• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಣಿಕೊಪ್ಪ: ಜನಮನ ಗೆದ್ದ ದಸರಾ ಸ್ತಬ್ಧಚಿತ್ರಗಳ ಮೆರವಣಿಗೆ
ಗೋಣಿಕೊಪ್ಪ ಆರ್‌ಎಂಸಿ ಆವರಣದಿಂದ ಆರಂಭಗೊಂಡ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ವಿವಿಧ ಸಂದೇಶ ಸಾರುವ 14 ಚಿತ್ರಗಳನ್ನು ಪ್ರದರ್ಶಿಸಲಾಯಿತು. ಭಗತ್ ಸಿಂಗ್ ಸಂಸ್ಥೆ ಮಾದಕ ವಸ್ತುವಿನಿಂದ ಆಗುತ್ತಿರುವ ದುಷ್ಪರಿಣಾಮ ಕುರಿತ ಸಾಮಾಜಿಕ ಕಳಕಳಿಯ ಚಿತ್ರ ಹೆಚ್ಚು ಗಮನ ಸೆಳೆಯಿತು.
11 ದಿನಗಳ ಉಡುಪಿ-ಉಚ್ಚಿಲ ದಸರಾಕ್ಕೆ ವೈಭವದ ತೆರೆ
4ನೇ ವರ್ಷದ ‘ಉಡುಪಿ-ಉಚ್ಚಿಲ ದಸರಾ’ಕ್ಕೆ ಗುರುವಾರ ಶಾರದೆ ಮತ್ತು ನವದುರ್ಗೆಯರ ವಿಗ್ರಹಗಳನ್ನು ಕಾಪು ಸಮುದ್ರ ತೀರದಲ್ಲಿ ವೈಭವವಾಗಿ ಜಲಸ್ತಂಭನಗೊಳಿಸುವುದರೊಂದಿಗೆ ಅಂತಿಮ ತೆರೆ ಬಿದ್ದಿದೆ.
ಡಿ.ಕೆ.ಶಿವಕುಮಾರ್‌ ಬಗ್ಗೆ BJP ಸುನಿಲ್‌ ಕುಮಾರ್‌ ಅನುಕಂಪ!

ಮುಂದಿನ ಎರಡು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಪುನಃ ಹೇಳಿದ್ದಾರೆ, ಆದ್ದರಿಂದ ಡಿ.ಕೆ. ಶಿವಕುಮಾರ್ ಬಗ್ಗೆ ಅನುಕಂಪ ಉಂಟಾಗುತ್ತಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನಿಲ್ ವಿ.ಕುಮಾರ್ ಹೇಳಿದ್ದಾರೆ.

ಮಳೆ ಅಂದ ಅಂದ ಅಂದ ಬೆಳೆ ಚಂದ ಚಂದ ಚಂದಾದೀತಲೇ ಪರಾಕ್
ಏಳು ದಿನಗಳ ಕಾಲ ಉಪವಾಸ ವ್ರತ ಆಚರಿಸುವ ಧಾರವಾರ ಮೂಲದ ನವೀನ್ ಬಡಿಗೇರ್ ಕಾರ್ಣಿಕ ನುಡಿದರು.
ಉಳ್ಳಾಲ: ಶಾರದಾ ಶೋಭಾಯಾತ್ರೆ ಧ್ವನಿವರ್ಧಕ ಬಳಕೆ ಗದ್ದಲ
ಉಳ್ಳಾಲ ಪೊಲೀಸರ ಹಾಗೂ ಸ್ತಬ್ದಚಿತ್ರ ಬಳಿಯಿದ್ದ ಯುವಕರ ನಡುವೆ ನಡೆದ ವಾಗ್ವಾದದಿಂದ ಮೂವರನ್ನು ವಶಕ್ಕೆ ಪಡೆದ ಘಟನೆಯಿಂದ ಠಾಣೆಯೆದುರೇ ಇಡೀ ಭಕ್ತಸಮೂಹ ಎರಡೂವರೆ ಗಂಟೆಗಳ ಕಾಲ ತಡರಾತ್ರಿಯೇ ಕುಳಿತು ಪ್ರತಿಭಟಿಸಿದ ಘಟನೆ ಉಳ್ಳಾಲ ಪೊಲೀಸ್‌ ಠಾಣೆಯೆದುರು ಶುಕ್ರವಾರ ನಸುಕಿನ ಜಾವ ಸಂಭವಿಸಿದೆ.
ಯಕ್ಷಚಂದ್ರ ಪುಸ್ತಕ ಹಿಂಪಡೆಯಲು ಆಗ್ರಹ
ಯಕ್ಷಗಾನ ಕಲಾವಿದರ ಬಗ್ಗೆ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ ಅವರು ತಮ್ಮ ಪುಸ್ತಕ ಯಕ್ಷಚಂದ್ರದಲ್ಲಿ ಅವಹೇಳನಕಾರಿಯಾಗಿ ಬರೆದಿದ್ದಾರೆ. ಅವರು ಈ ಪುಸ್ತಕವನ್ನು ಹಿಂಪಡೆಯಬೇಕು ಎಂದು ಯಕ್ಷಗಾನ‌ ಕಲಾವಿದ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯ ವಿದ್ಯಾಧರ ಜಲವಳ್ಳಿ ಆಗ್ರಹಿಸಿದ್ದಾರೆ.
ಗಾಂಧಿಯ ಅಚಲ ಬದ್ಧತೆಗೆ ಅಡಿಪಾಯ ಹಾಕಿದ ಹೋರಾಟ: ಮರಿರಾಮಣ್ಣ
ಇವರ ಸತ್ಯ ಅಹಿಂಸೆಯ ತತ್ವಗಳು ಅನೇಕರ ಮೇಲೆ ಪ್ರಭಾವ ಬೀರಿವೆ.
ಗಾಂಧೀಜಿ ಆದರ್ಶಗಳು ಎಂದೆಂದಿಗೂ ಪ್ರಸುತ್ತ: ಶಾಸಕಿ ಲತಾ ಮಲ್ಲಿಕಾರ್ಜುನ
ಗಾಂಧೀಜಿ ಅಹಿಂಸಾ ಪ್ರತಿಪಾದಕರು. ಆದರೆ ಇಂದು ಅವರ ಹುಟ್ಟಿನ ಊರು ಸೇರಿ ದೇಶಾದ್ಯಂತ ಹಿಂಸೆ ಹೆಚ್ಚಾಗಿದೆ.
ಪರದೆಯ ಹಿಂದೆ ಸರಿದ ರಂಗನಾಯಕಿ ಡಿ.ಹನುಮಕ್ಕ
ಚಲನಚಿತ್ರ ಕಲಾವಿದೆ ಡಿ.ಹನುಮಕ್ಕ (58) ಶುಕ್ರವಾರ ಬೆಳಿಗ್ಗೆ ರಂಗನೈಪಥ್ಯೆಯಾಗಿದ್ದಾರೆ.
ರಾಜ್ಯ ಸದಾ ಕೈಗಾರಿಕಾ ಸ್ನೇಹಿ
ರಾಜ್ಯದ ಹಲವೆಡೆ ಕೋಲ್ಡ್‌ ಸ್ಟೋರೇಜ್‌ ಸ್ಥಾಪಿಸುವ ಇರಾದೆ ಇದೆ.
  • < previous
  • 1
  • ...
  • 798
  • 799
  • 800
  • 801
  • 802
  • 803
  • 804
  • 805
  • 806
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved