• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಟ....3ಕ್ಕೆಲಾರಿ-ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ: 20 ಜನರಿಗೆ ಗಂಭೀರ ಗಾಯ
ದೇವರಹಿಪ್ಪರಗಿ: ಕೆಎಸ್‌ಆರ್‌ಟಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 20 ಜನರು ಗಂಭೀರ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಭವಿಸಿದೆ.
ಗಾಂಧಿ, ಶಾಸ್ತ್ರೀಜಿ ಯುವಕರ ಸ್ಫೂರ್ತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು
ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ಮುಗಿಸಿ ವಾಪಸ್‌ ಬರುವಾಗ ಅಪಘಾತದಲ್ಲಿ ಬೈಕ್‌ನಿಂದ ಬಿದ್ದು ಸಮೀಕ್ಷೆಗೆ ನಿಯೋಜನೆಯಾಗಿದ್ದ ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೋಡನಾಯಕನದಿನ್ನಿ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.
ಲೋಕಾಪುರ: ವೈಭವದ ವೆಂಕಟೇಶ್ವರ ರಥೋತ್ಸವ
ಲೋಕಾಪುರ ಪಟ್ಟಣದ ವೆಂಕಟೇಶ್ವರ ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿ ಅರ್ಚಕರು ಪಠಿಸಿದ ಮಂತ್ರಘೋಷಗಳ ಮಧ್ಯೆ ವೆಂಕಟೇಶ್ವರ ರಥೋತ್ಸವ ಸಂಭ್ರಮದಿಂದ ಜರುಗಿತು. ನವರಾತ್ರಿ ಉತ್ಸವ ನಿಮಿತ್ತ ನಡೆದ ರಥದಲ್ಲಿ ವೆಂಕಟೇಶ್ವರ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಮದಭಾಂವಿಯಲ್ಲಿಂದು ಕಂಚಿನ ಪತ್ಥಳಿ ಅನಾವರಣ
ಮಹಾಲಿಂಗಪುರ: ಮದಭಾಂವಿ ಗ್ರಾಮದಲ್ಲಿ ೧೧ ಅಡಿ ಎತ್ತರದ ಕಿತ್ತೂರು ಚನ್ನಮ್ಮನ ಬೃಹತ್ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಶನಿವಾರ ಬೆಳಗ್ಗೆ ೧೦ ಗಂಟೆಗೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.
ಒಬ್ಬ ಭ್ರಷ್ಟ ಹೋಗಿ, ಮತ್ತೊಬ್ಬ ಭ್ರಷ್ಟ ಬಂದರೆ ರಾಜ್ಯಕ್ಕೆ ಒಳ್ಳೆಯದಾಗದು
ಇಂದಿನ ಪರಿಸ್ಥಿತಿ ನೋಡಿದರೆ ಮುಖ್ಯಮಂತ್ರಿ ಬದಲಾವಣೆಯಾದರೂ ಪರಿಸ್ಥಿತಿ ಸುಧಾರಿಸಲ್ಲ. ಸರ್ಕಾರ ಬದಲಾದರೆ ಮಾತ್ರ ಸುಧಾರಿಸಬೇಕು.
ಹೊಸ ಪೀಠ ಇಲ್ಲ, ಮೂಲಪೀಠದಿಂದಲೇ ನಿರ್ವಹಣೆ:ಧರೆಪ್ಪ ಸಾಂಗ್ಲಿಕರ
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯಿಂದ ಹೊಸ ಪೀಠ ರಚನೆಯಾಗದು. ಬದಲಾಗಿ ಮೂಲಪೀಠವೇ ನಿರ್ವಹಣೆಯಾಗಲಿದ್ದು, ಇದಕ್ಕಾಗಿ ಕೂಡಲಸಂಗಮದಲ್ಲಿಯೇ ಭಕ್ತರಿಂದ ಸ್ಥಳಾವಕಾಶಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಧರೆಪ್ಪ ಸಾಂಗ್ಲಿಕರ ತಿಳಿಸಿದರು.
ಡಿಸೆಂಬರ್ ಒಳಗೆ ಸಿಎಂ ಬದಲಾವಣೆ ಖಚಿತ : ಆರ್‌.ಅಶೋಕ

ಮುಂಬರುವ ನವೆಂಬರ್‌ ಇಲ್ಲವೇ ಡಿಸೆಂಬರ್ ಒಳಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತ, ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಇಳಿಯುತ್ತಾರೆ. ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.

ಪೇಪರ್‌ನಲ್ಲಿ ಮಾತ್ರ ಚಡಚಣ ಏತ ನೀರಾವರಿ ಪೂರ್ಣ
ಕನ್ನಡಪ್ರಭ ವಾರ್ತೆ ಚಡಚಣ ಸುಮಾರು ₹ 500 ಕೋಟಿ ವೆಚ್ಚದಲ್ಲಿ ಪ್ರಾರಂಭವಾದ ಚಡಚಣ ಏತ ನೀರಾವರಿ ಯೋಜನೆಯೂ ಸಂಪೂರ್ಣ ಹಳ್ಳ ಹಿಡಿದಿದೆ. ಕೆಲಸ ಮಾಡದೇ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಕಾಂಟ್ರ್ಯಾಕ್ಟರ್‌ ಸೇರಿ ಯೋಜನೆಯನ್ನು ಪೇಪರ್‌ನಲ್ಲಿ ಪೂರ್ಣಗೊಳಿಸಿ, ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಿ ಹಣ ಲೂಟಿ ಮಾಡಿದ್ದಾರೆ. ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರ ಜಮೀನುಗಳಿಗೆ ನೀರು ಹರಿಸದಿದ್ದಲ್ಲಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ಮಾಡುವುದಾಗಿ ಸಂಸಸ ರಮೇಶ ಜಿಗಜಣಗಿ ಎಚ್ಚರಿಕೆ ನೀಡಿದ್ದಾರೆ.
ಗಮನ ಸೆಳೆದ ಗುಳೇದಗುಡ್ಡ ಕುಪ್ಪಸ ಖಣದ ಸ್ತಬ್ಧ ಚಿತ್ರ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯ ಸಂದರ್ಭದಲ್ಲಿ ಗುಳೇದಗುಡ್ಡ ಕುಪ್ಪಸದ (ಖಣ) ಕುರಿತಾಗಿ ಪಾಲ್ಗೊಂಡಿದ್ದ ಸ್ತಬ್ಧಚಿತ್ರ ನೋಡುಗರ ಗಮನ ಸೆಳೆಯಿತು.
  • < previous
  • 1
  • ...
  • 797
  • 798
  • 799
  • 800
  • 801
  • 802
  • 803
  • 804
  • 805
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved