• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿಯಕರನ ಜತೆ ಗೆಳತಿ ಸರಸ ಕಂಡು ವಿವಾಹಿತೆ ಆತ್ಮ*ತ್ಯೆ

  ಪರಸಂಗದಲ್ಲಿದ್ದಾಗ ತನ್ನ ಪ್ರಿಯತಮನ ಜತೆ ಜಗಳವಾಡಿ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮ*ತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಯಶೋಧ ಮೃತ ದುರ್ದೈವಿ.  

ಹೆಚ್ಚು ಸಾಲ ಮಾಡಿದ ಸಿಎಂ ಕೀರ್ತಿಗೆ ಸಿದ್ದರಾಮಯ್ಯ ಪಾತ್ರರು : ಆರ್.ಅಶೋಕ

ಸ್ವಾತಂತ್ರ‍್ಯ ಬಂದಾಗಿನಿಂದ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಐಗಳಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಿಸಿದ ಬಳಿಕ ಶುಕ್ರವಾರ ರಾತ್ರಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಹಕಾರಿ ಸಂಘಗಳಿಂದ ದೇಶದ ಆರ್ಥಿಕತೆ ಸದೃಢ
19ನೇ ಶತಮಾನ ಇಂಗ್ಲೆಡಿನದ್ದು, 20ನೇ ಶತಮಾನ ಅಮೇರಿಕದ್ದಾದರೆ 21ನೇ ಶತಮಾನ ಭಾರತದಾಗಿದೆ.
ಕಸಾಪ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಿಕೆ
ಜಮಖಂಡಿ ತಾಲೂಕಿನ ಕಲ್ಲಹಳ್ಳಿಯ ಸಾಹಿತಿ, ಕಾದಂಬರಿಕಾರ ಸತ್ಯಕಾಮರ ಸುಮ್ಮನೆಯ ಆವರಣದಲ್ಲಿ ಅ,5 ಭಾನುವಾರ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್‌ನ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಲಾಗಿದೆ.
ಗಾಳಿಯಲ್ಲಿ ಹೊಡೆದ ಗುಂಡು, ಬಾಲಕಿಗೆ ತಾಗಿ ಗಾಯ
ಕನ್ನಡಪ್ರಭ ವಾರ್ತೆ ವಿಜಯಪುರ ದುರ್ಗಾದೇವಿ ಜಾತ್ರೆ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಬಾಲಕಿ ಗಾಯಗೊಂಡಿರುವ ಘಟನೆ ತಾಲೂಕಿನ ಅಂಕಲಗಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಅಂಕಲಗಿ ಗ್ರಾಮದ ರಾಮು ವಡ್ಡರ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಮನೆಯ ಮಾಳಿಗೆ ಮೇಲೆ ನಿಂತಿದ್ದ ಅಪ್ರಾಪ್ತ ಬಾಲಕಿಯ ಬಲಗಾಲಿನ ತೊಡೆಗೆ ಗುಂಡು ತಾಗಿ ಗಾಯಗೊಂಡಿದ್ದಾಳೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸತ್ಯ, ಸಂದೇಶ ರಾಷ್ಟ್ರಪಿತ ಗಾಂಧಿಯ ಜೀವನ ಸಂದೇಶ
ಕನ್ನಡಪ್ರಭ ವಾರ್ತೆ ವಿಜಯಪುರ ಸತ್ಯ ಮತ್ತು ಅಹಿಂಸೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜೀವನ ಸಂದೇಶಗಳಾಗಿವೆ. ನನ್ನ ಜೀವನ ಕ್ರಮವೇ ನನ್ನ ಜೀವನ ಸಂದೇಶ ಎಂದು ಗಾಂಧೀಜಿ ಅವರು ಯಾವಾಗಲೂ ಹೇಳುತ್ತಿದ್ದರು ಎಂದು ಹಿರಿಯ ಗಾಂಧೀವಾದಿ ಸುಧೀಂದ್ರ ಕುಲಕರ್ಣಿ ಹೇಳಿದರು.
ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುವೆ
ಕನ್ನಡಪ್ರಭ ವಾರ್ತೆ ವಿಜಯಪುರ ಪಿಪಿಪಿ ಮಾದರಿ ನಮಗೆ ಗೊತ್ತಿರಲಿಲ್ಲ. ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ ಪಿಪಿಪಿ ಕುರಿತು ಸದನದಲ್ಲಿ ಚರ್ಚೆ ಮಾಡಿದಾಗಲೇ ನಮಗೆ ಗೊತ್ತಾಯಿತು. ಮುಂದಿನ ಕ್ಯಾಬಿನೆಟ್ ಸಭೆ ವಿಜಯಪುರದಲ್ಲಿ ನಡೆಯಲಿದೆ. ಇದರ ಬಗ್ಗೆ ನಾನು ಸಭೆಯಲ್ಲಿ ಮಾತನಾಡುತ್ತೇನೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತೇನೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಹೇಳಿದರು.
ಉತ್ತಮ ಆಡಳಿತಕ್ಕೆ ಸಿದ್ದರಾಮಯ್ಯ ಸರ್ಕಾರ ಸಾಕ್ಷಿ: ಶಾಸಕ ಅಪ್ಪಾಜಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸ್ವಾವಲಂಭಿ ಸಾರಥಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ವಾಹನದ ಕೀ ವಿತರಿಸಿದರು.
ದೇಶ, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳು ವಿರಳ: ಶಾಸಕ ಯತ್ನಾಳ
ಸನಾತನ ಧರ್ಮದಲ್ಲಿ ಜನಿಸಿದ ಅನೇಕ ಸಾಧು, ಸಂತರ ಇತಿಹಾಸ ನೋಡಿದಾಗ ತ್ಯಾಗಕ್ಕೆ ಪ್ರಾಧಾನ್ಯತೆ ಲಭಿಸಿದೆ. ಸ್ವಾಮಿತ್ವಕ್ಕೆ ಸಾರ್ಥಕ ಬದುಕು ನಿಶ್ಚಿತ. ಜೊತೆಗೆ ಪ್ರಸ್ತುತ ದೇಶ ಮತ್ತು ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳನ್ನು ದುರ್ಬೀನು ಹಚ್ಚಿ ನೋಡುವ ಕಾಲ ಬಂದಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಗೆ ಹಾಗೂ ಪಂಚಮಸಾಲಿ ಸಮಾಜದ ಜೊತೆಗೆ ಅನ್ಯ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಲು ಸಂಕಲ್ಪಿಸಿದ್ದೇನೆ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.
ಶ್ರೀಗಳ ಉಚ್ಚಾಟನೆ ಮಾಡೋ ಪವರ್‌ ಅವರಿಗಿಲ್ಲ: ಬಸನಗೌಡ ಯತ್ನಾಳ
ಮಹಾಲಿಂಗಪುರ: ಜಗದ್ಗುರುಗಳು, ಪೂಜ್ಯರನ್ನು ಎಂದಾದರೂ ಉಚ್ಚಾಟನೆ ಮಾಡಲಿಕ್ಕೆ ಆಗುತ್ತದಾ? ಅವರಿಗೆ ಭಕ್ತರೇ ಆಸ್ತಿ, ಭಕ್ತರೇ ರಿಜಿಸ್ಟ್ರಾರ್, ಭಕ್ತರೇ ಉತಾರ್‌, ಅವರೇ ಹಕ್ಕುಪತ್ರ. ಇನ್ನು ಮುಂದೆ ಯಾರೂ ಗುರುಗಳನ್ನು ಪೀಠದಿಂದ ಉಚ್ಚಾಟನೆ ಮಾಡಿದ್ದಾರೆ ಅನ್ನಬೇಡಿ. ಉಚ್ಚಾಟನೆ ಮಾಡುವ ಪವರ್‌ ಅವರಿಗಿಲ್ಲ. ಆ ಪವರ್‌ ನಿಮಗಿದೆ. ಸ್ವಾಮೀಜಿಗಳು ಅಂತಹದ್ದೇನು ಕೆಟ್ಟ ಕೆಲಸ ಅವರು ಮಾಡಿಲ್ಲ. ಸಮಾಜ ಕೂಡಿಸುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಯತ್ನಾಳ ಟ್ರಸ್ಟ್‌ನವರಿಗೆ ತಿರುಗೇಟು ನೀಡಿದರು.
  • < previous
  • 1
  • ...
  • 777
  • 778
  • 779
  • 780
  • 781
  • 782
  • 783
  • 784
  • 785
  • ...
  • 14705
  • next >
Top Stories
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved