• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರಾಕಾರ ಮಳೆಗೆ ರಾಜಧಾನಿ ರಸ್ತೆಗಳು ಜಲಾವೃತ: ಬಹುತೇಕ ಕಡೆ ಸಂಚಾರ ದಟ್ಟಣೆ
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಗೆ ನಗರದ ರಸ್ತೆಗಳು ಅಕ್ಷರಶಃ ಹೊಳೆಗಳಾಗಿ ಉಕ್ಕಿ ಹರಿದ ಪರಿಣಾಮ ಬಹುತೇಕ ಕಡೆ ಸಂಚಾರ ದಟ್ಟಣೆ ಉಂಟಾಗಿ ಜನರು ಪರದಾಡಿದರು.
ಸಮಾವೇಶ ಐತಿಹಾಸಿಕ ಕಾರ್ಯಕ್ರಮವಾಗಲಿದೆ: ಈ. ತುಕಾರಾಂ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ೨ ವರ್ಷ ಪೂರೈಸುತ್ತಿರುವ ಹಿನ್ನೆಲೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ ೨೦ರಂದು ಹಮ್ಮಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಸಮರ್ಪಣಾ ಸಂಕಲ್ಪ ಸಮಾವೇಶ ಐತಿಹಾಸಿಕ ಸಮಾವೇಶವಾಗಲಿದೆ.
ಮುಂಡರಗಿ ತಾಲೂಕಿನ ಯಾವ ಶಾಲೆಯಲ್ಲೂ ನೂರಕ್ಕೆ ನೂರು ಫಲಿತಾಂಶವಿಲ್ಲ
ಮುಂಡರಗಿ ತಾಲೂಕು ಮತ್ತು ಡಂಬಳ ಹೋಬಳಿಯ ಸರ್ಕಾರಿ, ಅನುದಾನಿತ ಪ್ರೌಢಶಾಲಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಶೇ.63.46ರಷ್ಟಾಗಿದ್ದು, ಜಿಲ್ಲೆಯಲ್ಲಿ ನಾಲ್ಕನೇ ಸ್ಥಾನಕ್ಕೆ ತಳಲ್ಪಟ್ಟಿದೆ. ಯಾವ ಶಾಲೆಯಲ್ಲೂ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿಲ್ಲ.
ಭಕ್ತಿಯೇ ಭಗವಂತನಿಗೆ ಅರ್ಪಿಸುವ ಶ್ರೇಷ್ಠ ಸೇವೆ: ವಿದ್ಯಾಧೀಶ ತೀರ್ಥ ಸ್ವಾಮೀಜಿ
ಮೂಡುವೇಣುಪುರ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನಕ್ಕೆ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ ತಮ್ಮ ಪ್ರಥಮ ಅನುಗ್ರಹ ಭೇಟಿ ನೀಡಿದರು.
ಮಾದಿಗ ಎಂದು ಬರೆಸದಿದ್ದಲ್ಲಿ ಮೀಸಲಾತಿ ಸೌಲಭ್ಯ ಸಿಗರದು
ಮಾದಿಗ ಸಮುದಾಯದವರು ಯಾವುದೇ ಕಾರಣಕ್ಕೂ ಜಾತಿ ಸಮೀಕ್ಷೆಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಬರೆಯಿಸಬಾರದು. ಒಂದು ವೇಳೆ ಹಾಗೆ ಬರೆಸಿದರೂ ಉಪಜಾತಿ ಕಾಲಂನಲ್ಲಿ ಮಾದಿಗ ಎಂದು ಕಡ್ಡಾಯವಾಗಿ ಬರೆಯಿಸಬೇಕು
ಆಕಾಶವಾಣಿಯಲ್ಲಿ ಎಂಸಿಇ ತಂತ್ರಸುಧಾ ಸರಣಿ
ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳನ್ನು ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಡುವ ಸಲುವಾಗಿ ಆಕಾಶವಾಣಿ ಹಾಸನ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ರೂಪಿಸಿರುವ ’ತಂತ್ರಸುಧಾ’ ತಂತ್ರಜ್ಞಾನ ಸರಣಿ ಮೇ ೧೯ರಿಂದ ಸೋಮವಾರ ಹಾಗೂ ಬುಧವಾರ ಬೆಳಗ್ಗೆ ೮.೩೫ಕ್ಕೆ ಪ್ರಸಾರವಾಗಲಿದೆ. ಒಟ್ಟು ಹದಿನೈದು ಕಂತುಗಳನ್ನು ಈ ಸರಣಿ ಒಳಗೊಂಡಿದೆ.
ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ನಿಂದ ಸೂರು ಕೊಡುಗೆ
ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್‌ನ ಸಂಸ್ಥಾಪಕ ಸುನೀಲ್ ಮೆಂಡೋನ್ಸಾ ನೇತೃತ್ವದಲ್ಲಿ ಹಲವಾರು ದಾನಿಗಳ ಸಹಕಾರದೊಂದಿಗೆ ತಾಕೊಡೆಯ ಅಸಹಾಯಕ ದಂಪತಿ ಲಾರೆನ್ಸ್-ಫೆಬಿಲೋಲಾ ಅವರಿಗೆ ಹೊಸಬೆಟ್ಟಿನಲ್ಲಿ ನಿರ್ಮಿಸಿರುವ ನೂತನ ಮನೆ ‘ಬೆಥೆಲ್’ನ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.
ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರುಗೆ ಬಪ್ಪನಾಡಿನಲ್ಲಿ ಗೌರವಾರ್ಪಣೆ
ಮೂಲ್ಕಿ ಸೀಮೆಯ ಸಮಸ್ತರ ಪರವಾಗಿ ಇತ್ತೀಚೆಗೆ ಕರ್ಮಯೋಗಿ ಗೌರವವನ್ನು ಸ್ವೀಕರಿಸಿರುವ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರಿಗೆ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೌರವಾರ್ಪಣೆ ಸಲ್ಲಿಸಲಾಯಿತು.
ಸಿದ್ದು ಸರ್ಕಾರಕ್ಕೆ ಈಗ 2 ವರ್ಷ
ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಆಗಿ ಮೇ 20ಕ್ಕೆ 2 ವರ್ಷ ಸಂದಲಿದೆ. ಈ ನಿಮಿತ್ತ ಹೊಸಪೇಟೆಯಲ್ಲಿ‌ ಮೇ 20ರಂದು ನಡೆಯಲಿರುವ ‘ಸಮರ್ಪಣೆ ಸಂಕಲ್ಪ‌ ಸಮಾವೇಶ’ಕ್ಕೆ ಕಾಂಗ್ರೆಸ್‌ ಸಕಲ‌ ಸಿದ್ಧತೆ ಮಾಡಿಕೊಂಡಿದೆ.
ನಲ್ಲೂರಿನಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿಪೂಜೆ
ಚಾಮರಾಜನಗರ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ತಿ.ನರಸೀಪುರದ ನಳಂದ ಬುದ್ಧ ವಿಹಾರದ ಭಂತೇ ಭೋದಿರತ್ನ ಗುದ್ದಲಿಪೂಜೆ ನೆರವೇರಿಸಿದರು.
  • < previous
  • 1
  • ...
  • 784
  • 785
  • 786
  • 787
  • 788
  • 789
  • 790
  • 791
  • 792
  • ...
  • 12155
  • next >
Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved