• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವೆ: ಬಿಎಸ್‌ವೈ
ಕರ್ನಾಟಕ ರಾಜ್ಯದ ಉದ್ದ ಅಗಲಕ್ಕೆ ಮತ್ತೊಮ್ಮೆ ಪ್ರವಾಸ ನಡೆಸಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿರುವುದಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.
ಪುರಸಭೆ ವಿವಿಧ ಅಭಿವೃದ್ಧಿಗೆ ಕಾರ್ಯಕ್ಕೆ ೫೫ ಕೋಟಿ ರು. ಪ್ರಸ್ತಾವನೆ ಸಲ್ಲಿಕೆ
ಪುರಸಭೆ ವ್ಯಾಪ್ತಿಯ ರಸ್ತೆಗಳ ಇತರೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ೫೫ ಕೋಟಿ ರು.ಗಳ ಅನುದಾನ ನೀಡುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಮ್ಸ್‌ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಮರೀಚಿಕೆ: ಆರೋಪ
Quality of treatment at GIMS Hospital is a mirage: Allegation
ಅಲ್ಪನಾ ಬದರಿನಾಥ್ ಭರತನಾಟ್ಯ ರಂಗಾರೋಹಣ
ಮದ್ರಾಸ್ ಐಐಟಿಯಲ್ಲಿ ಈ ಸಾಲಿನಲ್ಲಿ ಸೀಟು ದಕ್ಕಿಸಿಕೊಂಡಿರುವ ಅಲ್ಪನಾ, ಮುಂಬರುವ ದಿನಗಳಲ್ಲಿ ಭರತನಾಟ್ಯ ರಂಗಕ್ಕೂ ಉತ್ತಮ ಕೊಡುಗೆಗಳನ್ನು ನೀಡಲಿದ್ದಾಳೆ.
ಕಬ್ಬನ್‌ ಪಾರ್ಕಲ್ಲಿ ಡೇಟಿಂಗ್‌ಗೆ ಬುಕ್‌ ಮೈ ಶೋ ಆಫರ್‌! ಕೇಸು
ಕಬ್ಬನ್‌ ಉದ್ಯಾನದಲ್ಲಿ ಬ್ಲೈಂಡ್ ಡೇಟ್‌ಗೆ ಅವಕಾಶ ಕಲ್ಪಿಸುವುದಾಗಿ ಬುಕ್ಕಿಂಗ್‌ ಮಾಡಿಕೊಳ್ಳುತ್ತಿದ್ದ ಬುಕ್‌ ಮೈ ಶೋ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ತೋಟಗಾರಿಕೆ ಇಲಾಖೆ ಆ ಸಂಸ್ಥೆ ವಿರುದ್ಧ ಕೇಸು ದಾಖಲಿಸಿದೆ.
ಖಾಸಗಿ ಜಮೀನು ಖರೀದಿಸಿ ಸ್ಮಶಾನದ ವ್ಯವಸ್ಥೆ
ಈಗಾಗಲೇ ಖಾಸಗಿಯವರಿಂದ ಜಮೀನು ಖರೀದಿಸಲು ಜಿಲ್ಲಾಧಿಕಾರಿಯವರ ಪ್ರಕ್ರಿಯೆ ಹಂತದಲ್ಲಿದೆ ಶೀಘ್ರದಲ್ಲಿ ಜಮೀನು ಖರೀದಿಸಿ ಸ್ಮಶಾನ ವ್ಯವಸ್ಥೆ
ವ್ಯಸನ ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ
ನಮ್ಮ ಹಾಗೂ ಸಮಾಜದ ಆರೋಗ್ಯಕ್ಕೆ ಹಾನಿಕಾರಕವಾದ ಯಾವುದೇ ವ್ಯಸನವನ್ನು ನಾವು ಅಳವಡಿಸಿಕೊಳ್ಳಬಾರದು.
ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಿಸಿದ ಡಾ. ಯತೀಂದ್ರ
ವರುಣ ಕ್ಷೇತ್ರ ವ್ಯಾಪ್ತಿಯ ಸರಗೂರು ಗ್ರಾಮ
ಹಾಸ್ಟೆಲ್‌ಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಿಲ್ಲೆಯ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಜೀವನ ಸುಂದರಗೊಳಿಸಲು ಸರ್ಕಾರ ನೀಡಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಒಳ ಮೀಸಲಾತಿ ನೀಡದೆ ಸರ್ಕಾರದಿಂದ ಅನ್ಯಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಸಹ ಅನುಮತಿ ನೀಡಿದೆ. ಆದರೆ ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾತ್ರ ಇದಕ್ಕೆ ಬೆಲೆ ನೀಡುತ್ತಿಲ್ಲ. ಈ ಮೂಲಕ ಒಳಮೀಸಲಾತಿ ಕಲ್ಪಿಸದೇ ಮಾದಿಗ ಸಮುದಾಯಕ್ಕೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಉಮೇಶ ಕಾರಜೋಳ ಹೇಳಿದರು.
  • < previous
  • 1
  • ...
  • 796
  • 797
  • 798
  • 799
  • 800
  • 801
  • 802
  • 803
  • 804
  • ...
  • 13555
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved