• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರಡನಪುರ ಮಹಾಂತೇಶ್ವರ ಮಠದಲ್ಲಿ ರಾಜೇಂದ್ರ ಶ್ರೀಗಳ ದತ್ತಿ ಉಪನ್ಯಾಸ
, ಆಡು ಮುಟ್ಟದ ಸೊಪ್ಪಿಲ್ಲ ರಾಜೇಂದ್ರ ಶ್ರೀಗಳು ಸಾಧಿಸದ ಕ್ಷೇತ್ರವಿಲ್ಲ ಎನ್ನುತ್ತಾ, ತಮಗೆ ಹರಿದ ಬಟ್ಟೆಯಿದ್ದರೂ ವಿದ್ಯಾರ್ಥಿಗಳಿಗೆ ಮೊದಲ ಉಚಿತ ವಸತಿ ನಿಲಯ ಸ್ಥಾಪಿಸಿದರು
ಶೃಂಗೇರಿಗೆ ಹರಿದು ಬರುತ್ತಿದೆ ಜನಸಾಗರ
ಶೃಂಗೇರಿಶರನ್ನವರಾತ್ರಿ ಮಹೋತ್ಸವ ಮುಗಿದರೂ ಶೃಂಗೇರಿಗೆ ಜನಸಾಗರ ಹರಿದು ಬರುತ್ತಲೇ ಇದೆ. ವೀಕೆಂಡ್ ದಿನವಾದ ಭಾನುವಾರ ಶೃಂಗೇರಿ ಪಟ್ಟಣದಲ್ಲಿ ಜನಜಂಗುಳಿಯೇ ತುಂಬಿತ್ತು. ಕಳೆದೆರೆಡು ದಿನಗಳಿಂದ ಪಟ್ಟಣದೆಲ್ಲೆಡೆ ವಾಹನ ದಟ್ಟಣೆ, ಶೃಂಗೇರಿ ಪಟ್ಟಣ, ಭಾರತೀ ಬೀದಿ, ಬೈಪಾಸ್ ರಸ್ತೆ ಸೇರಿದಂತೆ ಎಲ್ಲೆಡೆ ವಾಹನ ದಟ್ಟಣೆ.
ಪಿಎಸ್‌ಐ 545 ಹುದ್ದೆಗಳ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ

ಕಳೆದ ಐದು ವರ್ಷಗಳಿಂದ ನೇಮಕಾತಿ ಹಗರಣ, ವಿವಾದದಲ್ಲೇ ಮುಳುಗಿ ತಿಂಗಳ ಹಿಂದಷ್ಟೇ ಪ್ರಾರಂಭವಾಗಿದ್ದ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌(ಪಿಎಸ್‌ಐ) ಅಂತಿಮ ಹಂತದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮತ್ತೆ ತಡೆಯಾಜ್ಞೆ ನೀಡಿದೆ.

ಕನ್ನಡಿಗ ಪಾಟೀಲ್‌ಗೆ ಅಮೆರಿಕ ಎಐ ಕಂಪನಿಯ ಉನ್ನತ ಹುದ್ದೆ

ಅಮೆರಿಕ ಮೂಲದ ಆಂಥ್ರೊಪಿಕ್ ಎನ್ನುವ ಕೃತಕ ಬುದ್ಧಿಮತ್ತೆ (ಎಐ) ಸುರಕ್ಷತೆ ಮತ್ತು ಸಂಶೋಧನಾ ಸ್ಟಾರ್ಟಪ್‌ ಕಂಪನಿಯ ಹೊಸ ಮುಖ್ಯ ತಂತ್ರಜ್ಞಾನ ಅಧಿಕಾರಿ (ಸಿಟಿಒ) ಆಗಿ ಬಾಗಲಕೋಟೆ ಮೂಲದವರಾದ ರಾಹುಲ್‌ ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ.

ನಿನ್ನೆ 9.13 ಲಕ್ಷ ಕುಟುಂಬಗಳ ಸಮೀಕ್ಷೆ - ಈವರೆಗೆ ಶೇ.71.31 ರಷ್ಟು ಸಮೀಕ್ಷೆ ಪೂರ್ಣ

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ವಿಧಿಸಿದ್ದ ಅಂತಿಮ ಗಡುವು ಹತ್ತಿರವಾಗುತ್ತಿದೆ. ಇನ್ನು ಕೇವಲ ಮೂರು ದಿನಗಳ ಸಮೀಕ್ಷೆ ಬಾಕಿಯಿದ್ದು, ಶನಿವಾರದ ವೇಳೆಗೆ ಶೇ.71.31 ಕುಟುಂಬಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ.

ಪರಪ್ಪನ ಜೈಲಿನಲ್ಲಿ ರೌಡಿ ಜನ್ಮದಿನಾಚರಣೆ: ವಿಡಿಯೋ ವೈರಲ್

ನಟ ದರ್ಶನ್ ತಂಡಕ್ಕೆ ವಿಶೇಷ ಆತಿಥ್ಯ ನೀಡಿದ ವಿವಾದದ ನಂತರ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತನ್ನ ಸಹಚರರ ಜತೆ ರೌಡಿಯೊಬ್ಬ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕೇಸ್ ದಾಖಲು : ಡಿ.ಕೆ.ಶಿವಕುಮಾರ್‌ ಸೂಚನೆ
ದಸರಾ ಹಬ್ಬ ಹಾಗೂ ರಜೆಗಳ ಹಿನ್ನೆಲೆ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ಇದರ ನಿವಾರಣೆಗೆ ಅಭಿಯಾನ ಕೈಗೊಂಡಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮೊದಲ ದಿನವೇ ಜಾತಿ ಗಣತಿ ಮಾಡಲು ಸಿಬ್ಬಂದಿ ಪರದಾಟ
ರಾಜಧಾನಿಯಲ್ಲಿ ಶನಿವಾರ ಸರ್ವರ್‌ ಸಮಸ್ಯೆ, ತರಬೇತಿ ಇಲ್ಲದ ಗಣತಿದಾರರ ನಿಯೋಜನೆ, ಗಣತಿ ಕಿಟ್‌, ಐಡಿ ಕಾರ್ಡ್‌ಗಾಗಿ ಪರದಾಟ ಸೇರಿದಂತೆ ಹಲವು ಸಮಸ್ಯೆಗಳ ನಡುವೆ ಮೊದಲ ದಿನ 22,141 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.
ಐದು ಪಾಲಿಕೆಗಳ ಸಿಬ್ಬಂದಿಗೆಮೊದಲ ತಿಂಗಳ ವೇತನವಿಲ್ಲ

ಕಳೆದ ಸೆ.2ರಂದು ಬಿಬಿಎಂಪಿ ವಿಸರ್ಜನೆಯಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಯಿತು. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ರಚನೆಯಾದ ಐದು ನಗರ ಪಾಲಿಕೆಯ ಅಧಿಕಾರಿ-ಸಿಬ್ಬಂದಿಗೆ ಸೆಪ್ಟೆಂಬರ್ ವೇತನ (ಜಿಬಿಎ ರಚನೆಯಾದ ಮೊದಲ ತಿಂಗಳು) ಪಾವತಿಯಾಗಿಲ್ಲ.

ಪ್ರಿಯಕರನ ಜತೆ ಗೆಳತಿ ಸರಸ ಕಂಡು ವಿವಾಹಿತೆ ಆತ್ಮ*ತ್ಯೆ

  ಪರಸಂಗದಲ್ಲಿದ್ದಾಗ ತನ್ನ ಪ್ರಿಯತಮನ ಜತೆ ಜಗಳವಾಡಿ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮ*ತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಯಶೋಧ ಮೃತ ದುರ್ದೈವಿ.  

  • < previous
  • 1
  • ...
  • 776
  • 777
  • 778
  • 779
  • 780
  • 781
  • 782
  • 783
  • 784
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
60 ಅಡಿ ಆಳದ ಕಾಲುವೆಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved