• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಅಗತ್ಯ ಬಂದಾಗ ಸೂಕ್ತ ನಿರ್ಧಾರ ಕೈಗೊಳ್ಳೋ ಸಾಮರ್ಥ್ಯ ಪಕ್ಷಕ್ಕಿದೆ’

‘ನಾನು ಯಾವಾಗ ಕರ್ನಾಟಕಕ್ಕೆ ಬಂದರೂ ನಿಮ್ಮದು (ಮಾಧ್ಯಮದವರದ್ದು) ಒಂದೇ ಅಜೆಂಡಾನಾ? ಈ ಸರ್ಕಾರ, ಮುಖ್ಯಮಂತ್ರಿ ಐದು ವರ್ಷ ಇರ್ತಾರಾ?, ಎರಡೂವರೆ ವರ್ಷಕ್ಕೆ ಸರ್ಕಾರ ಬದಲಾಗುತ್ತಾ? ಅಂತ ಬರೀ ಇದೇ ಪ್ರಶ್ನೆ ಕೇಳುತ್ತೀರಿ. ಪಕ್ಷದಲ್ಲಿ ಯಾವಾಗ ಏನಾಗಬೇಕೆಂದು ನಿರ್ಧರಿಸುವ ಸಾಮರ್ಥ್ಯ ಕಾಂಗ್ರೆಸ್‌ಗಿದೆ.

3-4 ದಿನದಲ್ಲಿ ನೆರೆಹಾನಿ ಪ್ರವಾಸ : ದೇವೇಗೌಡ

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ನೆರಪೀಡಿತ ಜಿಲ್ಲೆಗಳಿಗೆ ಖುದ್ದು ಪ್ರವಾಸ ಮಾಡಿ ವಾಸ್ತವಾಂಶಗಳನ್ನು ತಿಳಿದುಕೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ನೆರೆ ವೀಕ್ಷಿಸಿದ ಬಿಜೆಪಿ

ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು. ಜಿಲ್ಲೆಯ ಬೈಲಹೊಂಗಲ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ನಡೆಸಿತು

ಪತ್ರಿಕೋದ್ಯಮದ ಮಹಾಗುರು ಟಿಜೆಎಸ್ ಜಾರ್ಜ್‌

ನೇರಮಾತು, ನಿಷ್ಠುರ ದನಿ, ಪ್ರಖರ ಚಿಂತನೆ, ಸ್ಪಷ್ಟ ರಾಜಕೀಯ ನಿಲುವು ಮತ್ತು ಪ್ರಜಾಪ್ರಭುತ್ವದ ಮೇಲೆ ಗಾಢ ನಂಬಿಕೆ ಇಟ್ಟಿದ್ದ ಪತ್ರಕರ್ತ, ಸಂಪಾದಕ, ಲೇಖಕ, ಜೀವನಚರಿತ್ರಕಾರ, ಪ್ರಬಂಧಕಾರ ಟಿಜೆಎಸ್ ಜಾರ್ಜ್ ಬರೆವಣಿಗೆ ನಿಲ್ಲಿಸಿದ್ದಾರೆ.

ಖ್ಯಾತ ಪತ್ರಕರ್ತ ಟಿ.ಜೆ.ಎಸ್‌.ಜಾರ್ಜ್‌ ಇನ್ನಿಲ್ಲ

ಖ್ಯಾತ ಪತ್ರಕರ್ತ, ಲೇಖಕ ಹಾಗೂ ‘ಕನ್ನಡಪ್ರಭ’ ಪತ್ರಿಕೆ ಅಂಕಣಕಾರರಾಗಿದ್ದ ಪದ್ಮಭೂಷಣ ಟಿ.ಜೆ.ಎಸ್.ಜಾರ್ಜ್ (97) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದ್ದಾರೆ.

ಮಲೆ ಮಹದೇಶ್ವರ ಅರಣ್ಯದಲ್ಲಿ ಇತ್ತೊಂದು ಹುಲಿಯ ಶವ ಪತ್ತೆ

ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ವಿಷವಿಕ್ಕಿ 5 ಹುಲಿಗಳ ಹತ್ಯೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹುಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದೆ.

ಗ್ಯಾರಂಟಿಗಳಿಂದ ಜೀವನ ಭಾರಿ ಸುಧಾರಣೆ ! ಅಧ್ಯಯನ ವರದಿ
2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು, ರಾಜ್ಯದ ಜನರ ಕುಟುಂಬಗಳಲ್ಲಿ ಪರಿಣಾಮಕಾರಿ ಬದಲಾವಣೆಗಳನ್ನು ತಂದಿದೆ.
ಬೆಡ್‌ರೂಮಲ್ಲಿ ರಹಸ್ಯ ಕ್ಯಾಮೆರಾ: ಲೈಂಗಿಕಕ್ರಿಯೆ ಚಿತ್ರೀಕರಿಸಿ ದೌರ್ಜನ್ಯ
ಮಲಗುವ ಕೋಣೆಯಲ್ಲಿ ರಹಸ್ಯ ಕ್ಯಾಮೆರಾವಿಟ್ಟು ಲೈಂಗಿಕ ಕ್ರಿಯೆಯ ದೃಶ್ಯಾವಳಿ ಚಿತ್ರೀಕರಿಸಿ ತನ್ನ ಪತ್ನಿ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವೇರಿ ಆರತಿ ನಿಲ್ಲಿಸಲ್ಲ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕೃಷ್ಣರಾಜ ಸಾಗರದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿ ಯಶಸ್ವಿಯಾಗಿದ್ದು, ಇನ್ನು ಮುಂದೆ ವಾರದ ಮೂರು ದಿನ ಕಾವೇರಿ ಆರತಿ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.
ಮಹಿಳಾ ಶಿಕ್ಷಣಕ್ಕೆ ಪ್ರತ್ಯೇಕ ವಾತಾವರಣ ಅಗತ್ಯ: ಪ್ರೊ.ಸಬಿಹಾ
ಘಟಿಕೋತ್ಸವದಲ್ಲಿ ಆರು ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌ ನೀಡಲಾಯಿತು.
  • < previous
  • 1
  • ...
  • 795
  • 796
  • 797
  • 798
  • 799
  • 800
  • 801
  • 802
  • 803
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved