ಮುಂದಿನ ಎರಡು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಪುನಃ ಹೇಳಿದ್ದಾರೆ, ಆದ್ದರಿಂದ ಡಿ.ಕೆ. ಶಿವಕುಮಾರ್ ಬಗ್ಗೆ ಅನುಕಂಪ ಉಂಟಾಗುತ್ತಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನಿಲ್ ವಿ.ಕುಮಾರ್ ಹೇಳಿದ್ದಾರೆ.