• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ: ಶೆಟ್ಟರ್‌
ಆರ್‌ಎಸ್‌ಎಸ್‌ ಅಂತಹ ಸಂಘಗಳ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ತೊಂದರೆ ಇಲ್ಲ. ಈ ಕುರಿತಾಗಿ ಕೇಂದ್ರ ಸರ್ಕಾರ ಆದೇಶಿದ್ದು, ಇದಕ್ಕೆ ವ್ಯತಿರಿಕ್ತವಾಗಿ ಆದೇಶಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಹೀಗಾಗಿ ಲಿಂಗಸೂರಿನಲ್ಲಿ ಪಿಡಿಒ ಅಮಾನತು ಕಾನೂನುಬಾಹಿರ.
ಮಂತ್ರಾಲಯ ತಲುಪಿದ ಭಕ್ತರ ಪಾದಯಾತ್ರೆ
ಪಾದಯಾತ್ರೆಯಲ್ಲಿ ನಿತ್ಯ ಈ ಹೋಮ ಹವನ, ಹರಿನಾಮಸ್ಮರಣೆ ನಡೆಸಲಾಗುವುದರಿಂದ ಸಮಸ್ತ ಮಾನವ ಕುಲಕ್ಕೆ ಒಳ್ಳೆಯದಾಗಬೇಕೆಂಬ ಸಂಕಲ್ಪವನ್ನು ಹೊಂದಿ ಈ ಪಾದಯತ್ರೆಯು ಯಶಸ್ವಿಯಾಗಿ ಮುಕ್ತಾಯವಾಯಿತು.
ಆರ್‌ಎಸ್‌ಎಸ್‌ ಯಾವುದೇ ಪಕ್ಷ ಅವಲಂಬಿಸಿಲ್ಲ
ಹಿಂದೂಗಳಲ್ಲಿ ಸಂಸ್ಕಾರ ಬೆಳೆಸಲು ಹೊರಟಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಯಾವುದೋ ಒಂದು ಪಕ್ಷವನ್ನು ಅವಲಂಭಿಸಿಲ್ಲ. ರಾಷ್ಟ್ರ ಕಟ್ಟಲು, ಶಿಸ್ತು, ಸಂಸ್ಕಾರ, ಸಮರ್ಪಣಾ ಭಾವವನ್ನು ಜನರಲ್ಲಿ ಮೂಡಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಿಂದೂಗಳ ಒಗ್ಗಟ್ಟು ಏಕತೆ ಬಿಂಬಿಸುತ್ತಿದೆ.
ಹಾವೇರಿ ಜಿಲ್ಲಾದ್ಯಂತ ದೀಪಾವಳಿ ಹಬ್ಬದ ಸಿದ್ಧತೆ ಜೋರು
ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಜಿಲ್ಲಾದ್ಯಂತ ಭರದ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಮನೆ, ಮನೆಗೂ ಬೆಳಕಿನ ಮೆರುಗು ನೀಡಲು ಬಗೆಬಗೆಯ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರೆ, ಮಣ್ಣಿನ ಹಣತೆಗಳ ಖರೀದಿಯಲ್ಲಿ ಜನ ಆಸಕ್ತಿ ತೋರಿದ್ದಾರೆ.
ವಿಶ್ವ ಕಂಡ ಸರ್ವಶ್ರೇಷ್ಠ ಸರೋದ ವಾದಕ ತಾರಾನಾಥರು
ಪ್ರೊ. ರಾಜೀವ್ ತಾರಾನಾಥರು ಜಾತಿ, ಧರ್ಮ, ಗಡಿ, ಮೀರಿ ಬೆಳೆದವರಾಗಿದ್ದರು. ಭಾರತದ ಮಹಾನ್ ದಾರ್ಶನಿಕರು, ಸೂಫಿ ಪಂಥದ ಪ್ರತಿಪಾದರು. ಬೋಧಿಸಿದ ಬಹುತ್ವದ ಕಲ್ಪನೆಯಂತೆ ನಾನು ಎನ್ನದೇ ನಾವು ಎಂಬ ಭಾವನೆಯ ಸಾಮರಸ್ಯದ ಸಹಬಾಳ್ವೆಯ ಚಿಂತನೆ ಒಳಗೊಂಡ ಬಹುತ್ವ ಗುಣ ಇಷ್ಟಪಟ್ಟವರಾಗಿದ್ದರು.
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ: ಕೇಂದ್ರ ಸಚಿವ ಜೋಶಿ
ರಾಜ್ಯ ಸರ್ಕಾರದ ಅಹಂಕಾರದಿಂದ ₹1.30 ಲಕ್ಷ ಕೋಟಿಯ ಎಐ ಗೂಗಲ್‌ ಆಂಧ್ರಕ್ಕೆ ಹೋಗಿದೆ. ಕೈಗಾರಿಕೆಗಳಿಗೆ ಮೂಲಭೂತ ಸೌಲಭ್ಯ ಒದಗಿಸದೆ ಇರುವುದು ಹಾಗೂ ಅವರ ವಿರುದ್ಧ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವುದರಿಂದ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಖರೀದಿಗೆ ಮುಗಿಬಿದ್ದ ಜನತೆ, ಭರ್ಜರಿ ವ್ಯಾಪಾರ
ಜಿಎಸ್‌ಟಿ ಇಳಿಕೆಯಿಂದ ಎಲೆಕ್ಟ್ರಾನಿಕ್‌ ವಸ್ತು, ಕಾರು, ಬೈಕ್‌ ಸೇರಿದಂತೆ ವಿವಿಧ ವಸ್ತುಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿಯ ದುರ್ಗದಬೈಲ್, ಜನತಾ ಬಜಾರ, ಕೊಪ್ಪಿಕರ ರಸ್ತೆ, ದಾಜಿಬಾನಪೇಟೆ, ಶಹಾ ಬಜಾರ, ಗೋಕುಲ ರಸ್ತೆಯ ಮಾಲ್‌ಗಳು ರಿಯಾಯಿತಿ ದರ ಘೋಷಿಸಿದ್ದು ಗ್ರಾಹಕರನ್ನು ಸೆಳೆಯುತ್ತಿವೆ.
ರೈತರು ಹೈನುಗಾರಿಕೆಯನ್ನು ಪ್ರೋತ್ಸಾಹಿಸಿ ಲಾಭದತ್ತ ಮುನ್ನಡೆಯಿರಿ
ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಾಲು ಉತ್ಪಾಕದರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿ, ಮಾತನಾಡಿದರು.
45-50 ವಯಸ್ಸಿಗೇ ವೃದ್ಧಾಪ್ಯ ವೇತನನೀಡಿ ಕೋಟ್ಯಂತರ ರುಪಾಯಿ ಗುಳುಂ
ಸುರಪುರ ತಾಲೂಕಿನಲ್ಲಿ ‘ಸಂಧ್ಯಾ ಸುರಕ್ಷಾ’ಯೋಜನೆಯ ಹಣವನ್ನು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳ ಉತ್ಸಾಹ ಪ್ರೇರೇಪಿಸಲು ಕ್ರೀಡಾ ಚಟುವಟಿಕೆ ನೆರವು: ಡಾ.ವಿ.ಜಗದೀಶ್
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗವು ಮಂಡ್ಯ ವಿವಿ ಸಹಯೋಗದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗಗಳ ಚದುರಂಗ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಇಂದು ಜಗತ್ತಿನಲ್ಲಿ ಕ್ರೀಡೆ ಉನ್ನತ ಸ್ಥಾನ ಗಳಿಸಿದೆ. ಭಾರತವು ಎಲ್ಲಾ ಕ್ರೀಡೆಗಳಲ್ಲಿಯೂ ತನ್ನ ಪ್ರತಿಭೆಯನ್ನು ತೋರಿಸುತ್ತಿದೆ ಎಂದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 14192
  • next >
Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved