• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಕ್ಷೇತ್ರಕ್ಕೂ ಶಾಸಕ ಗಣೇಶ್‌ ಪ್ರಸಾದ್ ಹೆಜ್ಜೆ
ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಶಾಸಕರನ್ನೇ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಇತ್ತೀಚಗೆ ಸಿಎಂ ಸೂಚನೆ ನೀಡಿದ್ದಾರೆ.
ಸಾಗರದಲ್ಲಿ ಇಂದು ವಿಜಯ ಸಿಂದೂರ ತಿರಂಗಯಾತ್ರೆ
ನಾಗರಿಕ ವೇದಿಕೆ ವತಿಯಿಂದ ಮೇ. ೧೯ರ ಸೋಮವಾರ ಸಂಜೆ ೪ಕ್ಕೆ ಪಟ್ಟಣದಲ್ಲಿ ಬೃಹತ್ ವಿಜಯ ಸಿಂದೂರ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್.ಹಾಲಪ್ಪ ತಿಳಿಸಿದರು.
ಸುಗಮ ಸಂಗೀತ ಕಲಿಕಾ ಶಿಬಿರಕ್ಕೆ ವರ್ಣರಂಜಿತ ತೆರೆ
ಎರಡು ದಿನಗಳಲ್ಲಿ ಹತ್ತು ಹಾಡುಗಳನ್ನು ಕಲಿಸಿ, ಹಾಡಿಸಲಾಯಿತು. ಸಂಜೆ ಸಮಾರೋಪದಲ್ಲಿ ಎಲ್ಲರಿಗೂ ಪ್ರಮಾಣಪತ್ರ ನೀಡಲಾಯಿತು.
ಚಕೋರ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮಗಳು ಎಲ್ಲೆಡೆ ಪಸರಿಸಲಿ-ಸುಧಾ
ಕನ್ನಡ ಸಾಹಿತ್ಯ ಲೋಕಕ್ಕೆ ಜಿಲ್ಲೆಯು ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀದಿದೆ. ಅಂತಹ ಭವ್ಯ ಪರಂಪರೆಯ ಇತಿಹಾಸವನ್ನು ಅವಲೋಕನ ಮಾಡಿ ಅದನ್ನು ಇನ್ನಷ್ಟು ಪ್ರಸಾರ ಮಾಡುವ ಕೆಲಸವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರಿನ ಚಕೋರ ಸಾಹಿತ್ಯ ವಿಚಾರ ವೇದಿಕೆ ಗದಗ ಇದರ ವತಿಯಿಂದ ಗದಗ ಜಿಲ್ಲೆಯ ಎಲ್ಲೆಡೆ ಪಸರಿಸುವ ಕಾರ್ಯ ನಿರಂತರ ನಡೆಯುವಂತಾಗಲಿ ಎಂದು ಸಾಹಿತಿ ಸುಧಾ ಹುಚ್ಚಣ್ಣವರ ಹೇಳಿದರು.
ಕಾಲುಸಂಕದ ಹೊರತು ಚಟ್ಕುಣಿ ಗ್ರಾಮಕ್ಕೆ ದಾರಿಯೇ ಇಲ್ಲ
ಶೃಂಗೇರಿ , ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ, ಸುವರ್ಣ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಿಕೊಂಡರೂ ಇಲ್ಲಿನ ಗ್ರಾಮಸ್ಥರು ಕಾಲುಸಂಕದಲ್ಲಿಯೇ ಓಡಾಡುತ್ತಿದ್ದಾರೆ. ಬೇರೆ ಸೇತುವೆಯೂ ಇಲ್ಲ. ಅಡಕೆ ಮರದ ತುಂಡುಗಳು, ಮರದ ದಿಮ್ಮಿಗಳು, ಬೀಳು, ಮರದ ಕಂಬಗಳಿಂದ ಸ್ವಯಂ ನಿರ್ಮಿತ ಕಾಲು ಸಂಕದ ಮೇಲೆ ನಿತ್ಯ ಗ್ರಾಮಸ್ಥರ ಓಡಾಟ. ಆದರೂ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ, ಸರ್ಕಾರವಾಗಲೀ ಇತ್ತ ಕಣ್ಣು ಹಾಯಿಸಿಯೇ ಇಲ್ಲ.
ವೈಯಕ್ತಿಕ ದ್ವೇಷಕ್ಕೆ ಸಂಪತ್‌ ನಾಯರ್‌ ಕೊಲೆ: ಎಸ್ಪಿ
ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಸಂಪತ್‌ ನಾಯರ್‌ ಕೊಲೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಯಳಗೋಡು ಗ್ರಾಪಂ ವ್ಯಾಪ್ತಿಯ ಹಳ್ಳಿಗಳು ಕ್ಷಯಮುಕ್ತ
ಕ್ಷಯಮುಕ್ತವಾದ ಯಳಗೋಳು ಗ್ರಾಮ ಪಂಚಾಯಿತಿಗೆ ಮಹಾತ್ಮ ಗಾಂಧಿ ಪ್ರತಿಮೆ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಮಧ್ಯವರ್ತಿಗಳ ಸಹಾಯವಿಲ್ಲದೇ ಜನರ ಸಮಸ್ಯೆ ಪರಿಹಾರ
ಮಧ್ಯವರ್ತಿಗಳ ಸಹಾಯವಿಲ್ಲದೆ ಜನರ ಸಮಸ್ಯೆಗಳನ್ನು ಅವರ ಮನೆ ಬಾಗಿಲಿಗೆ ನೇರವಾಗಿ ತೆರಳಿ ಪರಿಹರಿಸಲು ಉದ್ದೇಶಿಸಿ ಮನೆ ಬಾಗಿಲಿಗೆ ಮನೆ ಮಗ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಬಳಿ ತಂದು ಪರಿಹರಿಸಿಕೊಳ್ಳಿ ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತರು
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಪೂರ್ವ ಮಳೆಗಳು ಉತ್ತಮವಾಗಿ ಆರಂಭವಾಗಿದ್ದರಿಂದ ರೈತರು ಮುಂಗಾರು ಬಿತ್ತನೆಗೆ ತಮ್ಮ ಭೂಮಿ ಹದಗೊಳಿಸುವ ಕಾರ್ಯದಲ್ಲಿ ನಿರತರಾಗಿರುವುದು ಕಂಡು ಬಂದಿತು.
ವಿದ್ಯಾರ್ಥಿಗಳಿಗೆ ಕೌಶಲ್ಯ ಜ್ಞಾನ ಬೆಳೆಸುವ ಶಿಕ್ಷಣ ಅಗತ್ಯ: ಅರವಿಂದ್
ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆ ಬಂತು, ನಾವು ಅಂದುಕೊಂಡಷ್ಟು ಬರಲಿಲ್ಲ ಎಂದು ವಿದ್ಯಾರ್ಥಿಗಳು ದೃತಿಗೆಡುವುದು ಬೇಡ, ಪೋಷಕರು ಆತಂಕ ಪಡುವುದೂ ಬೇಡ. ಯಾವುದೇ ಅನಾಹುತಕ್ಕೆ ಬಲಿಯಾಗುವುದೂ ಬೇಡ, ಪರೀಕ್ಷೆಗಳನ್ನು ಮತ್ತೊಮ್ಮೆ ಬರೆಯೋಣ, ಸಾಕಷ್ಟು ದಾರಿಗಳಿವೆ .
  • < previous
  • 1
  • ...
  • 794
  • 795
  • 796
  • 797
  • 798
  • 799
  • 800
  • 801
  • 802
  • ...
  • 12172
  • next >
Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved