• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣತಿ ಕಾರ್ಯ ಅತಿಶೀಘ್ರ ಪೂರ್ಣಗೊಳಿಸಿದ ಶಿಕ್ಷಕರಿಗೆ ಸನ್ಮಾನ
ಶಿಕ್ಷಕರಾದ ಹಾಲೇಶ್ ಮತ್ತು ರವಿಕುಮಾರ್ ಅವರ ಕೆಲಸದಿಂದಾಗಿ ಶಿಕ್ಷಣ ಇಲಾಖೆ ಗೌರವ ಹೆಚ್ಚಿದೆ. ಈ ಇಬ್ಬರು ಶಿಕ್ಷಕರು ಉಳಿದ ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ನಿಮ್ಮ ಕಾರ್ಯಕ್ಷಮತೆಗೆ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ.
ಕೆ.ಆರ್.ಪೇಟೆ: ಶಾಂತಿಯುತವಾಗಿ ನಡೆದ ಮಹಾಗಣಪತಿ ವಿಸರ್ಜನಾ ಮೆರವಣಿಗೆ
ಮೆರವಣಿಗೆಯಲ್ಲಿ ಕೇರಳದಿಂದ ಚಂಡೆ ವಾದಕರು ಸೇರಿದಂತೆ ವಿಶೇಷ ಜಾನಪದ ಕಲಾ ತಂಡಗಳು ಆಗಮಿಸಿದ್ದು, ತಮ್ಮ ಕಲಾ ಪ್ರದರ್ಶನದ ಮೂಲಕ ಜನರಿಗೆ ಮನರಂಜನೆ ನೀಡಿದವು. ಮೆರವಣಿಗೆ ಯುದ್ದಕ್ಕೂ ಸಾವಿರಾರು ಯುವಕರು ಕೇಸರಿ ಶಾಲು ಧರಿಸಿ ಡಿಜೆ ಸೌಂಡಿಗೆ ತಕ್ಕಂತೆ ಕುಣಿಯುತ್ತ ಸಂಭ್ರಮಿಸಿದರು.
ಉಚಿತ ಕಾನೂನು, ಆರೋಗ್ಯ ಸೇವೆಗಳ ಅರಿವು ಅಗತ್ಯ: ನ್ಯಾ.ಎಚ್.ಎಸ್.ಕಾವ್ಯಶ್ರೀ
ಮಹಿಳೆಯರು, ಹೆಣ್ಣು ಮಕ್ಕಳು ತಮ್ಮ ಆರೋಗ್ಯ ರಕ್ಷಣೆ ಕೂಡ ಮಹತ್ವ ನೀಡಬೇಕು. ಹೀಗಾಗಿ ಹೆಣ್ಣು ಮಕ್ಕಳಿಗಾಗಿ ಉಚಿತ ಕಾನೂನು ಹಾಗೂ ಆರೋಗ್ಯ ಸೇವೆಗಳ ಕುರಿತು ಅಧಿಕಾರಿಗಳು ತಮಗೆ ಸಂಪೂರ್ಣವಾಗಿ ಮಾಹಿತಿ ನೀಡಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹಿರಿಯ ನಾಗರಿಕರು ಸಮಾಜದ ಅವಿಭಾಜ್ಯ ಅಂಗ
ಹಿರಿಯ ನಾಗರಿಕರು ಸಮಾಜದ ಅವಿಭಾಜ್ಯ ಅಂಗವಿದ್ದಂತೆ. ಕೊನೆಯ ಉಸಿರು ಇರುವವರೆಗೂ ಕ್ರಿಯಾಶೀಲತೆಯನ್ನು ಅಳವಡಿಸಿಕೊಂಡರೆ ಜೀವನ ಗೌರವಯುತವಾಗುತ್ತದೆ ಎಂದು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಹೇಳಿದರು. ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ. ಹಿರಿಯರು ನಮ್ಮ ಕೈಯಿಂದ ಇನ್ನು ಏನು ಸಾಧ್ಯ ಎಂಬ ನಿರುತ್ಸಾಹದ ಭಾವನೆ ಬೆಳೆಸಿಕೊಳ್ಳದೆ, ಉತ್ಸಾಹಭರಿತ ಜೀವನ ರೂಪಿಸಿಕೊಂಡು ಯುವ ಪೀಳಿಗೆಗೆ ಮಾದರಿಯಾಗಬೇಕು. ವಯಸ್ಸಾದಂತೆ ದೇಹದಲ್ಲಿ ಉಂಟಾಗುವ ಸಮಸ್ಯೆಗಳನ್ನು ಕಡೆಗಣಿಸದೆ ಆರೋಗ್ಯ ಕಾಪಾಡಿಕೊಳ್ಳಬೇಕು. ಕೆಟ್ಟ ಹವ್ಯಾಸಗಳನ್ನು ಬಿಟ್ಟು ಪ್ರತಿನಿತ್ಯ ಸಕ್ರಿಯವಾಗಿರುವ ಅಭ್ಯಾಸ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಮಠಗಳ ಪರಂಪರೆಯಿಂದ ಮಾತ್ರ ಸಂಸ್ಕೃತಿಯ ಉಳಿವು
ಮಠಮಾನ್ಯಗಳ ಪರಂಪರೆಯಿಂದ ಮಾತ್ರ ಸಂಸ್ಕೃತಿ, ಧರ್ಮದ ಉಳಿವು ಸಾಧ್ಯವಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು. ಮೈಸೂರು ದಸರವು ಕನ್ನಡ ನಾಡಿನ ಪರಂಪರೆಯನ್ನು ಇಡೀ ವಿಶ್ವಕ್ಕೆ ತೋರಿಸಿದೆ ಶ್ರೀ ಮಠದ ವತಿಯಿಂದ ಹಲವು ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಶ್ರೀಮಠದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು. ಪೂಜಾ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಸುಮಂಗಲಿಯರಿಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಮಠದ ವತಿಯಿಂದ ಆಯೋಜಿಸಲಾಗಿತ್ತು ಎಂದರು.
ಬನ್ನಿ ಕಡಿದು ಮರಸು ದಸರಾಕ್ಕೆ ತೆರೆ
ಮರಸು ಗ್ರಾಮದಲ್ಲಿ ವೈಭವದ ದಸರಾ ಮಹೋತ್ಸವ ಬನ್ನಿ ಮಂಟಪದಲ್ಲಿ ಬನ್ನಿ ಮುರಿಯುವುದರೊಂದಿಗೆ ಮುಕ್ತಾಯಗೊಂಡಿತು. ಸುಮಾರು ೮೦೦ ವರ್ಷಗಳ ಇತಿಹಾಸವಿರುವ ಮರಸು ಗ್ರಾಮದಲ್ಲಿ, ಮೈಸೂರಿನಲ್ಲಿ ದಸರಾ ನಡೆಯುವಂತೆ ಇಲ್ಲಿಯೂ ನಡೆಯುವುದರಿಂದ ಪ್ರಖ್ಯಾತಿ ಪಡೆದಿದೆ. ಬನ್ನಿ ಮಂಟಪದ ಮುಂದೆ ಬನ್ನಿಸೊಪ್ಪು, ಬಾಳೆಕಂದನ್ನು ನೆಟ್ಟು, ಮೊದಲು ಪಟೇಲ ವಂಶಸ್ಥರಾದ ಎಂ. ಕೆ. ಸುಪ್ರೀತ್ ಬಿಲ್ಲು ಬಾಣದಿಂದ, ನಂತರ ವಿಶ್ವಕರ್ಮ ವಂಶಸ್ಥರಾದ ಎಂ. ಪಿ. ಹರೀಶ್ ಬಂದೂಕಿನಿಂದ ಗುರಿಯಿಟ್ಟು ಗುಂಡು ಹಾರಿಸಿ ಬನ್ನಿಕಂಬವನ್ನು ತುಂಡು ಮಾಡಿದರು.
ವಿಐಎಸ್‌ಎಲ್ ಪುನಶ್ಚೇತನದಲ್ಲಿ ಆಡಳಿತ ಪಕ್ಷಗಳು ವಿಫಲ: ಶಶಿಕುಮಾರ್
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾಜಕೀಯ ಪಕ್ಷಗಳು ವಿಫಲವಾಗಿವೆ. ಕ್ಷೇತ್ರದ ಜನರಿಗೆ ನೀಡಿರುವ ಭರವಸೆಯಂತೆ ನಡೆದುಕೊಳ್ಳುವ ಮೂಲಕ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಬೇಕೆಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ಆಗ್ರಹಿಸಿದ್ದಾರೆ.
ಮಾದಪ್ಪನ ಬೆಟ್ಟಕ್ಕೆ ಹೊರಟಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸಾವು
ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ 24 ಮಂದಿ ಎರಡು ಎತ್ತಿನ ಗಾಡಿಗಳ ಸಮೇತ ಗುಂಡ್ಲುಪೇಟೆ ಗ್ರಾಮದ ನಿಟ್ರೆ ಗ್ರಾಮದಿಂದ ಸೋಮವಾರ ತೆರಳಿತ್ತು.
ಬಂಡೀಪುರ ಆನೆ ಶಿಬಿರಕ್ಕೆ ಯುವಕ ಎಂಟ್ರಿ: ಪೋಟೋ ವೈರಲ್
ರಾಂಪುರ ಆನೆ ಶಿಬಿರದ ಮಾವುತನ ಸಂಬಂಧಿಕ ಯುವಕನೊಬ್ಬ ಸಾಕಾನೆಗೆ ಮುತ್ತು ಕೊಟ್ಟಿದ್ದಲ್ಲದೇ ಸಾಕಾನೆ ಮೇಲೆ ಹತ್ತು ಕುಳಿತ ಪೋಟೋ ಸೆರೆ ಕಂಡು ಪರಿಸರವಾದಿಗಳು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ
ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದ್ದು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.
  • < previous
  • 1
  • ...
  • 790
  • 791
  • 792
  • 793
  • 794
  • 795
  • 796
  • 797
  • 798
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved