• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ನೆಮ್ಮದಿ
ಎರಡು ವರ್ಷ ರಾಜ್ಯದಲ್ಲಾಗಿರುವ ಅಭಿವೃದ್ಧಿ ಮತ್ತು ಸರ್ಕಾರ ಕೊಡಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು.
ಶಾಲೆಗಳಲ್ಲಿ ಶಿಕ್ಷಕರು ಮೂಲಭೂತ ಸೌಕರ್ಯ ಕಲ್ಪಿಸಿ: ಬಿಇಒ ಹನುಮಂತಪ್ಪ ಸಲಹೆ
ಒಂದು ಶಾಲೆಯ ಬೆಳವಣಿಗೆಗೆ ಎಲ್ಲರ ಪಾತ್ರವೂ ಮುಖ್ಯ. 2018ರಿಂದಲೂ ಈ ಶಾಲೆಯ ಎಸ್.ಡಿ.ಎಂ.ಸಿ ಸದಸ್ಯನಾಗಿ ಕಾರ್ಯನಿರ್ವಹಿಸುತ್ತಾ, ಶಾಲೆಯ ಭೌತಿಕ ಬೆಳವಣಿಗೆಗೆ ಹಲವು ಸಹಕಾರ ನೀಡಿದ್ದೇವೆ. ಸರಕಾರ ಕೂಡ ಶಾಲೆಯಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸಬೇಕು.
ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ನಂ. ಮಾಡಿ : ಸಿಎಂ ಸಿದ್ದರಾಮಯ್ಯ
ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದರು.
ಮಿಡ್ ಸಿಟಿ, ನೇತಾಜಿ ಕೊಡಗರಹಳ್ಳಿ ತಂಡಗಳು ಮುಂದಿನ ಸುತ್ತಿಗೆ ಲಗ್ಗೆ
ಗೋಲ್ಡ್‌ ಕಪ್‌ ಫುಟ್ಬಾಲ್‌ ಟೂರ್ನಿಯ 2ನೇ ದಿನ ಶನಿವಾರ ನಡೆದ ಪಂದ್ಯಾವಳಿಯಲ್ಲಿ ಮಿಡ್‌ಸಿಟಿ ಮತ್ತು ನೇತಾಜಿ ಕೊಡಗರ ಹಳ್ಳಿ ತಂಡಗಳು ಮಂದಿನ ಸುತ್ತಿಗೆ ಪ್ರವೇಶ ಪಡಿದಿವೆ.
ಅಮ್ಯೂಸ್‌ಮೆಂಟ್ ಯೋಜನೆ ರದ್ದುಗೊಳಿಸಲು ರೈತಸಂಘ ಆಗ್ರಹ
ಕೇಂದ್ರ ಸರ್ಕಾರವು ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿಪಡಿಸುವಾಗ ಶೇ.೮.೫ ರಷ್ಟು ಇಳುವರಿ ಆಧಾರದ ಮೇಲೆ ದರ ನಿಗದಿಪಡಿಸಬೇಕು. ರಾಜ್ಯ ಸರ್ಕಾರವು ಟನ್ ಕಬ್ಬಿಗೆ ಕನಿಷ್ಠ ೫೦೦ ರು. ಪ್ರೋತ್ಸಾಹಧನ ನೀಡಬೇಕು. ರೈತ ವಿರೋಧಿ ಮೂರು ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಾಶ್ವತವಾಗಿ ವಾಪಸ್ ಪಡೆಯಬೇಕು.
ಮಲೇರಿಯಾ ಜನಜಾಗೃತಿ ಮೂಡಿಸಿ
ಚನ್ನಪಟ್ಟಣ: ಪ್ರತಿಯೊಬ್ಬರೂ ತಮ್ಮ ಮನೆಗಳ ಸುತ್ತ ಮುತ್ತ ಕೊಳಚೆ ನೀರು ನಿಂತು, ಸೊಳ್ಳೆಗಳ ಉತ್ಪತ್ತಿಯಾಗದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪದ್ಮಾವತಿ ತಿಳಿಸಿದರು.
ಸಂಪತ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಸೋಮವಾರಪೇಟೆಯ ಗುತ್ತಿಗೆದಾರ ಸಂಪತ್ ಕುಮಾರ್‌ ಅಲಿಯಾಸ್‌ ಶಂಭುವನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಪಿ ಎಂ ಗಣಪತಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಮೊಳಗಿದ ರಣಕಹಳೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಶನಿವಾರ ನಗರದಲ್ಲಿ ಸಾಹಿತಿಗಳು ಮತ್ತು ಹೋರಾಟಗಾರರು ರಣಕಹಳೆ ಮೊಳಗಿಸಿದರು. ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸ ಆಡಳಿತಾಧಿಕಾರಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರವನ್ನು ಒಕ್ಕೊರಲಿನಿಂದ ಆಗ್ರಹಿಸಿದರು.

ಹೈಟೆಕ್‌ ಆ್ಯಂಬುಲೆನ್ಸ್‌ ಶಾಸಕ ಪ್ರದೀಪ್ ಈಶ್ವರ್‌ ಕೊಡುಗೆ

 ತಮ್ಮ ಸ್ವಂತ ಪರಿಶ್ರಮದಿಂದ ಗಳಿಸಿದ ಹಣದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಕ್ಷೇತ್ರಕ್ಕೆ ತಾಯಿಯ ಹೆಸರಿನಲ್ಲಿ ಬಡರೋಗಿಗಳ ಅನುಕೂಲಕ್ಕಾಗಿ 10 ಉಚಿತ ಆ್ಯಂಬುಲೆನ್ಸ್‌ ಕೊಡುಗೆ ನೀಡಿದ್ದಾರೆ.

ರಾಜ್ಯದ ವಿವಿಧೆಡೆ ‘ತಿರಂಗಾ ಯಾತ್ರೆ’
‘ಆಪರೇಷನ್ ಸಿಂದೂರ’ ಬೆಂಬಲಿಸಿ ಶನಿವಾರ ರಾಜ್ಯದ ಹಲವೆಡೆ ತಿರಂಗಾ ಯಾತ್ರೆ ನಡೆಸಲಾಯಿತು.
  • < previous
  • 1
  • ...
  • 779
  • 780
  • 781
  • 782
  • 783
  • 784
  • 785
  • 786
  • 787
  • ...
  • 12154
  • next >
Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved