. ಪುಟ್ಟಸುಬ್ಬಣ್ಣ ಮಾಹಿತಿ ನೀಡಿದರು.
ಗೌರವಯುತ ಬದುಕಿಗಾಗಿ ಮದ್ಯಸೇವನೆ ತೊರೆಯಿರಿ
ಮದ್ಯವ್ಯಸನಕ್ಕೊಳಗಾದ ಬಹುತೇಕರ ಕುಟುಂಬಗಳ ಮನ - ಮನೆಗಳಲ್ಲಿ ನೆಮ್ಮದಿ ಹಾಳಾಗುತ್ತದೆ. ಸಮಾಜದ ಸದೃಢತೆಗೆ ಉತ್ತಮ ಸಂಸಾರದ ಬದುಕು ಕಟ್ಟಿಕೊಳ್ಳಲು ಕುಡಿತದಂತಹ ಚಟದಿಂದ ದೂರವಾಗಿ ಗೌರವಯುತವಾಗಿ ಬದುಕನ್ನು ಕಟ್ಟಿಕೊಳ್ಳಿ ಎಂದು ಹಾಸನ ಅದಿಚುಂಚನಗಿರಿ ಮಠದ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು. 8ನೇ ದಿವಸದ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಸಕರು ಎ. ಮಂಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಪ್ತ ವ್ಯಸನಗಳಲ್ಲಿ ಮದ್ಯವ್ಯಸನ ಬಹಳ ಕೆಟ್ಟದಾಗಿದ್ದು, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಪಣ ತೊಟ್ಟು ದುಶ್ಚಟಗಳನ್ನು ದೂರಮಾಡಬೇಕು ಎಂದರು.
ಜಾತ್ರೆ ನಂತರ ಗೋಲ್ಡ್‌ ಪಾಸ್‌ ಅಕ್ರಮ ಬಹಿರಂಗ ಮಾಡುವೆ
ದೇವಿ ದರ್ಶನ ವ್ಯವಸ್ಥೆ ಶಿಸ್ತಿನ ಮತ್ತು ಕ್ರಮಬದ್ಧ ರೀತಿಯಲ್ಲಿ ನಡೆದರೂ, ಪಾಸ್ ಹಂಚಿಕೆ ವಿಚಾರದಲ್ಲಿ ಗಂಭೀರ ಅಕ್ರಮಗಳು ನಡೆದಿವೆ ಎಂದು ದೂರಿದರು. ಹಿಂದಿನ ವರ್ಷಗಳಲ್ಲಿ ಬಳಸುತ್ತಿದ್ದ ವಿಐಪಿ ಹಾಗೂ ವಿಐಐಪಿ ಪಾಸ್ ವ್ಯವಸ್ಥೆಯನ್ನು ಈ ಬಾರಿ ರದ್ದುಮಾಡಿ "ಗೋಲ್ಡನ್ ಪಾಸ್ " ಎಂಬ ಹೊಸ ಕ್ರಮವನ್ನು ಪ್ರಯೋಗ ಮಾಡಲಾಗಿದೆ, ಇದಕ್ಕೆ ಆರಂಭದಲ್ಲಿ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದರೂ, ಈಗ ಅದೇ ವ್ಯವಸ್ಥೆ ವಿವಾದಕ್ಕೆ ಕಾರಣವಾಗಿದೆ ಎಂದು ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹೇಳಿದರು.
ಬೇಲೂರು ತಾಲೂಕಲ್ಲಿ ಬಿಡದೇ ಸುರಿದ ಮಲೆ
ಕಳೆದ ವಾರದಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹೆಬ್ಬಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪಶು ಆಸ್ಪತ್ರೆ ಆವರಣ ಜಲಾವೃತವಾಗಿದ್ದು ವಿದ್ಯಾರ್ಥಿಗಳು ಹಾಗೂ ಪಶುಪಾಲಕರು ಗ್ರಾಮ ಪಂಚಾಯತಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಕಟ್ಟಡ ಜೀರ್ಣಾವಸ್ಥೆಯಲ್ಲಿದ್ದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿಯವರು ಕುಂಟುನೆಪ ಹೇಳಿ ಕೈತೊಳೆದುಕೊಳ್ಳುತ್ತಿದ್ದಾರೆ ಹೊರತು ಶಾಶ್ವತ ಪರಿಹಾರಕ್ಕೆ ಸಂಬಂಧ ಪಟ್ಟ ಇಲಾಖೆ ಮತ್ತು ಜನಪ್ರತಿನಿಧಿಗಳು ಮುಂದಾಗಿಲ್ಲ ಎಂದು ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಚನ್ನಶೆಟ್ಟಿ ಕೊಪ್ಪದಲ್ಲಿ ವಿಶೇಷ ನೋನಿ ಹಬ್ಬ ಆಚರಣೆ
ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಶೇಷ ನೋನಿ ಹಬ್ಬವನ್ನು ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.
ಸಂಭ್ರಮದ ದೀಪಾವಳಿಗೆ ಖರೀದಿ ಜೋರು
ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ-ಸಡಗರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಕಂಡುಬಂದಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಬಲು ಜೋರಾಗಿ ಸಾಗಿದೆ.
ಅಡಕೆ ಬಗ್ಗೆ ತೆಗೆದುಕೊಂಡಿರುವ ಕಠಿಣ ನಿರ್ಣಯಗಳು ಅನುಮಾನಕ್ಕೆ ಕಾರಣ
ಶ್ರೀಲಂಕಾದಲ್ಲಿ ಅ.16ರಂದು ಸಮಾಪನಗೊಂಡ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಕೆ ಬಗ್ಗೆ ತೆಗೆದುಕೊಂಡಿರುವ ನಿರ್ಣಯಗಳು ಕಠಿಣವಾಗಿದ್ದು, ಅನುಮಾನಕ್ಕೂ ಕಾರಣವಾಗಿದೆ. ಇದರ ಹಿಂದಿರುವ ಲಾಬಿಯ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 14276
  • next >
Top Stories
ಇಂದೋರಲ್ಲಿ ಆಸೀಸ್‌ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ
ಆತ್ಮ*ತ್ಯೆ ಮಾಡಿಕೊಂಡ ವೈದ್ಯೆಗೆ ಬೆದರಿಸಿದ್ದ ಸಂಸದ?
ಬೆಂಕಿ ಬಿದ್ದಾಗ ಬಸ್‌ ಚಾಲಕ ಮುಖ್ಯಬಾಗಿಲಿನಿಂದಲೇ ಪರಾರಿ!
ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್‌ಐಟಿ ದಾಳಿ
ಶೀಘ್ರ 15 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved