• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತ ಅನ್ನಮ್ಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ, ಗುರುವಂದನಾ ಕಾರ್ಯಕ್ರಮ
ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಇಲ್ಲಿನ ಸಂತ ಅನ್ನಮ್ಮ ಶಾಲೆಯಲ್ಲಿ ಜರುಗಿತು.
ಮೈಸೂರು ದಸರಾ: ಉಡುಪಿಯ ಹುಲಿವೇಷ ತಂಡ ಪ್ರಥಮ
ನಾಗರಾಜ್ ಐತಾಳ್ ನೇತೃತ್ವದ ಈ ಹುಲಿವೇಷ ತಂಡವು ತನ್ನ ಸಾಂಪ್ರದಾಯಿಕ ವೇಷ ಮತ್ತು ಕುಣಿತದಿಂದ ಈಗಾಗಲೇ ಅನೇಕ ಬಹುಮಾನಗಳನ್ನು ಗೆದ್ದುಕೊಂಡಿದೆ. ಈ ಬಾರಿಯ ಉಡುಪಿಯ ಕೃಷ್ಣಮಠದಲ್ಲಿ ನಡೆದ ಶ್ರೀ ಕೃಷ ಜನ್ಮಾಷ್ಟಮಿಯ ಹುಲಿವೇಷ ಸ್ಪರ್ಧೆಯಲ್ಲಿಯೂ ಈ ತಂಡ ಬಹುಮಾನವನ್ನು ಗೆದ್ದುಕೊಂಡಿತ್ತು.
ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುವುದು ಅಪಾಯಕಾರಿ: ಅರಣ್ಯಾಧಿಕಾರಿ
ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಪುತ್ತೂರಿನ ಎಸ್‌ಕೆಎಎಂಎಸ್ ಕಟ್ಟಡದಲ್ಲಿರುವ ರೈತ ಸಂಘದ ಕೇಂದ್ರ ಕಚೇರಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಮಾರ್ಗೋಪಾಯ, ಕೋವಿ ಪರವಾನಗಿ ಹಾಗೂ ಕಳ್ಳಕಾಕರಿಂದ ಅರಣ್ಯ ಉಳಿಸುವ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಕಳ: ಅಗಲಿದ ಹಿರಿಯ ನಾಯಕ ಎಂ.ಕೆ. ವಿಜಯಕುಮಾರ್‌ಗೆ ಅಂತಿಮ ನಮನ
ಕಾರ್ಕಳದ ಬಿಜೆಪಿ ಹಿರಿಯ ಮುಖಂಡ, ವಕೀಲ ಹಾಗೂ ಸಮಾಜಸೇವಕ ಎಂ.ಕೆ. ವಿಜಯಕುಮಾರ್ (82) ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಅವರನ್ನು ತಕ್ಷಣ ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಕಹಿ ಘಟನೆಗೆ ಮಡಿಕೇರಿ ದಸರಾ ದಶಮಂಟಪ ಸಮಿತಿ ವಿಷಾದ
ಮಡಿಕೇರಿ ದಸರಾ ಜನೋತ್ಸವ ಸಂದರ್ಭ ಪ್ರಮುಖ ಆಕರ್ಷಣೆಯಾದ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ಉಂಟಾದ ಕಹಿ ಘಟನೆಗಳಿಗೆ ವಿಷಾದ ವ್ಯಕ್ತಪಡಿಸುವುದಲ್ಲದೆ ಸರ್ವರಲ್ಲಿ ಕ್ಷಮೆಯಾಚಿಸುವುದಾಗಿ ಮಡಿಕೇರಿ ದಸರಾ ದಶ ಮಂಟಪ ಸಮಿತಿ ತಿಳಿಸಿದೆ.
ಎಸ್‌ಡಿಎಂ ಪಕೃತಿ ಚಿಕಿತ್ಸೆ ಮಹಾವಿದ್ಯಾಲಯ: ನೂತನ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ
ಕಾಲೇಜಿನ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ, ನ್ಯಾಚುರೋಪತಿ ಶಿಕ್ಷಣದ ಮಹತ್ವ ಮತ್ತು ಅದರ ವಿಶಾಲವಾದ ಅವಕಾಶಗಳ ಕುರಿತು ವಿವರಿಸಿದರು. ಉಪಪ್ರಾಚಾರ್ಯ ಡಾ. ಸುಜಾತಾ ಕೆ.ಜೆ., ಹೊಸ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸ್ವಾಗತ ಕೋರಿದರು.
ವಿರಾಜಪೇಟೆ ತಾಲೂಕು ಆಸ್ಪತ್ರೆ ಇನ್ನು ಜಿಲ್ಲಾಸ್ಪತ್ರೆಯಂತೆ ಮೇಲ್ದರ್ಜೆಗೆ
ವಿರಾಜಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆ ಇನ್ನು ಮುಂದೆ ಜಿಲ್ಲಾಸ್ಪತ್ರೆಯಂತೆ ಮೇಲ್ದರ್ಜೇಗೇರಲಿದೆ. 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಅಭಿವೃದ್ಧಿಯಾಗಲಿದೆ.
ಸುಂಟಿಕೊಪ್ಪ: ಓಣಂ ಆಚರಣೆ, ಘೋಷಯಾತ್ರೆ
ಕೇರಳದ ಚಂಡೆಯೊಂದಿಗೆ ಮಾವೆಲಿ ವೇ಼ಷದಾರಿಯೊಂದಿಗೆ ಮಲಯಾಳಿ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಘೋಷಯಾತ್ರೆಯನ್ನು ನಡೆಸಿದರು.
ಉಡುಪಿ: ಎನ್‌ಸಿಸಿಯಿಂದ ಸಾಗರ ನೌಕಾಯಾನ ಶಿಬಿರ
ಈ ಸಾಗರ ನೌಕಾಯಾನ ಸಾಹಸಯಾತ್ರೆಯಲ್ಲಿ ಕರ್ನಾಟಕ ಮತ್ತು ಗೋವಾದ 72 ಎನ್‌ಸಿಸಿ ಕೆಡೆಟ್‌ಗಳು ನಗರದ ಶಾರದಾ ವಸತಿ ಶಾಲೆಯ ಪರಿಸರ ಮತ್ತು ಮಲ್ಪೆ ಬೀಚಿನಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಚಟುವಟಿಕೆಗಳನ್ನು ಕೈಗೊಂಡರು.
ಆರೋಗ್ಯ ಸಂಜೀವಿನಿ ಯೋಜನೆ ಸದ್ಬಳಕೆಗೆ ಕರೆ
ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ತಿಳಿಸಿದ್ದಾರೆ.
  • < previous
  • 1
  • ...
  • 779
  • 780
  • 781
  • 782
  • 783
  • 784
  • 785
  • 786
  • 787
  • ...
  • 14705
  • next >
Top Stories
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved