• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಯಕ್ತಿಕ ದ್ವೇಷಕ್ಕೆ ಸಂಪತ್‌ ನಾಯರ್‌ ಕೊಲೆ: ಎಸ್ಪಿ
ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಸಂಪತ್‌ ನಾಯರ್‌ ಕೊಲೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಯಳಗೋಡು ಗ್ರಾಪಂ ವ್ಯಾಪ್ತಿಯ ಹಳ್ಳಿಗಳು ಕ್ಷಯಮುಕ್ತ
ಕ್ಷಯಮುಕ್ತವಾದ ಯಳಗೋಳು ಗ್ರಾಮ ಪಂಚಾಯಿತಿಗೆ ಮಹಾತ್ಮ ಗಾಂಧಿ ಪ್ರತಿಮೆ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಮಧ್ಯವರ್ತಿಗಳ ಸಹಾಯವಿಲ್ಲದೇ ಜನರ ಸಮಸ್ಯೆ ಪರಿಹಾರ
ಮಧ್ಯವರ್ತಿಗಳ ಸಹಾಯವಿಲ್ಲದೆ ಜನರ ಸಮಸ್ಯೆಗಳನ್ನು ಅವರ ಮನೆ ಬಾಗಿಲಿಗೆ ನೇರವಾಗಿ ತೆರಳಿ ಪರಿಹರಿಸಲು ಉದ್ದೇಶಿಸಿ ಮನೆ ಬಾಗಿಲಿಗೆ ಮನೆ ಮಗ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಬಳಿ ತಂದು ಪರಿಹರಿಸಿಕೊಳ್ಳಿ ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತರು
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಪೂರ್ವ ಮಳೆಗಳು ಉತ್ತಮವಾಗಿ ಆರಂಭವಾಗಿದ್ದರಿಂದ ರೈತರು ಮುಂಗಾರು ಬಿತ್ತನೆಗೆ ತಮ್ಮ ಭೂಮಿ ಹದಗೊಳಿಸುವ ಕಾರ್ಯದಲ್ಲಿ ನಿರತರಾಗಿರುವುದು ಕಂಡು ಬಂದಿತು.
ವಿದ್ಯಾರ್ಥಿಗಳಿಗೆ ಕೌಶಲ್ಯ ಜ್ಞಾನ ಬೆಳೆಸುವ ಶಿಕ್ಷಣ ಅಗತ್ಯ: ಅರವಿಂದ್
ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆ ಬಂತು, ನಾವು ಅಂದುಕೊಂಡಷ್ಟು ಬರಲಿಲ್ಲ ಎಂದು ವಿದ್ಯಾರ್ಥಿಗಳು ದೃತಿಗೆಡುವುದು ಬೇಡ, ಪೋಷಕರು ಆತಂಕ ಪಡುವುದೂ ಬೇಡ. ಯಾವುದೇ ಅನಾಹುತಕ್ಕೆ ಬಲಿಯಾಗುವುದೂ ಬೇಡ, ಪರೀಕ್ಷೆಗಳನ್ನು ಮತ್ತೊಮ್ಮೆ ಬರೆಯೋಣ, ಸಾಕಷ್ಟು ದಾರಿಗಳಿವೆ .
23ರಂದು ಬಾಲ್ಯವಿವಾಹ ತಡೆಗೆ ಬೃಹತ್ ವಾಕಥಾನ್
ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳಾಗಿದ್ದರೂ ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ್ಯವಿವಾಹ ಪ್ರಕರಣಗಳು ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ.
ಉಡುಪಿ ಜಿಲ್ಲೆಯ 82 ಚಾಲಕರ ಪರವಾನಗಿ ರದ್ದು: ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ಎಚ್.ಡಿ.ದೇವೇಗೌಡರು ರಾಷ್ಟ್ರ ಕಂಡ ಮಹಾನ್ ನಾಯಕರು: ಡಾ.ಕೆ.ಅನ್ನದಾನಿ
ಪ್ರಧಾನ ಮಂತ್ರಿಯಾಗಿ ರಾಜ್ಯ ಹಾಗೂ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಅವಧಿಯಲ್ಲಿ ನೀರಾವರಿ ಕ್ಷೇತ್ರದಲ್ಲಿನ ಯೋಜನೆಗಳು ರೈತರಿಗೆ ಇಂದಿಗೂ ವರದಾನವಾಗಿವೆ. ರಾಜ್ಯ ಸೇರಿದಂತೆ ದೇಶಾದ್ಯಂತ ನೀರಾವರಿ ಯೋಜನೆಗಳಿಗೆ ಒತ್ತು ನೀಡುವುದರ ಜೊತೆಗೆ ರೈಲ್ವೆ, ನೀರಾವರಿ, ವಿದ್ಯುತ್, ಕೈಗಾರಿಕೆ, ಕೃಷಿ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.
ಕಾಂಗ್ರೆಸ್‌ ಸರ್ಕಾರ ಬಡವರ ಪರ: ಶಾಸಕ ದೇಶಪಾಂಡೆ
ಕಾಂಗ್ರೆಸ್ ಸರ್ಕಾರ ಯಾವತ್ತೂ ಬಡವರ ಪರವಾಗಿಯೇ ಶ್ರಮಿಸುತ್ತಿದೆ
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ

ಸಂಕಷ್ಟದಲ್ಲಿರುವ ಚಿತ್ರಮಂದಿರಗಳನ್ನು ಉಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಲು ಚಿತ್ರರಂಗ ನಿರ್ಧರಿಸಿದೆ.

  • < previous
  • 1
  • ...
  • 776
  • 777
  • 778
  • 779
  • 780
  • 781
  • 782
  • 783
  • 784
  • ...
  • 12154
  • next >
Top Stories
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುತ್ತಾರೆ, ಅವರೇ ದಸರಾ ಉದ್ಘಾಟಿಸುತ್ತಾರೆ
ಡಿಸೆಂಬರ್‌ ಅಂತ್ಯಕ್ಕೆ ಕಾಂಗ್ರೆಸ್ ಸರ್ಕಾರ ಪತನ : ಕಾರಜೋಳ
ಜೆಡಿಎಸ್‌ ಮತ್ತು ಬಿಜೆಪಿಗೆ 150 ಸೀಟು ಬಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ : ನಿಖಿಲ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved