• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ, ದೈಹಿಕ ದೃಢತೆಗೆ ಕ್ರೀಡೆ ಸಹಕಾರಿ: ಹೇರೂರ
ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆಗಳು ಅತ್ಯಂತ ಸಹಕಾರಿ. ಅವು ಸ್ಪರ್ಧಾತ್ಮಕ ಮನೋಭಾವ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತವೆ ಎಂದು ಬಳೂರ್ಗಿ ಗ್ರಾ.ಪಂ ಅಧ್ಯಕ್ಷೆ ಸವಿತಾ ರಮೇಶ ಹೇರೂರ ಹೇಳಿದರು.
ಜೆಡಿಎಸ್ ಬಲಪಡಿಸಲು ಹೆಚ್ಚು ಸದಸ್ಯತ್ವದ ಶಕ್ತಿ ನೀಡಿ
ನೆಲಮಂಗಲ: ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದ್ದು, ಅತಿ ಹೆಚ್ಚು ಸದಸ್ಯತ್ವ ಮಾಡಿಸುವ ಮೂಲಕ ಕಾರ್ಯಕರ್ತರು ನನಗೆ ಹೆಚ್ಚಿನ ಶಕ್ತಿ ನೀಡಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ಅತಿವೃಷ್ಟಿ ಹಾನಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನ: ಶಾಸಕ ಗೋಪಾಲಕೃಷ್ಣ ಬೇಳೂರು
ಅತಿವೃಷ್ಟಿಯಿಂದ ಹಾನಿಯಾಗಿರುವ ಕುರಿತು ಸದಸನದಲ್ಲಿ ಚರ್ಚೆ ನಡೆಸಿ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನವನ್ನು ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಮತ್ತು ಸೊರಬ ಕ್ಷೇತ್ರಕ್ಕೆ ನೀಡಲು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡುತ್ತೇನೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಅಂತರ, ಮಿಶ್ರ ಬೆಳೆಗಳತ್ತ ಚಿತ್ತಹರಿಸಿ: ಡಾ.ಗಿರಿಜೇಶ್‌
ಇತ್ತೀಚಿನ ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅಡಕೆ ಬೆಳೆ ವಿಸ್ತೀರ್ಣ ಎರಡು ಪಟ್ಟು ಹೆಚ್ವಾಗಿದೆ. ಹಾಗಾಗಿ ರೈತರು ಒಂದೇ ಬೆಳೆ ಮೇಲೆ ಅವಲಂಬಿತರಾಗದೇ, ಸೂಕ್ತವಾದ ಅಂತರ ಬೆಳೆ ಹಾಗೂ ಮಿಶ್ರ ಬೆಳೆಗಳನ್ನು ಬೆಳೆಯಬೇಕು ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಡಾ. ಜಿ.ಕೆ. ಗಿರಿಜೇಶ್ ಹೇಳಿದ್ದಾರೆ.
ನಾಳೆಯಿಂದ 26ವರೆಗೆ ಅಗ್ನಿವೀರ್ ಸೇನಾ ರ್‍ಯಾಲಿ
ಈ ಭಾಗದ ಅದರಲ್ಲಿಯೂ ರಾಯಚೂರು ಜಿಲ್ಲೆಯ ಯುವಕರು ಭಾರತೀಯ ಸೇನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಎನ್ನುವ ಸದುದ್ದೇಶದಿಂದ ಆಯೋಜಿಸಿರುವ ಅಗ್ನಿವೀರ್ಸೇನಾ ರ್ಯಾಲಿಗೆ ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಎಂಎಲ್ಸಿ ಮೇಲೆ ಹಲ್ಲೆ ಯತ್ನ ಪ್ರಕರಣ: ಠಾಣೇಲಿ ದೂರು ಪ್ರತಿದೂರು ದಾಖಲು
ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಮಂಗಳವಾರ ಎಂಎಲ್ಸಿ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹೂಲಗೇರಿ ಬಣ ಹಾಗೂ ಬಯ್ಯಾಪುರ ಬಣದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.
ಅರಕೇರಾ ಹೊಸ ತಾಲೂಕು ಸೇರ್ಪಡೆ ಗ್ರಾಪಂಗಳ ನಕಾರ
ಹೊಸದಾಗಿ ರಚನೆಗೊಂಡಿರುವ ಅರಕೇರಾ ತಾಲೂಕಿಗೆ ಸ್ಥಳೀಯರ ವಿರೋಧದ ಮಧ್ಯೆ ಕೆಲ ಗ್ರಾ.ಪಂ.ಗಳನ್ನು ಸೇರ್ಪಡೆ ಮಾಡಲಾಗಿದ್ದು, ಕೂಡಲೇ ರದ್ದುಪಡಿಸಬೇಕೆಂದು ದೇವದುರ್ಗ ತಾಲೂಕುನಲ್ಲಿ ಉಳಿವಿಗಾಗಿ ಹೋರಾಟ ಸಮಿತಿ ಒತ್ತಾಯಿಸಿದೆ.
ನಿರಾಶ್ರಿತರ ಕೇಂದ್ರದಲ್ಲಿ ಸ್ವಾವಲಂಬಿ ಬದುಕಿಗೆ ತೆಂಗಿನ ನಾರು ಮುನ್ನುಡಿ
ಜೈಲುಗಳಲ್ಲಿ ಕೈದಿಗಳಿಗೆ ಕೆಲಸ ಕೊಟ್ಟು ಕೂಲಿ ಹಣ ನೀಡುವ ಮಾದರಿಯಲ್ಲಿ ದಿನಕ್ಕೆ ನಾಲ್ಕು ಗಂಟೆ ಮ್ಯಾಟ್ ತಯಾರಿಕೆಗೆ ಕೆಲಸ ನೀಡಲಾಗುತ್ತಿದ್ದು, ನಾಲ್ಕು ಗಂಟೆ ಕೆಲಸಕ್ಕೆ ೩೮ ರು.ಗಳನ್ನು ನಿಗದಿ ಮಾಡಲಾಗಿದೆ. ಯಾರು ಎಷ್ಟು ಗಂಟೆಗಳ ಕಾಲ ಕೆಲಸ ನಿರ್ವಹಿಸುತ್ತಾರೋ ಎಂಬುದನ್ನು ಲೆಕ್ಕ ನೋಡಿಕೊಂಡು ಅಷ್ಟು ಹಣವನ್ನು ನಿರಾಶ್ರಿತರಿಗೆ ಖಾತೆಯನ್ನು ತೆರೆದು ಅದಕ್ಕೆ ಜಮಾ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಆರತಿಕೃಷ್ಣ ಮನವಿ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದ ವಿವಿಧೆಡೆ ಕಾಡಾನೆಗಳು ಮಿತಿಮೀರಿದ ಹಾವಳಿ ಉಂಟು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಐದು ಜನರ ಪ್ರಾಣ ಹಾನಿಯನ್ನೂ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
2 ಚಿರತೆಗಳ ದಾಳಿ: ೨೧ ಕುರಿಗಳು ಬಲಿ
ಎರಡು ಚಿರತೆಗಳ ಭೀಕರ ದಾಳಿಯಿಂದ ೨೧ ಕುರಿಗಳು ಬಲಿಯಾಗಿ, 6 ಕುರಿಗಳು ಗಾಯಗೊಂಡಿರುವ ಘಟನೆ ಮಲೇಬೆನ್ನೂರು ಸಮೀಪದ ಹೊಳೆ ಸಿರಿಗೆರೆ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 12834
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved