• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಮ್ಮಳ ತತ್ವಾದರ್ಶದಿಂದ ಬದುಕು ಸಾರ್ಥಕ
ಕಾಯಕ,ಕೃಷಿ ಮಾಡುತ್ತಾ ಸಹೋದರ ಸಮಾಜದೊಂದಿಗೆ ಅನೋನ್ಯತೆಯಿಂದ ಬೆರೆತು ಜೀವನ ನಡೆಸುವ ಸ್ಥಿತಿ ಮಾದರಿಯಾಗಿದೆ
ಬೇಗಾನೆ ರಾಮಯ್ಯನವರ ವೈಕುಂಠ ಸಮಾರಾಧನೆ
ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಬೇಗಾನೆ ರಾಮಯ್ಯ (90) ಅವರ ವೈಕುಂಠ ಸಮಾರಾಧನೆ ಭಾನುವಾರ ಶಿವಮೊಗ್ಗದ ಕಾಸ್ಮೋಕ್ಲಬ್ ನಲ್ಲಿ ನಡೆಯಿತು.
ಮಾರುತೇಶ್ವರ ಹಾಲೋಕಳಿ ಸಂಪನ್ನ
ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಹನುಮಾನ ದೇವರ ಹಾಗೂ ಲಕ್ಕವ್ವ ದೇವಿ ಜಾತ್ರೆ ನಿಮಿತ್ತ ಗ್ರಾಮೀಣ ಪರಂಪರೆ ಬಿಂಬಿಸುವ ಹಾಲೋಕಳಿ ಸಂಭ್ರಮದಿಂದ ನಡೆಯಿತು.
ಸಮಾಜಕ್ಕೆ ಮಾಜಿ ಪ್ರಧಾನಿ ಕೊಟ್ಟ ಕೊಡುಗೆ ಸ್ಮರಣೆ
ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರ 93 ನೇ ಹುಟ್ಟುಹಬ್ಬವನ್ನು ಭಾನುವಾರ ನಗರದಲ್ಲಿ ಜಿಲ್ಲಾ ಜೆಡಿಎಸ್‌ನಿಂದ ಸಂಭ್ರಮದಿಂದ ಆಚರಿಸಲಾಯಿತು. ಪಕ್ಷದ ಕಚೇರಿಯಲ್ಲಿ ಮುಖಂಡರು ಕೇಕ್ ಕತ್ತರಿಸಿ, ಸಿಹಿ ವಿತರಿಸಿ ಸಡಗರದಿಂದ ತಮ್ಮ ನಾಯಕನ ಜನ್ಮದಿನ ಆಚರಣೆ ಮಾಡಿದರು.
ಕದ್ರಿ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್ ಚಾಲನೆ
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಕದ್ರಿ ಪಾರ್ಕ್‌ನಲ್ಲಿ ‘ಮಾವು ಮೇಳ-2025’ಕ್ಕೆ ಚಾಲನೆ ನೀಡಲಾಯಿತು.
ಟ್ರಂಪ್‌ ಹೆಸರು ಹೇಳುವುದಕ್ಕೆ ಮೋದಿಗೆ ಭಯ: ದಿನೇಶ್‌ ಗುಂಡೂರಾವ್‌

 ‘ಕದನ ವಿರಾಮ ಆಗಿದ್ದು ಪ್ರಪಂಚಕ್ಕೆ ಗೊತ್ತಾಗಿದ್ದು ಟ್ರಂಪ್ ಹೇಳಿದ ಮೇಲೆ. ನಂತರ ಪಾಕಿಸ್ತಾನ ಕೂಡ ಹೇಳಿದೆ, ನಮ್ಮ ದೇಶವೂ ಹೇಳಿತು. ಆಗಲೇ ನಮ್ಮ ದೇಶದವರು(ಪ್ರಧಾನಿ) ಹೇಳಬೇಕಿತ್ತು.

ದಾಖಲೆ ರಹಿತ ಜನ ವಸತಿ ಪ್ರದೇಶಗಳಿಗೆ ಮೂಲ ಸೌಕರ್ಯ ಒದಗಿಸಿ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕ ವೀರೇಂದ್ರ ಪಪ್ಪಿ ಸೂಚನೆ
ಬ್ರಿಸೆಲ್ ಪತ್ರೋಸ್ ಗೆ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ 5 ನೇ ಸ್ಥಾನ
ನರಸಿಂಹರಾಜಪುರ: ಬಡಗಬೈಲು ಗ್ರಾಮದ ಕಣಿಗೇರಿಯ ಬ್ರಿಸೆಲ್ ಪತ್ರೋಸ್ ಅವರು ಬೆಂಗಳೂರಿನಲ್ಲಿ ನಡೆದ ಮಿಸ್ಟರ್ ಸೌತ್ ಇಂಡಿಯಾ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ಪ್ರಶಸ್ತಿ ಪಡೆದಿದ್ದಾರೆ.
14 ಗ್ರಾಮಪಂಚಾಯತಿಗಳು ವಿಲೀನ: ಡಾ. ಜಿ. ಪರಮೇಶ್ವರ್
ತುಮಕೂರು ನಗರದ ವಿಸ್ತರಣೆಯಾಗಬೇಕು. ಈ ನಿಟ್ಟಿನಲ್ಲಿ 14 ಗ್ರಾಮ ಪಂಚಾಯತಿಗಳನ್ನು ತುಮಕೂರು ನಗರಕ್ಕೆ ವಿಲೀನ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು.
ವಿದ್ಯಾರ್ಥಿಗಳು ಉದ್ಯಮಕ್ಕೆ ಅಗತ್ಯ ಕೌಶಲ್ಯ ಬೆಳೆಸಿಕೊಳ್ಳಲಿ
ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟನೆ, ಸಂವಹನ, ಕಲಿಕಾ ಕೌಶಲ್ಯ ವೃದ್ಧಿಯಾಗುತ್ತದೆ. ನವೀನ ಕಲ್ಪನೆಯೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವತ್ತ ಗಮನಹರಿಸುವಂತೆ ಕರೆ.
  • < previous
  • 1
  • ...
  • 790
  • 791
  • 792
  • 793
  • 794
  • 795
  • 796
  • 797
  • 798
  • ...
  • 12172
  • next >
Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved