• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕ ಯೂರಿಯಾ ಗೊಬ್ಬರ ಪೂರೈಕೆಗೆ ಆಗ್ರಹ
ಕೆಲ ವ್ಯಾಪಾರಿಗಳು ಗೊಬ್ಬರದ ಜತೆಗೆ ಕ್ರಿಮಿನಾಶ ಉತ್ಪನ ರೈತರಿಗೆ ಖರೀದಿಸುವಂತೆ ತಾಕೀತು ಮಾಡುತ್ತಿದ್ದಾರೆ.
ಮಾನವ ಕಳ್ಳ ಸಾಗಾಣಿಕೆಗೆ ಶೋಷಿತ ವರ್ಗ ಹೆಚ್ಚು ಬಲಿ
ಮಾನವ ಕಳ್ಳ ಸಾಗಾಣಿಕೆ ಎಂಬುದು ಸಮಾಜಕ್ಕೆ ಅಂಟಿದ ಪಿಡುಗು. ಇದರ ನಿವಾರಣೆಗೆ ಜಾಗೃತಿ ಅಗತ್ಯವಾಗಿದೆ
ಸ್ವಾತಂತ್ರ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ:ಸಿ.ಎನ್.ಶ್ರೀಧರ್
ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳಿಗೆ ಸೂಕ್ತ ದೀಪಾಲಂಕಾರವಾಗಬೇಕು
ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತಂತೆ ವಿವಿಧ ಇಲಾಖೆಗಳಿಗೆ ವಹಿಸಿರುವ ಕೆಲಸಗಳನ್ನು ಸಮನ್ವಯದಿಂದ ಹಾಗೂ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು.
ನ್ಯಾನೋ ಗೊಬ್ಬರ ಬಳಕೆ ಅತ್ಯಂತ ಪರಿಣಾಮಕಾರಿ: ಮಾರುತಿ ಅಂಗರಗಟ್ಟಿ
ನ್ಯಾನೋ ಗೊಬ್ಬರ ಸಿಂಪರಣೆ ಅತ್ಯಂತ ಪರಿಣಾಮಕಾರಿಯಾದುದು. ಅಲ್ಲದೆ ಅತ್ಯಲ್ಪ ಅವಧಿಯಲ್ಲಿ ಸುಲಭವಾಗಿ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಬೆಳೆಗೆ ನೀಡುವ ಗೊಬ್ಬರ ಇದಾಗಿದೆ.
ತಂತ್ರಜ್ಞಾನ ಒಳಿತಿಗೆ ಬಳಕೆಯಾಗಲಿ: ಐಶ್ವರ್ಯ ಪಟ್ಟಣಶೆಟ್ಟಿ
ತಂತ್ರಜ್ಞಾನವನ್ನು ಒಳಿತಿಗಾಗಿ ಬಳಸಿಕೊಳ್ಳಬೇಕು. ಮನಸ್ಸನ್ನು ದುರ್ಬಲಗೊಳಿಸಿಕೊಳ್ಳುವ ಶಕ್ತಿಗಳಿಗೆ ದಾಸರಾಗುವುದು ಬೇಡ. ಬದುಕು ಕಟ್ಟಿಕೊಳ್ಳಬೇಕಾದ ಯುವಶಕ್ತಿ ಬದುಕನ್ನು ಇಂತಹ ಮೋಸ ಜಾಲಕ್ಕೆ ಸಿಕ್ಕಿಸಿಕೊಳ್ಳದೆ ಎಚ್ಚರಿಕೆಯಿಂದಿರಬೇಕು.
ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ: ತನುಶ್ರೀ ಧಾರವಾಡ
ಜಿಲ್ಲೆಯಲ್ಲಿ ಎಷ್ಟೋ ಸಮುದಾಯದವರಿಗೆ ಮೂಲ ಸೌಲಭ್ಯಗಳಾದ ವಸತಿ, ಶಿಕ್ಷಣ, ಆರೋಗ್ಯ ಹೀಗೆ ಹಲವಾರು ಸೌಲಭ್ಯಗಳನ್ನು ಪಡೆಯುವಲ್ಲಿ ಸಂಘಟನೆಯು ನಿರಂತರವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ.
ಬಂಜಾರ ಸಮುದಾಯದ ಕಲೆ ಉಳಿಸಿ ಬೆಳೆಸಿ: ಸೈನಾ ಭಗತ್‌ ಮಹಾರಾಜ
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ಕಲಾವಿದನಿಗೆ ಕಲೆ ಸಮಾಜದಲ್ಲಿ ಬೆಲೆ ತರುತ್ತವೆ. ಬಂಜಾರ ಸಮಾಜದವರು ಉತ್ತಮ ಹಾಡುಗಾರರು ಮತ್ತು ನೃತ್ಯ ಪಟುಗಳು. ಅವರ ಕಲೆ ಒಟ್ಟು ಸಮಾಜದ ಶ್ರೀಮಂತಿಕೆಯನ್ನು ಹೆಚ್ಚಿಸಿದೆ ಎಂದರು.
ಕುರುವಳ್ಳಿ ಆರೋಗ್ಯ ಕೇಂದ್ರದ ವೈದ್ಯೆ ವರ್ಗಾವಣೆಗೆ ಪಟ್ಟು
ಸೇವಾ ನಿರ್ಲಕ್ಷ್ಯ ವಹಿಸುತ್ತಿರುವ ತಾಲೂಕಿನ ಕುರುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ವಿದ್ಯಾಶ್ರೀ ಅವರನ್ನು ಕೂಡಲೇ ಬೇರೆಡೆ ವರ್ಗಾವಣೆಗೊಳಿಸಬೇಕು ಎಂದು ಗ್ರಾಮಸ್ಥರು ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬಳ್ಳಾರಿ ನಗರದಲ್ಲಿ ಕಾಣಿಸಿಕೊಂಡಿದ್ದ ಕರಡಿ ಸೆರೆ
ನಗರದ ಟಿ.ಬಿ. ಸ್ಯಾನಿಟೋರಿಯಂ ಬಳಿ ಕಳೆದ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಕರಡಿಯನ್ನು ಬುಧವಾರ ಮುಂಜಾನೆ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆ ಮೂಲಕ ಸೆರೆ ಹಿಡಿದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 12786
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved