• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಳದ ದಂಟಿನಿಂದ ಬೆಲ್ಲ ರೆಡಿ ಮಾಡಿದ ಬಾಗಲಕೋಟೆ ರೈತ!
ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ.
ಗಾಂಧೀಜಿ ಕನಸಿನ ಭಾರತ ನಿರ್ಮಾಣಗೊಳ್ಳಲಿ: ಭಾಗ್ಯಲಕ್ಷ್ಮಿಮೋಹನ್
ಬೀರೂರು, ಮಹಾತ್ಮ ಗಾಂಧಿ ಆಶಯದ ಸತ್ಯ, ಅಹಿಂಸೆ ಮತ್ತು ಜಾತಿ, ವರ್ಗಬೇಧವಿರದ ಕನಸಿನ ಭಾರತ ನಿರ್ಮಾಣವಾಗಲಿ ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಲಕ್ಷ್ಮಿಮೋಹನ್ಆಶಿಸಿದರು.
ಎನ್‌ಡಿಆರ್‌ಎಫ್‌ ಹಣವನ್ನು ಗ್ಯಾರಂಟಿಗೆ ಬಳಸುತ್ತಿಲ್ಲ: ಸಿಎಂ
ಎನ್‌ಡಿಆರ್‌ಎಫ್‌ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿಲ್ಲ. ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನು ನೋಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಗಾಂಧೀಜಿ ಜನ್ಮದಿನದಂದು ಗೌರವ ಸಲ್ಲಿಕೆ :ಟಿ.ಡಿ. ರಾಜೇಗೌಡ
ಕೊಪ್ಪ, ಮಹಾತ್ಮ ಗಾಂಧೀಜಿ ಅಹಿಂಸಾ ತತ್ವದ ಹೋರಾಟ ಮತ್ತು ರಾಷ್ಟ್ರಕ್ಕೆ ಅವರ ಕೊಡುಗೆಗಳು ಅಪಾರವಾಗಿದೆ. ಅ.೦೨ ಮಹಾತ್ಮ ಗಾಂಧೀಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಿ ಅವರಿಗೆ ಗೌರವ ನೀಡಲಾಗಿದೆ. ಈ ದಿನ ವಿಶ್ವಸಂಸ್ಥೆ ಅಂತರಾಷ್ಟ್ರೀಯ ಅಹಿಂಸಾ ದಿನವೆಂದು ಘೋಷಿಸಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಸರ್ಕಾರ ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸಂಬಳ ನೀಡಲಿ: ಜುಬೇದ ಸಲಹೆ
ನರಸಿಂಹರಾಜಪುರ, ಸರ್ಕಾರ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವ ಧನಕ್ಕಿಂತ ಸಂಬಳ ನಿಗದಿ ಮಾಡಿ ಪ್ರತಿ ತಿಂಗಳು ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಸಲಹೆ ನೀಡಿದರು.
ಸಂಪ್ರದಾಯಿಕ ಪೂಜಾ ವಿಧಿ ವಿಧಾನದ ವಿಜಯದಶಮಿ ಆಚರಣೆ
ಚಿಕ್ಕಮಗಳೂರುದಸರಾ ನವರಾತ್ರಿ ನಾಡಹಬ್ಬದ ಅಂಗವಾಗಿ ತಾಲೂಕಿನ ಅಂಬಳೆ ಹೋಬಳಿ ಆರದವಳ್ಳಿ ಗ್ರಾಮದಲ್ಲಿ ನೂರಾರು ಗ್ರಾಮಸ್ಥರು ಹಾಗೂ ಗ್ರಾಮದ ಪಟೇಲ ವಂಶಸ್ಥ ಎ.ಎನ್.ಮಹೇಶ್ ಸಾರಥ್ಯದಲ್ಲಿ ಸಂಪ್ರದಾಯಿಕ ಪೂಜಾ ವಿಧಿ ವಿಧಾನಗಳ ಮೂಲಕ 28ನೇ ವರ್ಷದ ಅಂಬು ಒಡೆದು ವಿಜಯದಶಮಿ ಆಚರಿಸಿದರು.
ಇಂದು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಅಗ್ನಿಹೋತ್ರ
ಹಾಸನಾಂಬೆ ದೇವಾಲಯದ ರಸ್ತೆ, ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯ ಆವರಣದಲ್ಲಿ ಪತಂಜಲಿ ಯೋಗ ಸಮಿತಿ ಸಹಯೋಗ, ವೇದಭಾರತೀ ಹಾಗೂ ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯ ಸಮಿತಿ ಸಹಯೋಗದಲ್ಲಿ ಅಕ್ಟೋಬರ್ 5ರ ಭಾನುವಾರದಂದು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಅಗ್ನಿಹೋತ್ರ ಮತ್ತು ಅಗ್ನಿಹೋತ್ರ ಕಾರ್ಯಾಗಾರವನ್ನು ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಪ್ರಮುಖವಾಗಿ ಎಲ್ಲರಿಗಾಗಿ ಯೋಗ, ಎಲ್ಲರಿಗಾಗಿ ಯಜ್ಞ, ಎಲ್ಲರಿಗೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.
ಸಾರ್ವಜನಿಕರು ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ
ಸಾರ್ವಜನಿಕರು ಆರೋಗ್ಯದ ಬಗ್ಗೆ ಗಮನಹರಿಸಬೇಕು. ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬೇಕು. ಇದರಿಂದ ಮೊದಲ ಹಂತದಲ್ಲೇ ಆರೋಗ್ಯ ಸಮಸ್ಯೆಯನ್ನು ಕಂಡು ಹಿಡಿಯಲು ಸಾಧ್ಯವಾಗುತ್ತದೆ ಎಂದು ಡಾ. ಅಬ್ದುಲ್ ಬಶೀರ್ ವಿ.ಕೆ ತಿಳಿಸಿದರು. ಉಚಿತ ತಪಾಸಣೆಯೊಂದಿಗೆ ಉಚಿತ ಔಷಧಿಯನ್ನು ವ್ಯವಸ್ಥೆ ಮಾಡಿರುವುದು ಖುಷಿಯ ವಿಚಾರ ಹಾಗೂ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಶಿಬಿರದ ಅನುಕೂಲವನ್ನು ಪಡೆದುಕೊಳ್ಳುತ್ತಿದ್ದಾರೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ತಾಲೂಕಿನಲ್ಲಿ ಉತ್ತಮ ಸೇವೆಯನ್ನು ಸಲ್ಲಿಸುತ್ತಿದೆ ಎಂದು ತಿಳಿಸಿದರು.
ಅರಸೀಕೆರೆಯಲ್ಲಿ ಸಂಭ್ರಮದಿಂದ ನೆರವೇರಿದ ನವರಾತ್ರಿ ದಾಂಡಿಯ
ಈ ಬಾರಿ ವಿಶೇಷವಾಗಿ ತಾಯಿ ಚಾಮುಂಡೇಶ್ವರಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಪ್ರತಿದಿನ ದೇವಿಗೆ ಅಲಂಕಾರ, ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನೆರವೇರಿಸಲಾಯಿತು. ಮಹಾಮಂಗಳಾರತಿ ನಂತರ ದಾಂಡಿಯ, ಗುಜರಾತಿ ಗರ್ಭ, ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಯುವ ಮಂಡಳಿಯ ಅಧ್ಯಕ್ಷ ಚೇತನ್ ಜೈನ್ ಮಾತನಾಡಿ, ಕಳೆದ ಹದಿಮೂರು ವರ್ಷಗಳಿಂದ ಜೈನ ಭವನದಲ್ಲಿ ನವರಾತ್ರಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಎಲ್ಲಾ ಸಮಾಜದ ಬಂಧುಗಳ ಪ್ರೋತ್ಸಾಹದಿಂದ ಇದು ಯಶಸ್ವಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ದೇವಿಯ ಶಕ್ತಿ ದೊರಕಲಿ ಎಂದು ಶುಭ ಹಾರೈಸಿದರು.
ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ಅವಶ್ಯಕ
ಲಿಂಗಾಯತ ಧರ್ಮವು ತನ್ನದೇ ಆದ ಆಚರಣೆ, ನಂಬಿಕೆ, ತತ್ವಶಾಸ್ತ್ರ ಹೊಂದಿರುವ ಪ್ರತ್ಯೇಕ ಧರ್ಮ. ಆದರೆ ಇನ್ನೂ ಹಿಂದೂ ಧರ್ಮದ ಅಂಗವೆಂದು ಪರಿಗಣಿಸಲಾಗುತ್ತಿದೆ. ಇದರಿಂದಾಗಿ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸೌಲಭ್ಯಗಳು ಸಿಗದೆ ಅನ್ಯಾಯವಾಗಿದೆ. ನಮ್ಮ ಹೋರಾಟವು ಯಾವ ಧರ್ಮ, ಜಾತಿ ಅಥವಾ ಪಕ್ಷದ ವಿರುದ್ಧವಲ್ಲ. ಇದು ಸಮಾಜದ ಹಕ್ಕುಗಳನ್ನು ಪಡೆಯುವ ಹೋರಾಟ ಎಂದು ಸ್ಪಷ್ಟಪಡಿಸಲಾಗಿದೆ. ಲಿಂಗಾಯತ ಶಿಕ್ಷಣ ಸಂಸ್ಥೆಗಳಲ್ಲಿ ಲಿಂಗಾಯತ ವಿದ್ಯಾರ್ಥಿಗಳಿಗೆ ಶೇ.50 ಮೀಸಲಾತಿ, ವಿದ್ಯಾರ್ಥಿವೇತನ ಹಾಗೂ ಶುಲ್ಕ ವಿನಾಯ್ತಿ, ಬಡ ಕುಟುಂಬಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ನಿಧಿಯಿಂದ ಸಾಲ, ಸಬ್ಸಿಡಿ ಹಾಗೂ ಉದ್ಯೋಗ ತರಬೇತಿ, ಮಠ, ಮಂದಿರ, ಗದ್ದುಗೆಗಳ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸರ್ಕಾರದ ನೆರವು ಅಗತ್ಯ ಎಂದರು.
  • < previous
  • 1
  • ...
  • 787
  • 788
  • 789
  • 790
  • 791
  • 792
  • 793
  • 794
  • 795
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved