• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ಇಂದಿನಿಂದ ನಗರದಲ್ಲಿ ಜಾತಿಗಣತಿ ಶುರು
ರಾಜಧಾನಿ ಬೆಂಗಳೂರಿನ ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶನಿವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಆರಂಭಿಸುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಶುಕ್ರವಾರ ಅಂತಿಮ ತರಬೇತಿ ಪಡೆದಿರುವ 17,500 ಮಂದಿ ಅಧಿಕಾರಿ ಸಿಬ್ಬಂದಿಯೂ ಶನಿವಾರ ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
ದಸರೆಗೆ ಜನಜಾತ್ರೆ- ಗಜಪಡೆಯ ತಾಲೀಮು ನಿತ್ಯ ಮಿನಿ ಜಂಬೂಸವಾರಿಯಂತಿತ್ತು..!

ವಿಶ್ವವಿಖ್ಯಾತ 416ನೇ ಮೈಸೂರು ದಸರಾ ಮಹೋತ್ಸವ ಮುಗಿದಿದೆ. ಈ ಬಾರಿ ಕೂಡ ಎಲ್ಲಿ ನೋಡಿದರಲ್ಲಿ ಜನಜಾತ್ರೆ. ಗಜಪಡೆಯ ತಾಲೀಮು ಪ್ರತಿನಿತ್ಯ ಮಿನಿ ಜಂಬೂಸವಾರಿಯಂತೆ ನಡೆಯಿತು!. ಆನೆಗಳನ್ನು ನೋಡಲು, ಅವುಗಳೊಂದಿಗೆ ಫೋಟೋ, ವಿಡಿಯೋ ತೆಗೆದುಕೊಳ್ಳಲು, ರೀಲ್ಸ್‌ ಮಾಡಲು ಅರಮನೆಯಿಂದ ಬನ್ನಿಮಂಟಪದವರೆಗೆ ಜನವೋ ಜನ!.

ಬೆಂಗಳೂರು : ನಗರದಲ್ಲೀಗ ಎಲ್ಲೆಂದರಲ್ಲಿ ಹಬ್ಬದ ಕಸದ ರಾಶಿ ರಾಶಿ
ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಸ ಉತ್ಪಾದನೆ ಹೆಚ್ಚಾಗಿದ್ದು, ರಸ್ತೆ ಬದಿ, ಮಾರುಕಟ್ಟೆಗಳಲ್ಲಿ ಕಸ ವಿಲೇವಾರಿಯಾಗದೇ ಗಬ್ಬು ನಾರುವ ಪರಿಸ್ಥಿತಿ ಉಂಟಾಗಿದೆ.
ಮಹಾಲಕ್ಷ್ಮೀ ಸಂಘದ ಪ್ರಧಾನ ಕಚೇರಿ ಉದ್ಘಾಟನೆ ಇಂದು
ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿ ಕಟ್ಟಡ ಉದ್ಘಾಟನೆಯು ಅ.4ರಂದು ಸಂಜೆ 4ಕ್ಕೆ ನಾಡಿನ ಶ್ರೀಗಳ ಸಾನ್ನಿಧ್ಯ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.
ಗಾಂಧಿ ಅಹಿಂಸೆ ತತ್ವಕ್ಕೆ ಬ್ರಿಟೀಷರೇ ತಲೆಬಾಗಿದ್ರು
ಕನ್ನಡಪ್ರಭ ವಾರ್ತೆ ವಿಜಯಪುರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್‌ ಶಾಸ್ತ್ರಿ ಅವರು ತಮ್ಮ ಜೀವನದ ತತ್ವಗಳಂತೆ ನಡೆದು ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.
ರಾಹುಲ್‌ ಜಾರಕಿಹೊಳಿ ಭರವಸೆಯ ಯುವನಾಯಕ
ಸಚಿವ ಸತೀಶ ಜಾರಕಿಹೊಳಿ ಅವರು ತಮ್ಮ ಪುತ್ರ ರಾಹುಲ್‌ಗೆ ಒಳ್ಳೆಯ ಸಂಸ್ಕಾರ ನೀಡಿ ಯುವ ನಾಯಕರಾಗಿ ರೂಪಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ
ಎನ್‌ಡಿಆರ್‌ಎಫ್ ಹಣ ಗ್ಯಾರಂಟಿಗೆ ಬಳಕೆ
ಪ್ರತಿ ನಾಲ್ಕು ತಿಂಗಳಿಗೊಮ್ಮೆ ಕೇಂದ್ರದಿಂದ ಬರುವ ಎನ್‌ಡಿಆರ್‌ಎಫ್ ಹಣವನ್ನೇ ಸರ್ಕಾರ ಗ್ಯಾರಂಟಿಗೆ ಬಳಸಿಕೊಳ್ಳುತ್ತಿದ್ದು ಅಭಿವೃದ್ಧಿ ಮರೀಚಿಕೆಯಾಗಿದೆ
ರೈತರಿಗೆ ಶೀಘ್ರವೇ ಪರಿಹಾರ ವಿತರಿಸಿ: ಆರ್.ಅಶೋಕ
ತಿ ಮಳೆ, ಕಳಪೆ ಬೀಜ, ಕೀಟಭಾದೆಯಿಂದ ಬೆಳೆಗಳು ಹಾಳಾಗಿವೆ. ಕೂಡಲೇ ಸರ್ಕಾರ ಎಚ್ಚೆತ್ತು ರೈತರಿಗೆ ಪರಿಹಾರ ನೀಡಬೇಕು
ಗಾಣಿಗರು ಧರ್ಮ ಹಿಂದು ಎಂದೇ ಬರೆಸಿ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮೀಕ್ಷೆಯಲ್ಲಿ ಗಾಣಿಗರು ಧರ್ಮದ ಜಾಗದಲ್ಲಿ ಹಿಂದೂ ಹಾಗೂ ಜಾತಿ, ಉಪಜಾತಿ ಜಾಗದಲ್ಲಿ ಗಾಣಿಗ ಎಂದು ಬರೆಸಿ ಎಂದು ಅಖಿಲ‌ ಭಾರತ ಗಾಣಿಗ ಸಮಾಜ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ನಿರ್ಧಾರ : ಎಂ.ಬಿ.ಪಾಟೀಲ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ. ನಮ್ಮ ಪಕ್ಷದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧಾರ ಮಾಡುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಹೇಳಿದರು.

  • < previous
  • 1
  • ...
  • 796
  • 797
  • 798
  • 799
  • 800
  • 801
  • 802
  • 803
  • 804
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved