• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಧೀಜಿ ಸತ್ಯ, ಅಹಿಂಸೆ ಹೋರಾಟ ಜಗತ್ತಿಗೇ ಸ್ಫೂರ್ತಿ
ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆಯ ಮೂಲಮಂತ್ರಗಳು ಜಗತ್ತಿಗೆ ಸ್ಫೂರ್ತಿದಾಯಕ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ದಸರಾ ದೀಪಾಲಂಕಾರ ಕಣ್ತುಂಬಿಕೊಂಡ ಸಿಎಂ
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
‘ಬಡಿಗೆ ಬಡಿದಾಟ ಹಬ್ಬ’ದಲ್ಲಿಅವಘಡ: ಭಕ್ತರರಿಬ್ಬರ ಸಾವು
‘ಬಡಿಗೆ ಬಡಿದಾಟ ಹಬ್ಬ’ ಎಂದೇ ಪ್ರಸಿದ್ಧಿ ಪಡೆದಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ದೇವರಗುಡ್ಡ ಪ್ರದೇಶದಲ್ಲಿ ದಸರಾ ಅಂಗವಾಗಿ ಜರುಗಿದ ಮಾಳ ಮಲ್ಲೇಶ್ವರ ಜಾತ್ರೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನಡೆದ ಬಡಿಗೆ ಬಡಿದಾಟದಲ್ಲಿ ಅವಘಡ ಸಂಭವಿಸಿದ್ದು, ಇಬ್ಬರು ಮೃತರಾಗಿದ್ದಾರೆ.
ಸಿಎಂ ಖುರ್ಚಿ ಸದ್ಯದಲ್ಲೇ ಶೇಕ್‌ : ಬಿಜೆಪಿ
ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ನಾನೆ ಇರುತ್ತೇನೆ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಜೆಪಿ ನಾಯಕರು, ಸಿಎಂ ಖುರ್ಚಿ ಸದ್ಯದಲ್ಲೇ ಶೇಕ್‌ ಆಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ನೆರೆ ವೀಕ್ಷಿಸಿದ ಬಿಜೆಪಿ
ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು.
ಹೊಂಬೆಳಕಿನ ಪಂಜಿನ ಕವಾಯತು ಪ್ರದರ್ಶನ- 2025ರ ದಸರಾಗೆ ತೆರೆ

ಅಶ್ವರೋಹಿದಳ ತಂಡದಿಂದ ಶೋ ಜಂಪಿಂಗ್ ಮತ್ತು ಟೆಂಟ್ ಪೆಗ್ಗಿಂಗ್, 3 ಸಾವಿರ ಡ್ರೋನ್ ಗಳ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ, ಪಂಜಿನ ಬೆಳಕಿನ ಚಿತ್ತಾರದ ಕವಾಯತಿನೊಂದಿಗೆ 2025ನೇ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.

ಪ್ರವಾಹ ಪೀಡಿತ ರೈತರ ಕೈ ಬಿಡೋದಿಲ್ಲ: ಅಜಯ್‌ ಸಿಂಗ್‌ ಅಭಯ
ಭೀಮಾ ತೀರದಲ್ಲಿ ನಿರಂತರ ಸಂಚಾರದಲ್ಲಿರುವ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಮಳೆ, ಹೊಳೆಯಿಂದಾಗಿ ತೊಂದರೆಯಲ್ಲಿರುವ ರೈತರಿಗೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಕೈ ಹಿಡಿದಿದೆ.
ಪುತ್ಥಳಿ ತೆರವಿನ ಸ್ಥಳದಲ್ಲಿಯೇ ಗಾಂಧಿ ಜಯಂತಿ ಆಚರಣೆ
ಮಾಗಡಿ: ದ್ವೇಷದ ರಾಜಕಾರಣಕ್ಕೆ ಗಾಂಧಿ ಜಯಂತಿ ಆಚರಿಸುವ ಮುನ್ನವೇ ಪ್ರತಿಮೆ ತೆರವುಗೊಳಿಸಿ ಪುರಸಭೆಯನ್ನು ಶಾಸಕ ಬಾಲಕೃಷ್ಣ ಕತ್ತಲೆ ಕೋಣೆಯಲ್ಲಿರಿಸಿದ್ದಾರೆ ಎಂದು ಪುರಸಭಾ ಸದಸ್ಯ ಎಂ.ಎನ್.ಮಂಜು ಬೇಸರ ವ್ಯಕ್ತಪಡಿಸಿದರು.
ಸಂಸ್ಕೃತಿ ಸಂಪ್ರದಾಯ ಆಚರಣೆ ಹಿರಿಯರ ಕೊಡುಗೆ: ಮುನಿವೆಂಕಟಪ್ಪ
ದೇವನಹಳ್ಳಿ: ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಿರಿಯರು ನೀಡಿರುವ ಕೊಡುಗೆ. ದುರ್ಗಾ ನಮಸ್ಕಾರ ಶ್ರದ್ಧಾಭಕ್ತಿಯಿಂದ ಆಚರಿಸಿದ್ದೇವೆ ಎಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ದೇವನಹಳ್ಳಿ ಶಾಖಾಧ್ಯಕ್ಷ ಮುನಿವೆಂಕಟಪ್ಪ ತಿಳಿಸಿದರು.
ಮತ್ತೆ ನಾರಾ ಲೋಕೇಶ್‌-ಪ್ರಿಯಾಂಕ್‌ ಜಟಾಪಟಿ
ಸಿಲಿಕಾನ್‌ ಸಿಟಿಯ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ನಗರದ ಐಟಿ ಕಂಪನಿಗಳಿಗೆ ಮತ್ತೆ ಆಹ್ವಾನ ನೀಡಿ ಕೆಣಕಿರುವ ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್‌ ಅವರಿಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 800
  • 801
  • 802
  • 803
  • 804
  • 805
  • 806
  • 807
  • 808
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved