• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣತಿ ಹೆಸರಿನಲ್ಲಿ ಕಾಂಗ್ರೆಸ್‌ನಿಂದ ಅಹಿಂದ ಓಲೈಕೆ: ಸಂಸದ ಬಿ.ವೈ. ರಾಘವೇಂದ್ರ
ಅಧಿಕಾರಕ್ಕಾಗಿ ಹೆಣಗಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ಹೆಸರಿನಲ್ಲಿ ಅಹಿಂದವನ್ನು ಓಲೈಸುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಾಳೆ ಗ್ರಾಮದ ಜಮೀನಿನ ಖಾತೆಗೆ ಒತ್ತಾಯಿಸಿ ತಹಸೀಲ್ದಾರ್ ಗೆ ಮನವಿ
ನರಸಿಂಹರಾಜಪುರ, ಪಟ್ಟಣದ ಪೌರ ಕಾರ್ಮಿಕರ ಬೀದಿಯ ಪ.ಜಾತಿಗೆ ಸೇರಿದ 6 ಕುಟುಂಭದವರಿಗೆ ಬಾಳೆ ಗ್ರಾಮದ ಸರ್ವೆ ನಂ.19 ರಲ್ಲಿ ಮಂಜೂರಾಗಿದ್ದ 12 ಎಕರೆ ಜಮೀನಿಗೆ ಖಾತೆ, ಪಹಣಿ, ಸರ್ವೆ ಮಾಡಿ ಕಲ್ಲು ಬಾಂದು ಹಾಕಿಸಿ ಜಮೀನನ್ನು ನಮ್ಮ ಸ್ವಾಧೀನಕ್ಕೆ ನೀಡಬೇಕು ಎಂದು ಆಗ್ರಹಿಸಿ ಪ.ಜಾತಿಗೆ ಸೇರಿದ 6 ಕುಟುಂಬದವರು ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರು ಶನಿವಾರ ತಹಸೀಲ್ದಾರ್ ಡಾ.ನೂರಲ್ ಹುದಾ ಅವರಿಗೆ ಮನವಿ ಪತ್ರ ಅರ್ಪಿಸಿದರು.
ಎಟಿಎನ್‌ಸಿಸಿ: ಬಾಣಸಿಗರಾಗಿ ಬದಲಾದ ಮಕ್ಕಳು
ಅಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಖಾದ್ಯಗಳ ಬಾಣಸಿಗರಾಗಿ ಬದಲಾಗಿದ್ದರು. ಬೆಂಕಿರಹಿತ ಖಾದ್ಯಗಳ ತಯಾರಿಕೆಯಲ್ಲಿ ಮಗ್ನರಾಗಿದ್ದ ವಿದ್ಯಾರ್ಥಿಗಳು, ತಾವೇ ತಯಾರಿಸಿದ ಪಾನಿಪೂರಿ, ಸ್ಯಾಂಡ್‌ವಿಚ್, ಹಣ್ಣಿನ ರಸಾಯನ, ಚಾಕಲೇಟ್, ಪೌಷ್ಟಿಕ ನ್ಯೂಡಲ್ಸ್, ವಿವಿಧ ಬಗೆಯ ಪಾನೀಯಗಳು, ಕಾಳು, ಖಾರ್ನ್ ಮತ್ತು ವಿವಿಧ ಧಾನ್ಯಗಳಿಂದ ಕೂಡಿದ ಖಾದ್ಯಗಳು ಆಹಾರ ಪ್ರಿಯರ ಮನಃಗೆದ್ದಿತು.
ಬಿಜೆಪಿ ಪಕ್ಷದಿಂದ ಪ್ರಜಾತಂತ್ರ ವ್ಯವಸ್ಥೆಯೇ ಬುಡಮೇಲು: ಮಯೂರ್ ಜಯ್ ಕುಮಾರ್
ಮತಗಳ್ಳತನದ ದರೋಡೆಯ ಮೂಲಕ ಬಿಜೆಪಿ ಪಕ್ಷವು ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನೆ ಬುಡಮೇಲು ಮಾಡುತ್ತಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಯೂರ್ ಜಯ್ ಕುಮಾರ್ ಆರೋಪಿಸಿದರು.
ದೇಶದಲ್ಲಿ 28 ಕೋಟಿ ಅನಕ್ಷರಸ್ಥರು: ಪ್ರೊ.ಟಿ.ಜಿ.ಸೀತಾರಾಮ್‌
ರಾಷ್ಟ್ರದಲ್ಲಿ ಪ್ರಸ್ತುತ ಶೇ.೮೦ರಷ್ಟು ಜನ ಸುಶಿಕ್ಷಿತರಿದ್ದಾರೆ. ರಾಷ್ಟ್ರದಲ್ಲಿ ಕೇಂದ್ರ ಸರ್ಕಾರ ಯುಪಿಐ ಜಾರಿಗೊಳಿಸಿ ಡಿಜಿಟಲ್ ಕ್ಷೇತ್ರದಲ್ಲಿ ಕ್ರಾಂತಿ ಸೃಷ್ಟಿಸಿತ್ತು. ಇದರಿಂದ ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೆ. ಅದರ ಮೂಲಕವೇ ಹಣ ಪಡೆಯುವುದು, ಪಾವತಿಯಂತಹ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.
ತವರಿಗೆ ಮರಳಿದ ಯೋಧನಿಗೆ ಮಂಡ್ಯದಲ್ಲಿ ಭವ್ಯ ಸ್ವಾಗತ
ಯುವಕರು ಸೇನೆಗೆ ಸೇರಬೇಕೆಂಬುದು ನನ್ನ ಆಸೆಯಾಗಿದೆ. ಇಲ್ಲಿ ಶಿಸ್ತನ್ನು ಕಲಿಸುತ್ತದೆ. ಕರ್ನಾಟಕದವರು ಹೆಚ್ಚಾಗಿ ಭಾರತೀಯ ಸೇನೆಗೆ ನೇಮಕವಾಗಲಿ, ಆ ಮೂಲಕ ಭಾರತ ದೇಶದ ಸೇವೆ ಮಾಡಲು ಒಂದು ದೊಡ್ಡ ಅವಕಾಶ ಸಿಕ್ಕಂತಾಗುತ್ತದೆ.
ಜಲಸಂರಕ್ಷಣೆ: ಮಂಡ್ಯ ಜಿಪಂಗೆ ರಾಷ್ಟ್ರೀಯ ಪ್ರಶಸ್ತಿ ಗರಿ..!
ಜಲ ಸಂಚಾಯಿ ಜನ ಭಾಗಿದಾರಿ ಅಭಿಯಾನದಡಿ ರಾಜ್ಯಗಳನ್ನು 5 ವಲಯಗಳಾಗಿ ವಿಂಗಡಿಸಲಾಗಿದೆ. ಮೂರನೇ ವಲಯದಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿವೆ. ಈ ಪೈಕಿ ಕರ್ನಾಟಕ ರಾಜ್ಯದ 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದ್ದು, ಮೈಸೂರು ವಿಭಾಗದ ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.
ಅನ್ನ ನೀಡುವ ರೈತರನ್ನು ಮರೆಯಬೇಡಿ
ಈ ದೇಶಕ್ಕೆ ಅನ್ನು ನೀಡುವ ರೈತನ್ನು ಯಾರು ಕೂಡ ಮರೆಯಬಾರದು. ದೇಶದಲ್ಲಿ ಯಾರು ಕೂಡ ಉಪವಾಸ ಇರಬಾರದು ಎನ್ನುುವ ಉದ್ದೇಶದಿಂದ ರೈತ ಬಿಸಿಲಿನಲ್ಲಿ ದುಡಿದು ನಮಗೆಲ್ಲ ಅನ್ನು ಕೊಡುತ್ತಾನೆ. ಪ್ರತಿನಿತ್ಯ ನಾವು ಅನ್ನುದಾತರನ್ನುು ಸ್ಮರಿಸಬೇಕಿದೆ ಎಂದು ಬೆಳ್ಳಾವಿ ಕಾರದೇಶ್ವರ ಮಠದ ಪೀಠಾಧ್ಯಕ್ಷ ಕಾರದ ವೀರಬಸವ ಮಹಾಸ್ವಾಮಿ ತಿಳಿಸಿದರು.
ಭತ್ತದ ಕಳೆ ನಾಶಕ್ಕೊಂದು ಹೊಸ ಸಾಧನ: ಕೆ.ಜೆ.ಅನಂತರಾವ್‌
ಭತ್ತ ನಾಟಿಯಾದ ಎಂಟರಿಂದ ಹತ್ತು ದಿನದ ನಂತರ ಸಾಧನಕ್ಕೂ ಗದ್ದೆಗೂ ಒಂದು ಅಡಿ ಅಂತರ ಕಾಪಾಡಿಕೊಂಡು ಒಬ್ಬರು ಎಳೆದುಕೊಂಡುಹೋದರೆ ಭತ್ತದ ಬೆಳೆಯಲ್ಲಿ ಕಳೆ ನಿವಾರಣೆ ಅಂತರ ಬೇಸಾಯ, ಮಣ್ಣು ಬಗ್ಗುಡ ಮಾಡುವ ಮೂರು ಕಾರ್ಯಗಳಿಗೆ ನೆರವಾಗುತ್ತದೆ.
ಚಳ್ಳಕೆರೆ ತಾಲೂಕಿನಾದ್ಯಂತ ರೈತರ ಬೆಳೆ ಸಂಪೂರ್ಣ ವಿಫಲ
ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಮಧ್ಯಂತರ ಪರಿಹಾರ ಸಭೆಯಲ್ಲಿ ರೈತ ಮುಖಂಡರು ಮಾತನಾಡಿದರು.
  • < previous
  • 1
  • ...
  • 791
  • 792
  • 793
  • 794
  • 795
  • 796
  • 797
  • 798
  • 799
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved