• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ
ಚಿಕ್ಕಮಗಳೂರು, ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯ ಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕೆರೆಗೆ ಕಲುಷಿತ ನೀರು: ಸ್ಥಳೀಯರಿಂದ ಪ್ರತಿಭಟನೆ
ತಾಲೂಕಿನ ಕೈಗಾರಿಕಾ ಪ್ರದೇಶದ ಅಂಚೆಪಾಳ್ಯದಲ್ಲಿ ನಿರ್ಮಾಣಗೊಂಡ ಹಲವಾರು ಕಾರ್ಖಾನೆಗಳಿಂದ ಕಲುಷಿತ ನೀರು ನಿರಂತರವಾಗಿ ಗೊಟ್ಟಿಕೆರೆ ಸೇರುತ್ತಿದ್ದು ಕೆರೆ ನೀರು ಬಳಸಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಉನ್ನತ ಶಿಕ್ಷಣ ಅಧ್ಯಯನದಲ್ಲಿ ತಂತ್ರಜ್ಞಾನ ಬಳಸಿ
ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ. ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ವಿಚಾರಗಳನ್ನು ಬೆಳೆಸಬೇಕು
ನುಗು ಬಲದಂಡೆ, ಎಡದಂಡೆ, ಮೇಲ್ದಂಡೆ ನಾಲೆಗಳಿಗೆ ನೀರು ಸರಬರಾಜು
2025ರ ಖಾರೀಫ್ ಬೆಳೆಗಳಿಗೆ ನುಗು ಜಲಾಶಯ ಯೋಜನೆಯ ಕೆಳಗೆ ಬರುವ ನುಗು ಬಲದಂಡೆ ಮತ್ತು ನುಗು ಎಡದಂಡೆ ನಾಲೆಗಳ ಅಚ್ಚುಕಟ್ಟಿನ ಜಮೀನಿಗಳಿಗೆ ಬಿಡುವ ಕಟ್ಟು ನೀರಿನ ವಿವರ- ಜು.30 ರಿಂದ ಸೆ.8, ಸೆ.16 ರಿಂದ 22, ಸೆ.30 ರಿಂದ ಅ.6, ಅ.14 ರಿಂದ 20, ಅ.28 ರಿಂದ ನ.3, ನ.11 ರಿಂದ 17, ನ.25 ರಿಂದ ಡಿ.1, ಡಿ.9 ರಿಂದ 15 ರವರೆಗೆ ನೀರನ್ನು ಸರಬರಾಜು ಮಾಡಲಾಗುತ್ತದೆ ಎಂದು ನಂಜನಗೂಡು ಕಬಿನಿ ನಾಲೆಗಳ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ನುಗು ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಚ್.ವಿ. ಮಧುಸೂದನ್ ತಿಳಿಸಿದ್ದಾರೆ.
ರಾಗಿಯಲ್ಲಿ ಆಹಾರ ಮೌಲ್ಯವರ್ಧನೆ ಮೂಲಕ ಆರ್ಥಿಕ ಸಬಲರಾಗಿ: ಎಚ್.ಎನ್. ಮಮತಾ
ರಾಗಿ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ, ವಿವಿಧ ಸಾವಯವ ಗೊಬ್ಬರಗಳ ತಯಾರಿಕೆ ಮತ್ತು ಬಳಕೆ, ಮಹತ್ವ, ನೀರಿನ ಸಮರ್ಥ ಬಳಕೆ ಕುರಿತು ಡಾ.ಜಿ.ವಿ. ಸುಮಂತ್ ಕುಮಾರ್, ಪಿಎಂಎಫ್ಎಂಇ ಯೋಜನೆಯಡಿ ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ದೊರೆಯುವ ಸಾಲ ಸೌಲಭ್ಯಗಳು ಗೌರವ್ವ ಅಗಸೀಬಾಗಿಲ ಮಾಹಿತಿ ನೀಡಿದರು.
ಸ್ವಾತಂತ್ರ್ಯ ದಿನ ವಿಜೃಂಭಣೆಯ ಆಚರಣೆಗೆ ನಿರ್ಧಾರ: ಶಾಸಕ ಡಿ. ರವಿಶಂಕರ್
ಕೆ.ಆರ್. ನಗರ ಜೊತೆಗೆ ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿಯೂ ವಿಭಿನ್ನ ವಿಶಿಷ್ಟವಾಗಿ ದಿನಾಚರಣೆ ಆಚರಿಸಲು ಅಲ್ಲಿನ ವಿವಿಧ ಸಂಘಟನೆಗಳ ಪ್ರಮುಖರು ಮತ್ತು ನಾಗರಿಕರ ಸಲಹೆ ಮತ್ತು ಸಹಕಾರವನ್ನು ಪಡೆಯಬೇಕೆಂದು, ನಾನು ಈ ಭಾರಿಸಾಲಿಗ್ರಾಮದಲ್ಲಿ ನಡೆಯುವ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗವಹಿಸುತ್ತೇನೆ.
ಸುಗಮ ಸಂಗೀತ ಅನಿರ್ವಚನೀಯ ಆನಂದ ನೀಡುತ್ತದೆ: ಗಾಯಕ ನಗರ ಶ್ರೀನಿವಾಸ ಉಡುಪ
ದೇಶದಲ್ಲಿ ಶಾಸ್ತ್ರೀಯ ಸಂಗೀತವಲ್ಲದೇ, ಜನಪದ ಸಂಗೀತ, ಲಘುಶಾಸ್ತ್ರೀಯ ಸಂಗೀತ, ಲಘು ಸಂಗೀತವೆಂಬ ಪ್ರಕಾರಗಳಿವೆ. ಸುಗಮ ಸಂಗೀತದ ಹೆಸರೇ ಹೇಳುವಂತೆ ಭಾವ ಪ್ರಧಾನವಾದ ಕಾವ್ಯ ಸಂಗೀತ ಎಂದಾಯಿತು. ಇದು ಶ್ರೀ ಸಾಮಾನ್ಯನಿಗೂ ನಿಲುಕುವಂತೆ ಗ್ರಾಹ್ಯ ಹಾಗೂ ರಂಜನೀಯ.
ನೃತ್ಯ, ಕಲೆ, ಸಾಹಿತ್ಯ, ಸಂಗೀತವು ಗಂಭೀರ ಪರಿಣಾಮ ಬೀರುವ ಶಕ್ತಿಯುತ ಕ್ಷೇತ್ರ: ಡಾ.ಎಚ್.ಸಿ. ಮಹದೇವಪ್ಪ
ಕಲಾ ತರಬೇತಿ ಪರಿಕಲ್ಪನೆ ವಿವರಿಸಿದಾಗ ಸಚಿವರು ಕೂಡಲೇ ಅನುದಾನ ಒದಗಿಸಿಕೊಟ್ಟಿದ್ದಾರೆ. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯಲದ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಬಾರದು ಹಾಗೂ ಅವರಲ್ಲಿರುವ ಪ್ರತಿಭೆ ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ .
ಸುಗಮ ಸಂಗೀತ ಅಕಾಡೆಮಿ ಸ್ಥಾಪನೆ ಸಂಬಂಧ ಚರ್ಚಿಸಿ ತೀರ್ಮಾನ: ಎಚ್‌.ಸಿ. ಮಹದೇವಪ್ಪ

ರಾಜ್ಯ ಸರ್ಕಾರವು ಸುಗಮ ಸಂಗೀತ ಅಕಾಡೆಮಿ ಸ್ಥಾಪಿಸುವ ಸಂಬಂಧ ಚರ್ಚಿಸಿ ತೀರ್ಮಾನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಭರವಸೆ ನೀಡಿದರು.

ನೊಂದ ರೈತರಿಗೆ ನ್ಯಾಯ ದೊರಕಿಸುವುದು ನಮ್ಮ ಕರ್ತವ್ಯ: ಈ. ಪ್ರಕಾಶ್ ಸಲಹೆ
ತಂತ್ರಜ್ಞಾನ ಮುಂದುವರೆದಂತೆ ಕಾಲ-ಕಾಲಕ್ಕೆ ಅಪ್‌ ಡೇಟ್ ಆಗಿ ಗುಣಮಟ್ಟದ ಕೆಲಸ ನಿರ್ವಹಿಸಬೇಕು ಎಂದು ಭೂಮಾಪಕರಿಗೆ ಸಲಹೆ ನೀಡಿದರು.
  • < previous
  • 1
  • ...
  • 792
  • 793
  • 794
  • 795
  • 796
  • 797
  • 798
  • 799
  • 800
  • ...
  • 13555
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved