• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಕಳ್ಳತನ: ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ
ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಗರದ ಬಿ.ಜಿ. ಪಾಳ್ಯ ವೃತ್ತದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನ
ದಲಿತರಿಗೆ ರಕ್ಷಣೆ ನೀಡುವಂತೆ ಮುಖಂಡರ ಒತ್ತಾಯ
ಆರೋಪಿಗಳಿಗೆ ಶ್ರೀನಿವಾಸಸಂದ್ರ ರಾಜಕೀಯ ಮುಖಂಡ ಷಣ್ಮುಗಂ ಹಾಗೂ ಮೂರ್ತಿ ರಕ್ಷಣೆ ನೀಡುತ್ತಿದ್ದು ಅವರ ಕುಮ್ಮಕ್ಕಿನಿಂದ ಇದುವರೆಗೂ ಆರೋಪಿಗಳ ಬಂದನವಾಗಿಲ್ಲ,
ಎಪಿಎಂಸಿ ಜೀವನದ ಪಾಠ ಕಲಿಸಿದೆ; ಶಾಸಕಿ ರೂಪಕಲಾ ಶಶಿಧರ್
ಎಪಿಎಂಸಿ ನಿರ್ಮಿಸಲು ಎನ್.ಜಿ.ಹುಲ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಲಭ್ಯವಿದ್ದ ೨೫ ಎಕರೆ ಸರ್ಕಾರಿ ಜಮೀನು ಗುರುತಿಸಿ ಅಭಿವೃದ್ಧಿಪಡಿಸಲು ಮುಂದಾದ ಸಂದರ್ಭದಲ್ಲಿ ಹಲವರು ಅಪಪ್ರಚಾರ ಮಾಡಿದರು, ಆಗ ಮಂತ್ರಿಗಳ ಮನವೊಲಿಸಿದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ವಾಸ್ತವ ಪರಿಸ್ಥಿತಿ ಅರಿತುಕೊಂಡು ಎಪಿಎಂಸಿ ಸ್ಥಾಪನೆಗೆ ಒಂದು ಕೋಟಿ ರು.ಗಳ ಅನುದಾನ ಬಿಡುಗಡೆಗೊಳಿಸಿದರು. ಉಳಿದ ಅಪಪ್ರಚಾರ ಎಲ್ಲಿ ಹೋಯಿತೋ ಗೊತ್ತಿಲ್ಲ .
ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಯತ್ನ: ಶಾಸಕ ಸುಬ್ಬಾರೆಡ್ಡಿ ಭರವಸೆ
ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದರ ಜೊತೆಗೆ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣಕ್ಕೆ ನೀಡುವತ್ತ ಗಮನ ಹರಿಸಬೇಕು.
ಸರ್ಕಾರಗಳು ಮಾಡದ ಕೆಲಸ ಮಾಡುತ್ತಿರುವ ಮಠಗಳು: ಶೀಲಾ ಗದ್ದಿಗೇಶ್
ಸರ್ಕಾರಗಳು ಮಾಡದ ಕೆಲಸಗಳನ್ನು ನಮ್ಮ ಮಠ-ಮಾನ್ಯಗಳು ಮಾಡುತ್ತಿವೆ, ಅವುಗಳಲ್ಲಿ ಹಿರೇಕಲ್ಮಠವು ಅಗ್ರಗಣ್ಯ ಸ್ಥಾನದಲ್ಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ಶೀಲಾ ಗದ್ದಿಗೇಶ್ ತಿಳಿಸಿದರು.
ಸಮೀಕ್ಷೆ: ಜಿಲ್ಲೆಯ ನ್ಯಾಮತಿ ತಾಲೂಕಿಗೆ ಮೊದಲ ಸ್ಥಾನ: ತಹಸೀಲ್ದಾರ್‌ ಕವಿರಾಜ್‌
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯವ್ಯಾಪಿ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ ತಾಲೂಕಿನಲ್ಲಿ ಪ್ರಗತಿಯಲಿದ್ದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಮೊದಲ ಸ್ಥಾನದಲ್ಲಿದೆ ಎಂದು ತಹಸೀಲ್ದಾರ್‌ ಎಂ.ಪಿ.ಕವಿರಾಜ್‌ ಮೆಚ್ಚುಗೆ ವ್ಯಕ್ತಪಡಿಸಿ ಶಿಕ್ಷಕರ ಕಾರ್ಯವೈಖರಿಯನ್ನು ಪ್ರಶಂಸಿದ್ದಾರೆ.
ಕ್ರೀಡೆ, ವಿದ್ಯಾಭ್ಯಾಸಕ್ಕೆ ಸಮಾನ ಆದ್ಯತೆ ಇರಲಿ: ದಿನೇಶ್ ಕೆ.ಶೆಟ್ಟಿ
ವಿದ್ಯಾರ್ಥಿಗಳಲ್ಲಿ ಕ್ರೀಡೆ ಮತ್ತು ವಿದ್ಯಾಭ್ಯಾಸ ಆಸಕ್ತಿ ಸಮಾನವಾಗಿರಬೇಕು. ಕ್ರೀಡೆ ಮತ್ತು ಓದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅಭಿಪ್ರಾಯಪಟ್ಟರು.
ವಿಷವುಣಿಸಿ ಕೊಡಲಿ ಬಳಸಿ ಎಂಎಂ ಹಿಲ್ಸ್‌ ಹುಲಿ ಹತ್ಯೆ?

ಚಾಮರಾಜನಗರ ಮಲೆಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಸಮೀಪ ಹುಲಿಯ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿ‌‌ಯನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

‘ಸಮೀಕ್ಷೆ ಹೆಸರಲ್ಲಿ ಸಿಎಂ ಚಂದ್ರಲೋಕ ನೋಡಿ ಹೋದ್ರು’
ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ನೇತೃತ್ವದ ಬಿಜೆಪಿ ನಿಯೋಗ ಶನಿವಾರ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನಲ್ಲಿ ಭೀಮಾನದಿಯ ಪ್ರವಾಹ ಹಾಗೂ ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಿತು.
‘2013ರ ಸಿದ್ದುನೇ ಬೇರೆ, ಈಗಿನ ಸಿದ್ದುವೆ ಬೇರೆ’

2013-18ರ ಸಿದ್ದರಾಮಯ್ಯನವರೇ ಬೇರೆ, ಈಗಿನ ಸಿದ್ದರಾಮಯ್ಯನೇ ಬೇರೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಶನಿವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

  • < previous
  • 1
  • ...
  • 786
  • 787
  • 788
  • 789
  • 790
  • 791
  • 792
  • 793
  • 794
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved